ಸಾಂಪ್ರದಾಯಿಕ ದಸರಾಗೆ ಸಕಲ ಸಿದ್ಧತೆ


Team Udayavani, Oct 11, 2020, 4:11 PM IST

Mandya-tdy

ಶ್ರೀರಂಗಪಟ್ಟಣ: ಕೋವಿಡ್‌ ಹಿನ್ನೆಲೆ ಸಾಂಪ್ರದಾಯಿಕವಾಗಿ ಪಾರಂಪರಿಕ ದಸರಾವನ್ನು ಒಂದು ದಿನಕ್ಕೆ ಸೀಮಿತ ಗೊಳಿಸಿ, ಸಕಲ ಸಿದ್ಧತಾ ಮಾಡಲಾಗುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

ತಾಪಂ ಕಚೇರಿ ಆವರಣದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತ ನಾಡಿ,ಕೊರೊನಾಹರಡುತ್ತಿದ್ದು,ಜನರನ್ನುದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲಾಗುವುದಿಲ್ಲ .ಸಾಂಪ್ರ ದಾಯಿಕವಾಗಿ ದಸರಾ ನಡೆಯಲಿದ್ದು, ವಿವಿಧ ಸ್ಥಳಗಳುಹಾಗೂಬೇರೆಕಡೆಗಳಿಂದ ಬರುವ ಜನರನ್ನು ನಿಯಂತ್ರಿಸಲಾಗುತ್ತದೆ ಎಂದರು.

ವಿದ್ಯುತ್‌ ದೀಪ ಅಳವಡಿಕೆ: ಈಗಾಗಲೇ ಎರಡು ಬಾರಿ ದಸರಾ ಕುರಿತು ಅಧಿಕಾರಿ ಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದಸರಾ ಸಿದ್ಧತೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿ ವರ್ಷದಂತೆ ವಿದ್ಯುತ್‌ದೀಪ ಅಳವಡಿಸಿ, ಅಲಂಕಾರ ಮಾಡಲಾಗುತ್ತದೆ. ಸರ್ಕಾರಿ ಕಚೇರಿ, ದೇವಾಲಯಗಳಲ್ಲಿ ವಿಶೇಷ ದೀಪಾಲಂಕಾರ ಮಾಡಿ, ಸಾಂಪ್ರದಾಯಿಕ ದಸರಾಕ್ಕೆ ಯಾವುದೆ ತೊಂದರೆ ಇಲ್ಲದೆ, ಕಡಿಮೆ ಜನರನ್ನು ಹೊಂದಿಸಿಕೊಂಡು ದಸರಾ ಆಚರಣೆ ಮಾಡಲಾಗುತ್ತದೆ ಎಂದರು.

ಅನುದಾನಕ್ಕಾಗಿ ಚರ್ಚೆ: ಶ್ರೀರಂಗಪಟ್ಟಣ ದಸರಾಕ್ಕೆ ಸರ್ಕಾರ ಅನುದಾನ ಕುರಿತು, ಹಣಕಾಸಿನ ವ್ಯವಹಾರದಲ್ಲಿ ಮುಖ್ಯ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳಲ್ಲಿ ಚರ್ಚೆಮಾಡಲಾಗುತ್ತದೆ. ದಸರಾಕ್ಕೆ ಎಷ್ಟು ಹಣ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಇದಕ್ಕೂ ಮುಂಚಿತವಾಗಿ ದಸರಾ ಮಂಟಪದ ಬಳಿ ಸ್ವಚ್ಛತೆ, ಮಂಟಪಕ್ಕೆ ಬಣ್ಣ, ಕೊಳದ ಬಳಿ ದುರಸ್ತಿ ಎಲ್ಲವೂ ಸಿದ್ಧ ಮಾಡಲಾಗಿದೆ. 23ರಂದು ನಡೆಯುವ ದಸರಾ ಆನೆ ಅಂಬಾರಿ ಇಲ್ಲದೆ ರಥದ ಮೇಲೆ ಚಾಮುಂಡೇಶ್ವರಿ ದೇವಿ ಪೂಜಾ ಅಲಂಕಾರ ಮಾಡಿ, ಮೆರವಣಿಗೆ ನಡೆಸಲಾಗುತ್ತದೆ ಎಂದು ಹೇಳಿದರು.

ದಸರಾಪೂರ್ವಭಾವಿಸಭೆಯಲ್ಲಿ ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದ,ತಹಶೀಲ್ದಾರ್‌ ಎಂ.ವಿ.ರೂಪಾ, ತಾಪಂಇಒ ಭೈರಪ್ಪ ಸೇರಿದಂತೆ ಪುರಸಭಾ ಅಧಿಕಾರಿಗಳು ಹಾಜರಿದ್ದರು.

 

ಕೋವಿಡ್ ಬಗ್ಗೆ ತಾತ್ಸಾರಬೇಡ :  ಕಳೆದ 15 -20 ದಿನಗಳಿಂದ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಅವರ ಪತ್ನಿ, ತಾಯಿಗೆ ಕೋವಿಡ್ ದೃಢವಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ನಂತರ ಆರೋಗ್ಯವಾಗಿದ್ದು, ಶಾಸಕ ರವೀಂದ್ರ ಶ್ರೀಕಂಠಯ್ಯ ದಸರಾ ಮಹೋತ್ಸವದ ಅಧಿಕಾರಿಗಳ ಸಭೆಗೆ ಬೆಂಗಳೂರಿನಿಂದ ನೇರವಾಗಿ ಶ್ರೀರಂಗಪಟ್ಟಣ ತಾಪಂಗೆ ಆಗಮಿಸಿದರು. ನಂತರಕಾರ್ಯಕರ್ತರು ಹಾರ ಹಾಕಿ ಸ್ವಾಗತಿಸಲು ಬಂದ ವೇಳೆ ಕೋವಿಡ್ ಬಗ್ಗೆ ತಾತ್ಸಾರ ಬೇಡ. ಸಾಮಾಜಿಕ ಅಂತರಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಮಾತನಾಡಿ, ಗುಂಪು ಗುಂಪು ಸೇರಬೇಡಿ. ನಿಮ್ಮ ಆರೋಗ್ಯಕಾಪಾಡಿಕೊಳ್ಳಿ ಎಂದು ಕಾರ್ಯಕರ್ತರಿಗೆ ಎಚ್ಚರಿಸಿದರು.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.