ಇಂದು ಆದಿಚುಂಚನಗಿರಿಯಲ್ಲಿ ಅಮೂಲ್ಯ-ಜಗದೀಶ್ ವಿವಾಹ
Team Udayavani, May 12, 2017, 9:59 AM IST
ನಾಗಮಂಗಲ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆದಿಚುಂಚನಗಿರಿಯಲ್ಲಿ ನಟಿ ಅಮೂಲ್ಯ ಮತ್ತು ಜಗದೀಶ್ ಶುಕ್ರವಾರ ಸಪ್ತಪದಿ
ತುಳಿಯಲಿದ್ದಾರೆ.
ಕಾಲಭೈರವೇಶ್ವರ ಸನ್ನಿಧಿಯ ಪ್ರಾಂಗಣದಲ್ಲಿ ಕುಟುಂಬ ವರ್ಗ ಹಾಗೂ ಕೆಲವು ಆತ್ಮೀಯರು ಸೇರಿ ದಂತೆ ಸುಮಾರು 300 ಮಂದಿ ಉಪಸ್ಥಿತಿಯಲ್ಲಿ ಅಮೂಲ್ಯ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ರಾಮಚಂದ್ರಪ್ಪ ಪುತ್ರ ಜಗದೀಶ್ ಜೊತೆ ಹಸೆಮಣೆ ಏರಲಿದ್ದಾರೆ. ಬಳಿಕ ಶ್ರೀಮಠದ ಬಿಜಿಎಸ್ ಸಭಾಂಗಣದಲ್ಲಿ ಸಂಬಂಧಿಕರು ಹಾಗೂ ಹಿತೈಷಿಗಳ ಪೋಟೋ ಶೂಟ್ ನಡೆಯಲಿದ್ದು, ಶ್ರೀಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾ ನಂದನಾಥ ಸ್ವಾಮೀಜಿ ಸೇರಿದಂತೆ ಗಣ್ಯರು ಅಮೂಲ್ಯ ಮದುವೆಗೆ ಸಾಕ್ಷಿಯಾಗಲಿದ್ದಾರೆ.
ನಟ ಗಣೇಶ್ ನಿವಾಸದಲ್ಲಿ ಬುಧವಾರ ನಡೆದ ಮೆಹಂದಿ ಕಾರ್ಯಕ್ರಮದ ನಂತರ ಆದಿಚುಂಚನಗಿರಿ ಆಗಮಿ ಸಿರುವ ವಧು-ವರರನ್ನು ಉಭಯ ಕುಟುಂಬಸ್ಥರು ಸಂಭ್ರಮದಿಂದ ಸ್ವಾಗತಿಸಿಕೊಂಡಿದ್ದು, ಗುರುವಾರ ಸಂಜೆ ವಿವಿಧ ಶಾಸ್ತ್ರೋಕ್ತ ಕಾರ್ಯ ಕ್ರಮಗಳ ತರುವಾಯ ಶುಕ್ರವಾರ ಬೆಳಗ್ಗೆ ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ