ರಾಗಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಳ


Team Udayavani, Feb 18, 2023, 12:40 PM IST

tdy-11

ಪಾಂಡವಪುರ: ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ರೈತರ ಬದಲಿಗೆ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ.

ಅಧಿಕಾರಿಗಳು ದಲ್ಲಾಳಿಗಳು ಸರಬರಾಜು ಮಾಡುವ ರಾಗಿಯನ್ನು ಹೆಚ್ಚಾಗಿ ಖರೀದಿಸುವ ಮೂಲಕ ರೈತರಿಗೆ ಮೋಸ ಮಾಡುತ್ತಿದ್ದಾರೆ. ಜತೆಗೆ ದಲ್ಲಾಳಿಗಳ ನೀಡುವ ಕಮಿಷನ್‌ ಆಸೆಗೆ ಜೋತುಬಿದ್ದು, ಖರೀದಿ ಕೇಂದ್ರದ ಸುತ್ತಲೂ ದಲ್ಲಾಳಿಗಳನ್ನು ತುಂಬಿಕೊಂಡು ರಾಗಿ ಖರೀದಿ ಕೇಂದ್ರವನ್ನು ದಲ್ಲಾಳಿಗಳ ಪಾಲಾಗಿಸಿದ್ದಾರೆ.

ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳು ಲೋಡ್‌ಗಟ್ಟಲೇ ಸರಬರಾಜು ಮಾಡುತ್ತಿದ್ದು, ಕಲ್ಲು, ಮರಳು, ಅಕ್ಕಿ, ಗೋಧಿ ಮಿಶ್ರೀತ ರಾಗಿಯನ್ನು ರಾತ್ರೋ ರಾತ್ರಿ ಕರ್ನಾಟಕ ಸರ್ಕಾರ ಹೆಸರಿರುವ ಚೀಲಗಳಿಗೆ ಯಾವ ಅಧಿಕಾರಿಗಳಿಲ್ಲದೆ, ದಲ್ಲಾಳಿಗಳ ನೇತೃತ್ವದಲ್ಲಿ ತುಂಬುತ್ತಿರುವ ದೃಶ್ಯಗಳು ಖರೀದಿ ಕೇಂದ್ರದಲ್ಲಿ ಸರ್ವೆ ಸಾಮಾನ್ಯವಾಗಿದೆ ಎಂದು ತಿಳಿದು ಬಂದಿದೆ.

ನಿಯಮ ಗಾಳಿಗೆ ತೂರಿದ ಅಧಿಕಾರಿಗಳು: ಹಗಲು ವೇಳೆ ಮಾತ್ರ ರಾಗಿ ಖರೀದಿ ಮಾಡ ಬೇಕೆಂಬ ನಿಯಮವಿದ್ದರೂ ಅಧಿಕಾರಿಗಳು ನಿಯಮವನ್ನು ಗಾಳಿಗೆ ತೂರಿದ್ದಾರೆ. ಜತೆಗೆ ಅಧಿಕಾರಿಗಳ ಸಮ್ಮುಖದಲ್ಲಿ ರಾಗಿ ಖರೀದಿ ಮಾಡಬೇಕಿದ್ದರೂ, ಯಾವ ಅಧಿಕಾರಿಗಳು ಕೂಡ ಖರೀದಿ ಕೇಂದ್ರದಲ್ಲಿ ಇಲ್ಲವಾಗಿದ್ದಾರೆ. ಅಧಿಕಾರಿಗಳಿಲ್ಲದೇ ದಲ್ಲಾಳಿಗಳೇ ತಮಗಿಷ್ಟ ಬಂದಂತೆ ಕಳಪೆ ಗುಣಮಟ್ಟದ ರಾಗಿಯನ್ನು ಕರ್ನಾಟಕ ಸರ್ಕಾರದ ಚೀಲಗಳಿಗೆ ರಾತ್ರೋ ರಾತ್ರಿ ತುಂಬಿ ಚೀಲ ಪ್ಯಾಕ್‌ ಮಾಡಿ, ರಾತ್ರಿ ವೇಳೆಯಲ್ಲಿ ಸಾಗಣೆ ಮಾಡುತ್ತಿದ್ದಾರೆ.

ಜತೆಗೆ ದಲ್ಲಾಳಿಗಳಿಗೆ ಇಂತಿಷ್ಟು ಚೀಲಗಳನ್ನು ಮೊದಲೇ ನೀಡಿರುವ ಅಧಿಕಾರಿಗಳು, ಪರೋಕ್ಷವಾಗಿ ದಲ್ಲಾಳಿಗಳ ಪರವಾಗಿ ನಿಂತಿದ್ದಾರೆ.

ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ: ಖರೀದಿ ಕೇಂದ್ರದ ಮಾರಾಟ ಅಧಿಕಾರಿ ಲಿಂಗರಾಜು ಹಾಗೂ ಸಹಾಯಕ ಕಾರ್ತಿಕ್‌ ಸೇರಿದಂತೆ ಇತರೆ ಅಧಿಕಾರಿ ವರ್ಗ ದಲ್ಲಾಳಿಗಳ ಜತೆ ಶಾಮೀಲಾಗಿ, ರೈತರನ್ನು ವಂಚಿಸುತ್ತಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತರಾದ ಹಾರೋಹಳ್ಳಿ ಪ್ರದೀಪ್‌, ಡೈಮಂಡ್‌ ರವಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.