ಪಶ್ಚಿಮವಾಹಿನಿಯಲ್ಲಿ ಅನಂತ್ ಅಸ್ಥಿ ವಿಸರ್ಜನೆ
Team Udayavani, Nov 15, 2018, 6:05 AM IST
ಶ್ರೀರಂಗಪಟ್ಟಣ: ಸೋಮವಾರ ಮೃತಪಟ್ಟ ದಿ.ಅನಂತಕುಮಾರ್ ಅವರ ಚಿತಾಭಸ್ಮವನ್ನು ಕಾವೇರಿ ನದಿ ತೀರದ ಪಶ್ಚಿಮ ವಾಹಿನಿಯಲ್ಲಿ ಬುಧವಾರ ವಿಸರ್ಜನೆ ಮಾಡಲಾಯಿತು.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಕುಟುಂಬಸ್ಥರು ಹಾಗೂ ಬಿಜೆಪಿ ನಾಯಕರೊಂದಿಗೆ ಪಶ್ಚಿಮವಾಹಿನಿಗೆ ಆಗಮಿಸಿದ ಅನಂತ್ಕುಮಾರ್ ಸಹೋದರ ನಂದಕುಮಾರ್, ಅಸ್ಥಿ ವಿಸರ್ಜನೆ ಕಾರ್ಯ ನಡೆಸಿದರು. ಜ್ಯೋತಿಷಿ ಭಾನುಪ್ರಕಾಶ್ ನೇತೃತ್ವದ ವೈದಿಕರ ತಂಡ ಧಾರ್ಮಿಕ ವಿಧಿ-ವಿಧಾನ ಪೂರೈಸಿತು.
ಸಂಸದ ಪ್ರಹ್ಲಾದ್ ಜೋಶಿ, ಶಾಸಕ ರಾಮದಾಸ್, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ ಹಾಗೂ ಸ್ಥಳೀಯ ಬಿಜೆಪಿ
ಮುಖಂಡರು ಹಾಜರಿದ್ದರು. ಇದಕ್ಕೂ ಮೊದಲು ಬೆಂಗಳೂರಿನಿಂದ ಶ್ರೀರಂಗಪಟ್ಟಣದವರೆಗೆ ಕಾರಿನಲ್ಲಿ ಚಿತಾಭಸ್ಮ ತರಲಾಯಿತು. ದಾರಿಯುದ್ದಕ್ಕೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!