ಸನ್ಯಾಸಿ ಮಂಟಪಕ್ಕೆ ಬೇಕು ತ್ವರಿತ ಕಾಯಕಲ್ಪ


Team Udayavani, Jun 3, 2022, 11:40 AM IST

6mantap

ಕಿಕ್ಕೇರಿ: ಹೋಬಳಿಯ ಗಡಿಯಂಚಿನ ಮಾದಾಪುರ ಗ್ರಾಮದ ಸನ್ಯಾಸಿ ಮಂಟಪ ತನ್ನದೇ ಆದ ಆಧ್ಯಾತ್ಮಿಕ, ಶ್ರಾದ್ಧ ಕೇಂದ್ರ, ಪಿಂಡ ಪ್ರಧಾನ ಕೇಂದ್ರವಾಗಿದೆ. ಗ್ರಾಮಾಭಿವೃದ್ಧಿಗಾಗಿ ನೂರಾರು ಎಕರೆ ಫ‌ಲವತ್ತಾದ ಭೂಮಿಯನ್ನು ಗ್ರಾಮದ ಹೆಣ್ಣು ಮಗಳಾದ ಮಹಾರಾಣಿ ದೇವಿರಮ್ಮಣ್ಣಿ ಗ್ರಾಮಕ್ಕೆ ದತ್ತು ನೀಡಿದ್ದು, ಇದರಲ್ಲಿ ಸನ್ಯಾಸಿ ಮಂಟಪ ಕೂಡ ಒಂದಾಗಿದೆ.

ಸುಮಾರು 300 ವರ್ಷಗಳ ಇತಿಹಾಸವಿರುವ ಮಂಟಪ ನಿರ್ವಹಣೆ ಕಾಣದೆ ಒತ್ತುವರಿ, ಗಿಡಗಂಟಿ, ಜೋಂಡು ಬೆಳೆದು ವಿಷಜಂತುಗಳ ಆವಾಸ ಸ್ಥಾನವಾಗಿದೆ. ಗ್ರಾಮದ ಹೊರವಲಯದ ಈ ಮಂಟಪದಲ್ಲಿ ಬಲು ಹಿಂದೆ ಓರ್ವ ಸನ್ಯಾಸಿ ನೆಲಸಿ ಜಪ, ತಪ ಮಾಡುತ್ತಿದ್ದನು ಎನ್ನುವುದು ಗ್ರಾಮದ ಹಿರಿಯರ ಅನಿಸಿಕೆಯಾಗಿದೆ. ಈ ಪ್ರದೇಶದಲ್ಲಿ ಹೇಮಾವತಿ ನದಿ ಪೂರ್ವಾಭಿಮುಖವಾಗಿ ಹರಿಯುವುದರಿಂದ ಅಪಾರ ಕರ್ಮಕ್ಕೆ ಪ್ರಾಶಸ್ತ್ಯವಾಗಿದೆ.

ಸನ್ಯಾಸಿ ನಿತ್ಯ ಗ್ರಾಮಕ್ಕೆ ತೆರಳಿ ಒಂದು ಮನೆಯಲ್ಲಿ ಮಾತ್ರ ಭಿಕ್ಷಾಟನೆ ಮಾಡಿ ನಂತರ ಜಪ, ತಪವನ್ನು ಮಂಟಪದಲ್ಲಿ ಮಾಡುತ್ತಿದ್ದರು. ಗ್ರಾಮದ ಓರ್ವ ಮಹಿಳೆ ಭಿಕ್ಷೆ ಬದಲು ಸಗಣಿಯನ್ನು ಭಿಕ್ಷೆ ನೀಡಿದ ಫ‌ಲವಾಗಿ ನೊಂದು ಈ ಸ್ಥಳದಲ್ಲಿರುವ ನದಿಯಲ್ಲಿ ಪ್ರಾಣ ತ್ಯಾಗ ಮಾಡಿದರು ಎನ್ನುವುದು ಸ್ಥಳೀಕರ ನುಡಿ. ಅಂದಿನಿಂದ ಈ ಸ್ಥಳದಲ್ಲಿ ಅಪಾರಕರ್ಮ, ಪಿಂಡ ಪ್ರಧಾನ ಕಾರ್ಯ ಸ್ಥಳದಲ್ಲಿ ನಡೆಯುತ್ತಿದ್ದು, ನಿರ್ವಹಣೆ ಕಾಣದೆ ಸನ್ಯಾಸಿ ಮಂಟಪ ಕುಸಿಯುವ ಹಂತ ತಲುಪಿದೆ. ತ್ವರಿತವಾಗಿ ಶ್ರಮದಾನದ ಮೂಲಕವಾದರೂ ಕನಿಷ್ಠ ಸನ್ಯಾಸಿ ಮಂಟಪ ಇರುವುದನ್ನು ಕಾಣುವಂತೆ ಮಾಡಲು ಮುಂದಾಗಬೇಕಿದೆ.

ನಮ್ಮ ಕ್ಷೇತ್ರದಲ್ಲಿ ಈ ಮಂಟಪ ಇರುವುದೇ ಹೆಮ್ಮೆಯಾಗಿದ್ದು, ಇತಿಹಾಸದ ಕುರುಹುನಂತಿರುವ ಈ ಸ್ಥಳದ ಅಭಿವೃದ್ಧಿಗೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗುವುದು. ಎಲ್ಲೆಡೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಶ್ರಮದಾನದ ಮೂಲಕ ಕೋಟೆ ಕೊತ್ತಲು ಶುಚಿ ಮಾಡಲು ಮುಂದಾಗುತ್ತಿದ್ದು, ನಮ್ಮೂರಿನ ಸ್ಮಾರಕದಂತಿರುವ ಈ ಮಂಟಪ ಶುಚಿಗೊಳಿಸುವರೇ ಎಂದು ಕಾದು ನೋಡಬೇಕಿದೆ ಎಂದು ಮಾದಾಪುರದ ಶೇಖರ್‌ ತಿಳಿಸಿದ್ದಾರೆ.

ಸ್ಥಳೀಯರ ಇಚ್ಛಾಶಕ್ತಿ ಕೊರತೆಯಿಂದ ಈಗಾಗಲೇ ದೇವಿರಮ್ಮಣ್ಣಿ ಹುಟ್ಟಿದ ಜಾಗದ ಕುರುಹು ಇಲ್ಲದಂತಾಗಿದೆ. ಇನ್ನಾದರೂ ಈ ಸನ್ಯಾಸಿ ಮಂಟಪವನ್ನು ಜಥನ ಮಾಡುವ ಕೆಲಸ ತ್ವರಿತವಾಗಿ ಮುಂದಾಗಬೇಕಿದೆ. 17 ಕಲ್ಲಿನಿಂದ ನಿರ್ಮಿತವಾಗಿರುವ ಮಂಟಪ ಹವಾನಿಯಂತ್ರಣ ಕೇಂದ್ರದಂತಿದ್ದು ಜಥನ ಮಾಡಿದರೆ ಸುಂದರ ಐತಿಹ್ಯ ಸ್ಥಳವಾಗಲಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.