ಮಾನಸಿಕ ರೋಗದ ಜಾಗೃತಿ ಅವಶ್ಯ

ಮಾನಸಿಕ ರೋಗಿಗಳಿಗೆ ಮಾಟ-ಮಂತ್ರದ ಹೆಸರಲ್ಲಿ ಹಿಂಸೆ: ಎಸ್ಪಿ ಶಿವಪ್ರಕಾಶ್‌

Team Udayavani, May 25, 2019, 4:42 PM IST

mandya-tdy-4..

ಮಂಡ್ಯದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮನೋರೋಗ ವಿಭಾಗ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸ್ಕಿಜೋಫ್ರಿನಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಪಿ ಡಿ.ಶಿವಪ್ರಕಾಶ್‌ ದೇವರಾಜು ಮಾತನಾಡಿದರು.

ಮಂಡ್ಯ: ಮಾನಸಿಕ ರೋಗದ ಬಗ್ಗೆ ಗ್ರಾಮೀಣರಿಗೆ ಜಾಗೃತಿ ಅವಶ್ಯ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಿ.ಶಿವಪ್ರಕಾಶ್‌ ದೇವರಾಜು ತಿಳಿಸಿದರು.

ನಗರದ ಮಿಮ್ಸ್‌ನ ಸಭಾಂಗಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮನೋರೋಗ ವಿಭಾಗ, ಸಮುದಾಯ ವೈದ್ಯಕೀಯ ಶಾಸ್ತ್ರ ವಿಭಾಗದ ಸಹಯೋಗದಲ್ಲಿ ವಿಶ್ವ ಸ್ಕಿಜೋಫ್ರಿನಿಯಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣರಿಗೆ ಮಾನಸಿಕ ರೋಗದ ಬಗ್ಗೆ ಅರಿವಿನ ಕೊರತೆ ಇದೆ. ಚಿಕಿತ್ಸೆಯ ತಿಳಿವಳಿಕೆಯಿಲ್ಲದೆ ಮಾಟ- ಮಂತ್ರದ ಹೆಸರಿನಲ್ಲಿ ತೀವ್ರ ಹಿಂಸೆಗೆ ಗುರಿಪಡಿಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಮಾನಸಿಕ ಖನ್ನತೆಗೆ ಒಳಗಾದವರನ್ನು ದೂರ ಮಾಡುತ್ತಾರೆ. ಅವರ ಸಹಾಯಕ್ಕೆ ಯಾರೂ ಮುಂದಾಗುವುದಿಲ್ಲ. ಮಾನಸಿಕ ಖನ್ನತೆಗೆ ಒಳಗಾದವರಿಗೆ ಅವಶ್ಯಕ ಸಹಾಯವನ್ನು ಪೊಲೀಸ್‌ ಇಲಾಖೆ ನೀಡಲು ಸಿದ್ಧವಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಚೇಗೌಡ ಮಾತನಾಡಿ, ಸ್ಕಿಜೋಫ್ರಿನಿಯಾ ಮಾನಸಿಕ ಕಾಯಿಲೆಯಾಗಿದ್ದು, ಇದಕ್ಕೆ ಗುರಿಯಾದ ವ್ಯಕ್ತಿ ಮಾನಸಿಕ ಖನ್ನತೆಗೆ ಒಳಗಾಗುತ್ತಾನೆ. ಇದರಿಂದ ಭ್ರಮನಿರಸನಕ್ಕೆ ಒಳಗಾಗುತ್ತಾರೆ. ಮೆದುಳಿನಲ್ಲಿ ನಡೆಯುವ ರಾಸಾಯನಿಕ ವ್ಯತ್ಯಾಸಗಳಿಂದ ಈ ಕಾಯಿಲೆ ಬರುತ್ತದೆ. ರಕ್ತದೊತ್ತತ್ತಡ, ಆಘಾತ, ಪರಿಸರ, ಮದ್ಯ ಸೇವನೆಯಿಂದ ಈ ಕಾಯಿಲೆ ಬರುತ್ತದೆ. ಅಂತಹವರು ಅವರಷ್ಟಕ್ಕೆ ಅವರೇ ಮಾತನಾಡುತ್ತಾರೆ. ಗಲಾಟೆ ಮಾಡುತ್ತಾರೆ. ಸ್ವಚ್ಛತೆ ಇರುವುದಿಲ್ಲ. ಅಂತಹವರನ್ನು ಗುರುತಿಸಿ ಸರಿಯಾದ ಚಿಕಿತ್ಸೆ ಕೊಡಿಸಿದರೆ ಗುಣಮುಖರಾಗುತ್ತಾರೆ ಎಂದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಕೆ.ಪಿ.ಅಶ್ವಥ್‌, ಮಿಮ್ಸ್‌ ನಿರ್ದೇಶಕ ಡಾ.ತ್ರಿನೇಶ್‌ಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಂ. ನಾಗರಾಜು, ಡಾ.ಅಶೋಕ್‌ಕುಮಾರ್‌, ಡಾ.ಶಶಾಂಕ್‌, ಚಿಕ್ಕರಸೇ ಗೌಡ, ಮಹಮದ್‌ಕುಟ್ಟಿ, ಗೋವಿಂದರಾಜು ಇತರರಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.