ನರಕದಲ್ಲಿ ಕೂಡಿ ಹಾಕಿದ್ದಾರೆ, ಮನೆಗೆ ಕಳ್ಸಿ: ಸೋಂಕಿತ ಮಹಿಳೆಯ ಗೋಳಾಟ
Team Udayavani, May 30, 2021, 4:32 PM IST
ಮಂಡ್ಯ: ಕೋವಿಡ್ ಕೇರ್ ಸೆಂಟರ್ನಲ್ಲಿ ಅವ್ಯವಸ್ಥೆಯಿಂದ ಬೇಸತ್ತ ಸೋಂಕಿತ ಮಹಿಳೆಯೊಬ್ಬರು ನಮ್ಮನ್ನು ಮನೆಗೆ ಕಳುಹಿಸಿ ಎಂದು ಗೋಳಾಡಿರುವ ಘಟನೆ ನಾಗಮಂಗಲ ತಾಲೂಕಿನ ಬದರಿಕೊಪ್ಪಲು ಗ್ರಾಮದ ಕೋವಿಡ್ ಕೇರ್ ಸೆಂಟರ್ನಲ್ಲಿ ಭಾನುವಾರ ನಡೆದಿದೆ.
ದಯವಿಟ್ಟು ನಮ್ಮನ್ನ ಮನೆಗೆ ಬಿಟ್ಟು ಕಳಿಸಿ ಬಿಡಿ, ಈ ನರಕದಿಂದ ದೂರಮಾಡಿ, ಎಲ್ಲ ಸವಲತ್ತು ಕೊಡ್ತಿವಿ ಅಂತ ಕರೆತಂದು ನರಕದಲ್ಲಿ ಕೂಡಿ ಹಾಕಿದ್ದಾರೆ. ಮಗು 3 ದಿನಗಳಿಂದ ಕೆಮ್ಮಿನಿಂದ ನರಳುತ್ತಿದೆ. ಕೆಮ್ಮಿನ ಔಷಧಿ ಕೇಳಿದರೆ ಕೊಡುತ್ತಿಲ್ಲ. ಶೌಚಾಲಯ ಗಬ್ಬೆದ್ದು ನಾರುತ್ತಿದೆ. ಇಲ್ಲಿಗಿಂತ ಮನೆಯಲ್ಲೆ ನಾವು ಬಿಸಿಯೂಟ ಮಾಡಿಕೊಂಡು ಗುಣಮುಖರಾಗ್ತಿವಿ. ಕುಡಿಯುವ ನೀರು ಮುಗಿದು ಎರಡು ದಿನ ಕಳೆದಿದೆ. ನಮ್ಮನ್ನ ದಯವಿಟ್ಟು ಬಿಟ್ಟು ಬಿಡಿ ಮನೆಗೆ ಹೋಗ್ತಿವಿ ಎಂದು ಸೋಂಕಿತ ಮಹಿಳೆಯೊಬ್ಬರು ಗೋಳಾಡಿದ್ದಾರೆ.
ಇದನ್ನೂ ಓದಿ: ಜೂನ್ 3 ರಿಂದ ಮುಂಗಾರು ಆರಂಭ : ಹವಾಮಾನ ಇಲಾಖೆ
ಸೋಂಕಿತ ಮಹಿಳೆ ಕೋವಿಡ್ ಕೇರ್ ಸೆಂಟರ್ನಲ್ಲಿರುವ ಅವ್ಯವಸ್ಥೆ ಬಗ್ಗೆ ಅಳಲು ತೋಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ