ಸ್ವಾಮೀಜಿಗಳಿಂದ ಬೇಬಿ ಕೆರೆಗೆ ಬಾಗಿನ


Team Udayavani, Sep 15, 2020, 1:25 PM IST

Mandya-tdy-1

ಪಾಂಡವಪುರ: ತಾಲೂಕಿನ ಬೇಬಿ ಗ್ರಾಮದ ಬೇಬಿಕೆರೆಗೆ ಸೋಮವಾರ ಶಾಸಕ ಸಿ.ಎಸ್‌.ಪುಟ್ಟರಾಜು, ಬೇಬಿಮಠದ ಶ್ರೀತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಬೇಬಿಬೆಟ್ಟದ ಶ್ರೀಗುರುಸಿದ್ದೇಶ್ವರ ಸ್ವಾಮೀಜಿ ಅವರು ಬಾಗಿನ ಅರ್ಪಿಸಿದರು.

ನೀರು ತುಂಬಿಸುವ ಯೋಜನೆಗೆ ಚಾಲನೆ: ಶಾಸಕ ಸಿ.ಎಸ್‌.ಪುಟ್ಟರಾಜು ಮಾತನಾಡಿ, ತಾಲೂಕಿನ ಬೇಬಿಗ್ರಾಮದ ಕೆರೆಗೆ ಕೆಆರ್‌ಎಸ್‌ನಿಂದ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಕೆರೆಗಳನ್ನು ಭರ್ತಿ ಮಾಡಿ, ಜನರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಬೇಕು ಎನ್ನುವ ಉದ್ದೇಶದಿಂದ ಕೆಆರ್‌ಎಸ್‌ ಹಿನ್ನೀರಿನ ಪ್ರದೇಶದಲ್ಲಿರುವ ಮಲ್ಲಿಗೆರೆ ಏತನೀರಾವರಿ ಯೋಜನೆಯಲ್ಲಿ ಡಿಂಕಾ, ಬನ್ನಂಗಾಡಿ, ಕಟ್ಟೇರಿ ಹಾಗೂ ಹೊನಗಾನಹಳ್ಳಿ ಗ್ರಾಪಂ ವ್ಯಾಪ್ತಿ ಸುಮಾರು 18 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ.

ಈಗಾಗಲೇ ಯೋಜನೆಯ ಕಾಮಗಾರಿ ಆರಂಭಗೊಂಡಿದೆ. ಸುಮಾರು 600 ಮೀಟರ್‌ ಉದ್ದದಷ್ಟು ಪೈಪ್‌ಲೈನ್‌ ಕೆಲಸ ನಡೆದಿದೆ. ಕೆಲಸ ಪೂರ್ಣಗೊಂಡರೆ, ಕೆಆರ್‌ಎಸ್‌ನಲ್ಲಿ ಕೇವಲ 90 ಅಡಿ ನೀರಿದ್ದರೂ ಕೆಆರ್‌ಎಸ್‌ನಿಂದ ಕೆರೆಗಳಿಗೆ ನೀರು ತುಂಬಿಸಬಹುದಾಗಿದೆ ಎಂದು ತಿಳಿಸಿದರು.

ಗಂಗಾಮಾತೆಗೆ ಗೌರವ: ಬೇಬಿಮಠದ ಶ್ರೀತ್ರಿನೇತ್ರ ಮಹಂತಶಿವಯೋಗಿ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಕೆರೆಗಳಿಗೆ ಬಾಗಿನ ಅರ್ಪಿಸುವ ಸಂಸ್ಕೃತಿ ಹೊಂದಿದೆ ಎಂದರೆ ಅದು ನಮ್ಮ ಭಾರತ ದೇಶದಲ್ಲಿ ಮಾತ್ರ. ನೀರನ್ನು ಗಂಗಾಮಾತೆ ಎಂದು ಕರೆಯುವ ನಾವು, ನಮ್ಮ ತಾಯಿಗೆ ಹೇಗೆ ಗೌರವ ಕೊಡುತ್ತೇವೆಯೋ, ಹಾಗೇ ಗಂಗಾಮಾತೆಯನ್ನುಗೌರವಿಸುತ್ತೇವೆ. ಹೀಗಾಗಿ ನೀರು ಪಾವಿತ್ರತೆಯನ್ನು ಹೊಂದಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ನದಿಗಳ ಜೋಡಣೆ ಹಾಗೂಕೆರೆ, ಕಟ್ಟೆಗಳ ಸಂರಕ್ಷಣೆಯನ್ನು ಮಾಡಬೇಕಾಗಿದೆ. ಇಲ್ಲವಾದರೆ, ಮುಂದಿನ ದಿನಗಳಲ್ಲಿ ನಮ್ಮ ಮನುಕುಲ ಅಪಾರವಾದ ಸಮಸ್ಯೆ ಎದುರಿಸಬೇಕಾ ಗುತ್ತದೆ ಎಂದು ಬೇಸರವ್ಯಕ್ತಪಡಿಸಿದರು.

ತಾಪಂ ಸದಸ್ಯ ಅಲ್ಪಳ್ಳಿ ಗೋವಿಂದಯ್ಯ, ಸಣ್ಣನೀರಾವರಿ ಇಲಾಖೆ ಎಇಇ ಶ್ರೀನಿವಾಸಲು, ಎಇ ಕೋಡಿಗೌಡ, ಟಿ.ಪಿ.ಶಿವಕುಮಾರ್‌, ಪಿಡಿಒ ತಮ್ಮಣ್ಣ, ಮುಖಂಡರಾದ ಚಂದ್ರಪ್ಪ, ಗಿರೀಶ್‌, ಚಿಕ್ಕಪಾಪಣ್ಣ, ಮಹದೇವಪ್ಪ, ನಿಂಗೇಗೌಡ, ಸ್ವಾಮಿ, ನಾಗರಾಜು, ಬಿ.ಪಿ.ಪುಟ್ಟರಾಜು, ವೈದ್ಯನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.