ಬಂಡೂರು ಟಗರು 1.10 ಲಕ್ಷ ರೂ.  


Team Udayavani, Jun 5, 2023, 4:00 PM IST

ಬಂಡೂರು ಟಗರು 1.10 ಲಕ್ಷ ರೂ.  

ಮಂಡ್ಯ: ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಹುಚ್ಚೇಗೌಡನದೊಡ್ಡಿ ಗ್ರಾಮದ ಮರಿಗೌಡ ಎಂಬವರು ಸುಮಾರು 1.10 ಲಕ್ಷ ರೂ. ಮೌಲ್ಯದ ಬಂಡೂರು ತಳಿಯ ಟಗರು ಖರೀದಿಸಿದ್ದು, ಹುಸ್ಕೂರು ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ.

ಖರೀದಿ: 1.10 ಲಕ್ಷ ರೂ. ಮೌಲ್ಯದ ಬಿತ್ತನೆ ಬಂಡೂರು ತಳಿಯ ಟಗರನ್ನು ಹುಚ್ಚೇಗೌಡನ ದೊಡ್ಡಿಯ ಗ್ರಾಮದ ರೈತ ಮರಿಗೌಡ ಖರೀದಿ ಮಾಡಿದ್ದರು. ಅದನ್ನು ನೋಡಲು ಗ್ರಾಮಸ್ಥರು ಜಮಾವಣೆಗೊಂಡಿದ್ದರು. ಆಗ ಹುಸ್ಕೂರು ಗ್ರಾಮ ದಲ್ಲಿ ಮೆರವಣಿಗೆ ನಡೆಸಿ ನಂತರ ಹುಚ್ಚೇಗೌಡನ ದೊಡ್ಡಿಗೆ ಕರೆದೊಯ್ಯಲಾಯಿತು. ಕಸಿ ಮಾಡುವ ಕಾಯಕ: ಹುಚ್ಚೇಗೌಡನದೊಡ್ಡಿ ಗ್ರಾಮದ ಮರೀಗೌಡ ಕುರಿಗಳನ್ನು ಸಾಕಿಕೊಂಡು ಜೀವನ ನಡೆಸುವುದರ ಜತೆಗೆ ಟಗರು ತಂದು ಕಸಿ ಮಾಡುವ ಕಾಯಕ ಮಾಡಿಕೊಂಡಿದ್ದಾರೆ. ಅದರಂತೆ ಭಾನುವಾರ ಮಳವಳ್ಳಿ ತಾಲೂಕಿನ ದೇವಿಪುರ ಗ್ರಾಮಕ್ಕೆ ತೆರಳಿ ಅಲ್ಲಿ ಬಂಡೂರು ತಳಿಯ ಬಿತ್ತನೆ ಟಗರನ್ನು 1.10 ಲಕ್ಷ ರೂ.ಗೆ ಖರೀದಿ ಮಾಡಿ ಸ್ವಗ್ರಾಮಕ್ಕೆ ಹೋಗುವುದಕ್ಕಾಗಿ ಹುಸ್ಕೂರು ಗ್ರಾಮಕ್ಕೆ ಬಂದಾಗ ಸ್ಥಳೀಯ ಗ್ರಾಮಸ್ಥರು, ಸ್ವಗ್ರಾಮದವರ ಜತೆ ಸೇರಿ ಮೆರವಣಿಗೆ ನಡೆಸಿದರು.

18 ತಿಂಗಳು ತುಂಬಿದೆ: ರೈತ ಮರಿಗೌಡ ಮಾತನಾಡಿ, ನಾನು ವ್ಯವಸಾಯದ ಜತೆಗೆ 50 ಕುರಿ ಸಾಕಾಣಿಕೆ ಮಾಡುತ್ತಿದ್ದೇನೆ. ಟಗರು ಬಿತ್ತನೆಗಾಗಿಯೇ 18 ತಿಂಗಳು ತುಂಬಿರುವ ಬಿತ್ತನೆ ಬಂಡೂರು ತಳಿಯ ಟಗರನ್ನು ಖರೀದಿಸಿದ್ದೇನೆಂದರು.

ಅನುಕೂಲ: ಸ್ಥಳೀಯ ನಿವಾಸಿ ಕುಮಾರ್‌ ಮಾತನಾಡಿ, ನಮ್ಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿತ್ತನೆ ಟಗರು ಇರಲಿಲ್ಲ. ಇದೀಗ ಮರಿಗೌಡ ಅವರು ಬಿತ್ತನೆ ಟಗರು ತಂದಿರುವುದರಿಂದ ಸುತ್ತಮುತ್ತಲಿನ ಜನತೆಗೆ ಅನುಕೂಲವಾಗಲಿದೆ ಎಂದು ಹೇಳಿದರು. ಮೆರವಣಿಗೆಯ ಸಂದರ್ಭದಲ್ಲಿ ಗ್ರಾಮಸ್ಥರಾದ ಟಿ.ರವಿ, ಬೆಟ್ಟೇಗೌಡ, ಕೆಂಪೇಗೌಡ ಉರೂಫ್‌ ಪಾಪಣ್ಣ, ಮಂಜು, ಕುಮಾರ್‌, ನಾಗರಾಜು, ಕೆಂಪೇಗೌಡ, ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.