ಸರ್ಕಾರಿ ಸೌಲಭ್ಯದಿಂದ ಆರ್ಥಿಕ ಸದೃಢರಾಗಿ


Team Udayavani, Jan 28, 2021, 6:28 PM IST

Become financially supported by a government facility

ಮದ್ದೂರು: ವಿಕಲ ಚೇತನರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ ವಾಗಿ ಸದೃಢರಾಗಬೇಕು. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಎನ್‌. ಆಶಾಲತಾ ತಿಳಿಸಿದರು.

ಪಟ್ಟಣದ ಕೆ. ಗುರುಶಾಂತಪ್ಪ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ರಮಣ ಮಹರ್ಷಿ ಅಂಧರ ಪರಿಷತ್‌, ಸಮುದಾಯಅಂಗವಿಕಲರ ಪುನರ್ವಸತಿ ಯೋಜನೆ ಮದ್ದೂರು ಘಟಕ ಹಾಗೂ ಜಿಲ್ಲಾ ಕುಷ್ಠ ರೋಗ ನಿರ್ಮೂಲನಾ ಕಾರ್ಯಾಲಯ ಮಂಡ್ಯದ ಆಶ್ರಯದಲ್ಲಿ ಆಯೋಜಿಸಿದ್ದ ಅಂಗವಿಕಲತೆ ತಡೆ ಮತ್ತು ಪುನರ್ವಸತಿ ಶಿಬಿರದಲ್ಲಿ ವಿಕಲಚೇತನರಿಗೆ ಪರಿಕರಗಳನ್ನು ವಿತರಿಸಿ ಮಾತನಾಡಿ, ಕುಷ್ಠ ರೋಗವು ಸೂಕ್ತ ಚಿಕಿತ್ಸೆಯಿಂದ ಗುಣವಾಗುವಂತಹ ಕಾಯಿಲೆ ಯಾಗಿದೆ. ಇದನ್ನು ಶಾಪ ಎಂದು ಭಾವಿಸದೆ ಸೂಕ್ತ ಸಲಹೆ, ಸೂಚನೆ ಪಾಲಿಸಿ ರೋಗದಿಂದ ಮುಕ್ತರಾಗಿ ಉತ್ತಮ ಜೀವನ ತಮ್ಮದಾಗಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ:ರೆಡಿಯೋ ಕಾಲರ್‌ ಕಾರ್ಯಾಚರಣೆ ಯಶಸ್ವಿ

ವಿಕಲ ಚೇತನರು ಸರ್ಕಾರ ಹಾಗೂ ಸಂಘ- ಸಂಸ್ಥೆಗಳು ನೀಡುವ ಸೌಲಭ್ಯ ಬಳಸಿಕೊಂಡು ಆತ್ಮಸ್ಥೈರ್ಯದಿಂಧ ಬದುಕು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು. ರಮಣ ಮಹರ್ಷಿ ಅಂಧರ ಸಂಸ್ಥೆ ವತಿಯಿಂದ ಉಚಿತವಾಗಿ ಆಹಾರದ ಕಿಟ್‌, ಹೊದಿಕೆಗಳನ್ನು ಹಾಗೂ ಇಲಾಖೆ ವತಿಯಿಂದ ಔಷಧಿ ಹಾಗೂ ಎಂಸಿಆರ್‌ ಚಪ್ಪಲಿಗಳನ್ನು ವಿತರಿಸಲಾಯಿತು. ಜಿಲ್ಲಾ ಕುಷ್ಠ ರೋಗ ನಿರ್ಮೂಲನಾ ಧಿಕಾರಿ ಡಾ. ಅಶ್ವಥ್‌ ಅವರು ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ರಮಣ ಮಹರ್ಷಿ ಅಂಧರ ಪರಿಷತ್‌ ಸಂಯೋಜಕ ಮಹಂತೇಶ್‌ , ಸರ್ವೋದಯ ವಿಕಲಚೇತನ ಕ್ಷೇಮಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಎಸ್‌.ಸಿ. ರಮೇಶ್‌, ಸಂಯೋಜಕಿ ಜಯಂತಿ ಹಾಗೂ ಅಧಿಕಾರಿಗಳಾದ ಚಿಕ್ಕಅರಸಿಗೌಡ, ಮಹಮದ್‌ ಕುಟ್ಟಿ, ತಮ್ಮೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.