ಮಹಿಳೆಯ ಅಗಾಂಗ ಕತ್ತರಿಸಿ ಭೀಕರ ಕೊಲೆ: ಹೇಮಾವತಿ ನದಿಯಲ್ಲಿ ಪತ್ತೆಯಾಯ್ತು ಶವ
Team Udayavani, Nov 19, 2020, 8:14 AM IST
ಮಂಡ್ಯ: ಮಹಿಳೆಯ ಅಂಗಾಂಗಗಳನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆಯಲ್ಲಿ ನಡೆದಿದ್ದು, ಹೇಮಾವತಿ ನದಿಯಲ್ಲಿ ಕತ್ತರಿಸಲ್ಪಟ್ಟ ಶವ ಪತ್ತೆಯಾಗಿದೆ.
ಹೇಮಾವತಿ ನದಿಯಲ್ಲಿ ಅಪರಿಚಿತ ಯುವತಿಯ ದೇಹ, ತಲೆ ಮತ್ತು ಅಂಗಾಂಗಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ವಿಕೃತವಾಗಿ ಕೊಲೆ ಮಾಡಿ ಅಂಗಾಂಗಗಳನ್ನ ಕತ್ತರಿಸಿ ನದಿಗೆ ಎಸೆದಿದ್ದಾರೆ.
ಬಂಡಿಹೊಳೆ ಗ್ರಾಮದ ಹೇಮಾವತಿ ದಡದಲ್ಲಿರುವ ವಿದ್ಯುತ್ ಸ್ಥಾವರ ಘಟಕದ ಸಮೀಪ ರುಂಡ ಮತ್ತು ದೇಹದ ಅಂಗಾಂಗಗಳು ಪತ್ತೆಯಾಗಿವೆ.
ಎರಡು ದಿನಗಳ ಹಿಂದೆ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮೊದಲು ಸ್ಥಳೀಯರಿಗೆ ದೇಹ ಮಾತ್ರ ಕಂಡು ಬಂದಿದೆ. ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧ ನಡೆಸಿದಾಗ ಉಳಿದ ಅಂಗಾಂಗಗಳು ಪತ್ತೆಯಾಗಿದೆ.
ಘಟನೆಯಿಂದಾಗಿ ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?