ಎತ್ತಿನಗಾಡಿಯ ನೊಗ ಬಡಿದು ರೈತ ಸ್ಥಳದಲ್ಲೇ ಸಾವು: ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಘಟನೆ


Team Udayavani, Jan 8, 2023, 6:54 PM IST

ಎತ್ತಿನಗಾಡಿಯ ನೊಗ ಬಡಿದು ರೈತ ಸ್ಥಳದಲ್ಲೇ ಸಾವು: ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಘಟನೆ

ಮಂಡ್ಯ: ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎತ್ತಿನಗಾಡಿಯ ನೊಗ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ರೈತನ ಮೇಲೆ ಗಾಡಿ ಹರಿದು ಸ್ಥಳದಲ್ಲಿಯೇ ಮೃತಪಟ್ಟು, ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಮಂಡ್ಯ ಗ್ರಾಮದಲ್ಲಿ ನಡೆದಿದೆ.

ಕೀಲಾರ ಗ್ರಾಮದ ರೈತ ಮುಖಂಡ ನಾಗರಾಜು(55) ಸ್ಥಳದಲ್ಲಿಯೇ ಮೃತಪಟ್ಟಿರುವ ವ್ಯಕ್ತಿ. ಹುಲಿವಾನ ಗ್ರಾಮದ 12 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನಾಗರಾಜು ರೈತ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಶ್ರೀ ಹಳ್ಳಿಕೇಶ್ವರ ಬೋರೇಶ್ವರ ಹಾಗೂ ರೈತಮಿತ್ರ ಬಳಗದ ವತಿಯಿಂದ ಚಿಕ್ಕಮಂಡ್ಯ ಗ್ರಾಮದಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ೮ನೇ ವರ್ಷದ ಅಂತರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡನೇ ದಿನವಾದ ಭಾನುವಾರ ಈ ದುರ್ಘಟನೆ ನಡೆದಿದೆ. ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ರಾಜ್ಯ, ಜಿಲ್ಲೆ, ಹೊರ ಜಿಲ್ಲೆಗಳಿಂದ ಎತ್ತಿನಗಾಡಿಗಳು ಆಗಮಿಸಿದ್ದವು. ಆದರೆ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ.

ಎತ್ತಿನಗಾಡಿ ಓಟದ ಸ್ಪರ್ಧೆಯ ದುರ್ಘಟನೆಯ ವಿಡಿಯೋ ವೈರಲ್ ಆಗಿದೆ. ಆಯೋಜನೆಗೊಂಡಿದ್ದ ಜಾಗದ ಪಕ್ಕದ ಮನೆಯ ಮೇಲಿಂದ ವ್ಯಕ್ತಿಯೊಬ್ಬರು ಓಟದ ಸ್ಪರ್ಧೆಯ ವಿಡಿಯೋ ಮಾಡುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಅದರ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ. ಎತ್ತಿನಗಾಡಿ ಸಾರ್ವಜನಿಕರ ಮೇಲೆಯೇ ಎರಗಿ ಬಂದಿದೆ. ಆಗ ಪ್ರೇಕ್ಷಕರು ದಿಕ್ಕಾಪಾಲಾಗಿ ಓಡಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ತಾರಾ ಸಂಸದ ವರುಣ್ ಗಾಂಧಿ?

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.