ಎತ್ತಿನಗಾಡಿಗೆ ಬಸ್‌ ಡಿಕ್ಕಿ: ಪರಿಹಾರಕ್ಕಾಗಿ ಪ್ರತಿಭಟನೆ


Team Udayavani, Oct 14, 2019, 3:41 PM IST

mandya-tdy-1

ಭಾರತೀನಗರ: ಸಾರಿಗೆ ಬಸ್‌ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಡಿ ಜಖಂಗೊಂಡು ಎತ್ತು ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಯಡಗನಹಳ್ಳಿ ಗ್ರಾಮದ ರೈತ ಆನಂದ್‌ ಎಂಬುವವರ ಎತ್ತಿನಗಾಡಿ ಜಖಂಗೊಂಡಿರುವುದು.

ಇಲ್ಲಿನ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ ರೈತ ಆನಂದ್‌ ಎತ್ತಿನ ಗಾಡಿಯಲ್ಲಿ ಕಬ್ಬು ತುಂಬಿಕೊಂಡು ಬರುತ್ತಿದ್ದಾಗ ಸಾರಿಗೆ ಬಸ್‌ ಕೆಎ 57 ಎಫ್ 2849 ಡಿಕ್ಕಿಹೊಡೆದಿದ್ದರಿಂದ ಗಾಡಿ ಜಖಂಗೊಂಡು ಎತ್ತು ತೀವ್ರವಾಗಿ ಪೆಟ್ಟುಬಿದ್ದಿದೆ. ಇದರಿಂದ ಕುಪಿತಗೊಂಡ ರೈತ ಆನಂದ್‌ ಸ್ಥಳದಲ್ಲೇ ಕಬ್ಬು ತುಂಬಿದ ಗಾಡಿಯನ್ನು ನಿಲ್ಲಿಸಿ, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇದಕ್ಕೆ ಕಾರ್ಖಾನೆಗೆ ಸರಬರಾಜು ಮಾಡುತ್ತಿದ್ದ ಎತ್ತಿನ ಗಾಡಿಯ ಎಲ್ಲಾ ರೈತರು ಮದ್ದೂರು-ಮಳವಳ್ಳಿ ಮುಖ್ಯರಸ್ತೆಯನ್ನು ಕಬ್ಬು ತುಂಬಿದ ಎತ್ತಿನ ಗಾಡಿಯನ್ನು ರಸ್ತೆ ಮಧ್ಯೆದಲ್ಲಿ ನಿಲ್ಲಿಸುವ ಮೂಲಕ ಸಂಚಾರಕ್ಕೆ ಬಂದ್‌ಗೊಳಿಸಿ ಪ್ರತಿಭಟನೆ ನಡೆಸಿದರು. ಗಾಯಗೊಂಡ ಎತ್ತನ್ನು ಡಿಕ್ಕಿಹೊಡೆದ ಸಾರಿಗೆ ಬಸ್‌ಗೆ ಕಟ್ಟಿನಿಲ್ಲಿಸಿ ಪರಿಹಾರ ಕೊಡುವವರೆವಿಗೂ ಇಲ್ಲಿಂದ ಜರುಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಸಾಲು-ಸಾಲು ವಾಹನಗಳ ಸಂಚಾರ ಸ್ಥಗಿತಗೊಂಡಿತು. ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳಕ್ಕೆ ಸಿಪಿಐ ಮಂಜುನಾಥ್‌ ಧಾವಿಸಿ, ಗಾಡಿ ಮಾಲಿಕರೊಂದಿಗೆ ಮಾತುಕತೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಒಂದು ಗಂಟೆಗೂ ಹೆಚ್ಚು ತಾಸು ಸಂಚಾರ ಸ್ಥಗಿತಗೊಂಡಿದ್ದರಿಂದ ವಾಹನಗಳ ದಟ್ಟಣೆ ಹೆಚ್ಚಾಯಿತು. ನಂತರ ವಾಹನಗಳನ್ನು ಪರ್ಯಾಯ ಮಾರ್ಗವಾಗಿ ಕಳುಹಿಸಲು ಪೊಲೀಸರು ಮುಂದಾದರು. ಕೆ.ಎಂ.ದೊಡ್ಡಿ ಪೊಲೀಸರು ಸಾರಿಗೆ ಬಸ್‌ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.