ರೈತರಿಂದ ತರಕಾರಿ ಖರೀದಿಸಿ ಮಾರಾಟ

ರಿಯಾಯಿತಿ ದರದಲ್ಲಿ ಮಾರುತ್ತಿರುವ ರೈತ ಉತ್ಪಾದಕ ಕಂಪನಿ

Team Udayavani, Apr 18, 2020, 2:16 PM IST

ರೈತರಿಂದ ತರಕಾರಿ ಖರೀದಿಸಿ ಮಾರಾಟ

ಸಾಂದರ್ಭಿಕ ಚಿತ್ರ

ಮದ್ದೂರು: ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಮೂಲಕ ಸ್ಥಳೀಯರಿಗೆ ಅನುಕೂಲ ಕಲ್ಪಿಸಿರುವುದಾಗಿ ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಮೋಹನ್‌ಕುಮಾರ್‌ ಗೌಡ ತಿಳಿಸಿದರು.

ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ರೈತರಿಂದ ನೇರ ಖರೀದಿ ಮಾಡಿ ಗ್ರಾಹಕರಿಗೆ ತರಕಾರಿ ಮಾರಾಟ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೊರೊನಾ ಲಾಕ್‌ಡೌನ್‌ನಿಂದಾಗಿ ಬಹತೇಕ ಎಪಿಎಂಸಿ ಮಾರುಕಟ್ಟೆಗಳು ಬಂದ್‌ ಆಗಿವೆ. ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ, ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಕಂಪೆನಿ ಮುಂದಾಗಿದೆ. ಸುತ್ತಮುತ್ತಲ ರೈತರು ಈ ವ್ಯವಸ್ಥೆಯನ್ನು ಸದ್ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕಿನ ಭೀಮನಕೆರೆ, ಕೊಕ್ಕರೆ ಬೆಳ್ಳೂರು, ಕೂಳಗೆರೆ, ಹಳ್ಳಿಕೆರೆ, ಡಿ.ಹೊಸೂರು ಇನ್ನಿತರೆ ಗ್ರಾಮಗಳಲ್ಲಿ ಬೆಳೆದಿರುವ ಟೊಮೆಟೊ, ಎಲೆಕೋಸು, ಬೀನ್ಸ್‌, ಹೀರೇಕಾಯಿ, ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರೆ ತರಕಾರಿ ಖರೀದಿಸಿ ರೈತರ ಸಂಕಷ್ಟಕ್ಕೆ ನೆರವಾಗಿದ್ದಾರೆ. ರೈತರು ಬೆಳೆದಿರುವ ಬೆಳೆಯನ್ನು
ನಾಶವಾಗದಂತೆ ಕಂಪೆನಿಗಳು ಮುಂದೆ ಬಂದು ವ್ಯವಸ್ಥೆ ಮಾಡಬೇಕೆಂದು ಹೇಳಿದರು. ಈ ವೇಳೆ ಕಂಪನಿ ನಿರ್ದೇಶಕರಾದ ಬ್ಯಾಡರಹಳ್ಳಿ ಶಿವಕುಮಾರ್‌,
ಜಯರಾಮು, ದೊರೆ, ಮಂಜುನಾಥ್‌, ದೇವರಾಜು, ಬಸವರಾಜು, ಸಿಇಒ ಚಾಂದಿನಿ ಇತರರಿದ್ದರು.

ಟಾಪ್ ನ್ಯೂಸ್

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.