ಪಿಡಿಒಗಳ ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, May 27, 2021, 7:46 PM IST

Call for action against PDOs

ಪಾಂಡವಪುರ: ಗ್ರಾಮೀಣ ಪ್ರದೇಶದಲ್ಲಿಕೊರೊನಾ ಹೆಚ್ಚಾಗುತ್ತಿರುವುದರಿಂದಹಳ್ಳಿಗಳ ಜನರ ಜೀವನದ ಜತೆಚೆಲ್ಲಾಟವಾಡುತ್ತಿರುವ ಗ್ರಾಪಂಪಿಡಿಒಗಳ ವಿರುದ್ಧ ಕಾನೂನು ಕ್ರಮಜರುಗಿಸಬೇಕೆಂದು ಬಿಜೆಪಿ ನಿಯೋಗತಾಪಂ ಇಒ ಆರ್‌.ಪಿ.ಮಹೇಶ್‌ಅವರನ್ನು ಒತ್ತಾಯಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿಬಿಜೆಪಿ ಮುಖಂಡ ಕಿಯೋನಿಕ್ಸ್‌ನಿರ್ದೇಶಕ ಎಚ್‌.ಎನ್‌.ಮಂಜುನಾಥ್‌ನೇತೃತ್ವದಲ್ಲಿ ಬಿಜೆಪಿ ಮುಖಂಡರನಿಯೋಗ ತಾಪಂ ಇಒ ಆರ್‌.ಪಿ.ಮಹೇಶ್‌ ಅವರನ್ನು ಭೇಟಿ ಮಾಡಿತಾಲೂಕಿನಾದ್ಯಂತ ಕೊರೊನಾ ಸಮಸ್ಯೆಬಗ್ಗೆ ಚರ್ಚೆ ನಡೆಸಿದರಲ್ಲದೆ ಕೆಲವುಗ್ರಾಪಂಗಳಲ್ಲಿ ಪಿಡಿಒಗಳು ಕೊರೊನಾಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದು, ಅಂತವರವಿರುದ್ಧ ಕಾನೂನು ಕ್ರಮಕ್ಕಾಗಿಒತ್ತಾಯಿಸಿದರು.

ತಾಲೂಕಿನ ಹಿರೇಮರಳಿ ಗ್ರಾಮಪಂಚಾಯಿತಿ ಪಿಡಿಒ ಸಾವಿತ್ರಮ್ಮ ಅವರುಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿಯಾವುದೇ ಮುಂಜಾಗೃತ ಕ್ರಮವಹಿಸಿಲ್ಲ. ಹಿರೇಮರಳಿ ಗ್ರಾಪಂ ಕಚೇರಿಗೆವಾರಕ್ಕೊ ಅಥವಾ ಹದಿನೈದು ದಿನಕ್ಕೊಮ್ಮೆಬಂದು ಹಾಜರಾತಿಗೆ ಸಹಿ ಹಾಕಿವಾಪಸ್ಸು ತೆರಳುತ್ತಿದ್ದಾರೆ ಎಂದುಆರೋಪಿಸಿದರು.

ಲಕ್ಷ್ಮೀಸಾಗರ ಹಾಗೂ ಟಿ.ಎಸ್‌.ಛತ್ರಗ್ರಾಪಂ ಪಿಡಿಒಗೆ ಗ್ರಾಮಸ್ಥರು ಹಳ್ಳಿಯಬೀದಿಗಳಿಗೆ ಸ್ಯಾನಿಟೈಸರ್‌ ಮಾಡುವಂತೆಮನವಿ ಮಾಡಿಕೊಂಡರೂಇದುವರೆಗೂ ಮಾಡಿಸಿರುವುದಿಲ್ಲ.ಇಂತಹ ಬೇಜವಾಬ್ದಾರಿ ಪಿಡಿಒಗಳವಿರುದ್ಧ ಕ್ರಮ ಕೈಗೊಳ್ಳಬೇಕೆಂದರು.ತಾಪಂ ಇಒ ಆರ್‌.ಪಿ.ಮಹೇಶ್‌ಮಾತನಾಡಿ, ಹಿರೇಮರಳಿ ಗ್ರಾಪಂಪಿಡಿಒ ಸಾವಿತ್ರಮ್ಮ ಅವರನ್ನು ರಜೆಮೇಲೆ ಕಳುಹಿಸಲು ಮೇಲಧಿಕಾರಿಗಳಿಗೆಶಿಫಾರಸ್ಸು ಮಾಡಲಾಗಿದ್ದು,

ಆ ಸ್ಥಾನಕ್ಕೆಮತ್ತೋರ್ವ ಪಿಡಿಒ ನೇಮಕ ಮಾಡಲಾಗಿದೆ ಎಂದರು. ಬಿಜೆಪಿ ಮುಖಂಡರಾದ ಗೃಹ ನಿರ್ಮಾಣ ಮಂಡಳಿನಿರ್ದೇಶಕ ಭಾಸ್ಕರ್‌, ನೀಲನಹಳ್ಳಿಧನಂಜಯ, ಶ್ರೀನಿ ವಾಸನಾಯ್ಕ,ಟಿ.ಎಸ್‌.ಛತ್ರ ಮಹೇಶ್‌, ಬೀರಶೆಟ್ಟಹಳ್ಳಿಬಾಲಗಂಗಾಧರ ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.