ಯುವತಿಯ ರುಂಡಮುಂಡ ಕತ್ತರಿಸಿ ಕೊಲೆ ಪ್ರಕರಣ : ಐದು ತಿಂಗಳ ಬಳಿಕ ಆರೋಪಿಗಳ ಸೆರೆ

ತನ್ನ ಪತ್ನಿಯ ನಡತೆ ಸರಿಯಿಲ್ಲದ ಕಾರಣ ಕೋಪಗೊಂಡು ಕೊಲೆ ಮಾಡಿದ್ದಾಗಿ ರಂಗಪ್ಪ ತಪ್ಪೊಪ್ಪಿಕೊಂಡಿದ್ದಾನೆ

Team Udayavani, Mar 8, 2021, 9:45 PM IST

Murder

ಕೆ.ಆರ್.ಪೇಟೆ: ಮಹಿಳೆಯನ್ನ 14 ಭಾಗಗಳಾಗಿ ತುಂಡರಿಸಿ ಬೀಭತ್ಸವಾಗಿ ಕೊಲೆ ಮಾಡಿ ಪ್ರಕರಣವನ್ನು ಭೇದಿಸುವಲ್ಲಿ ಕೆ.ಆರ್.ಪೇಟೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳನ್ನು ಬಂಧಿಸಿ ಕಂಬಿಯೊಳಗೆ ಅಟ್ಟಿದ್ದಾರೆ.

ರಂಗಪ್ಪ ಮತ್ತು ಚಂದ್ರ ಕ್ರೂರವಾಗಿ ಕೊಲೆ ಮಾಡಿರುವ ಆರೋಪಿಗಳು. ಮೃತ ದೇಹ ಸಾಗಿಸಿದ್ದ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆ ವಿವರ:

ಪಾಂಡವಪುರ ತಾಲೂಕಿನ ದೇಶವಳ್ಳಿ ಗ್ರಾಮದ ಗೌರಿಶಂಕರ್ ಅವರ ಪುತ್ರಿ ಆಶಾ(25) ಎಂಬ ಯುವತಿಯನ್ನು ಅದೇ ಗ್ರಾಮದ ಇಟಾಚಿ ಅಪರೇಟರ್ ಎನ್.ರಂಗಪ್ಪ(30)ನಿಗೆ ಕೊಟ್ಟು ವಿವಾಹ ಮಾಡಲಾಗಿತ್ತು. ಮೂರು ಮಕ್ಕಳಿದ್ದು, ತನ್ನ ಪತ್ನಿಯ ಮೇಲೆ ಅನುಮಾನಗೊಂಡ ಪತಿ ರಂಗಪ್ಪ ತನ್ನ ಭಾವ ಚಂದ್ರ (37)ನ ಜತೆ ಸೇರಿಕೊಂಡು ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿಯ ಅರಣ್ಯ ಪ್ರದೇಶದಲ್ಲಿ ಕೊಲೆ ಮಾಡಿ ನಂತರ ಕಬ್ಬು ಕತ್ತರಿಸುವ ಮಚ್ಚಿನಿಂದ ಮೃತದೇಹ ತುಂಡರಿಸಿ ಹೇಮಾವತಿ ನದಿಗೆ ಎಸೆದು ಪರಾರಿಯಾಗಿದ್ದರು.

ಮೃತ ಆಶಾಳ ತಂದೆ ಗೌರಿಶಂಕರ್ ತಮ್ಮ ಮಗಳು ನಿಗೂಢವಾಗಿ ಕಾಣೆಯಾಗಿರುವ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದರು. ನದಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಹೋಲಿಕೆಗಳು ಕಂಡು ಬಂದಿತ್ತು. ಅಲ್ಲದೆ, ಬಲಗೈ ಹೆಬ್ಬರಳಿನ ಮೇಲೆ ಮೀನಿನ ಹಚ್ಚೆ ಇರುವುದನ್ನು ಖಾತ್ರಿಪಡಿಸಿಕೊಂಡು ಕೊಲೆಯಾಗಿರುವ ಯುವತಿಯ ದೇಹವು ತನ್ನ ಮಗಳದ್ದು ಎಂದು ಗುರುತಿಸಿದ್ದಾರೆ.

ತನಿಖೆ ತೀವ್ರಗೊಳಿಸಿದ ಸರ್ಕಲ್ ಇನ್ಸ್ಪೆಕ್ಟರ್ ಎಂ.ಕೆ.ದೀಪಕ್, ಮೃತಳ ಪತಿ ರಂಗಪ್ಪ ಹಾಗೂ ಆತನ ಭಾವ ಚಂದ್ರನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ.

ಅನುಮಾನಕ್ಕೆ ಬಲಿಯಾದ್ಲು ಆಶಾ :

ತನ್ನ ಪತ್ನಿಯ ನಡತೆ ಸರಿಯಿಲ್ಲದ ಕಾರಣ ಕೋಪಗೊಂಡು ಕೊಲೆ ಮಾಡಿದ್ದಾಗಿ ರಂಗಪ್ಪ ತಪ್ಪೊಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣ ಬೇಧಿಸಿರುವ ಕೆ.ಆರ್.ಪೇಟೆ ಸರ್ಕಲ್ ಇನ್ಸ್ಪೆಕ್ಟರ್ ಎಂ.ಕೆ.ದೀಪಕ್, ನಾಗಮಂಗಲ ಡಿವೈಎಸ್‌ಪಿ ನವೀನ್‌ಕುಮಾರ್, ಗ್ರಾಮಾಂತರ ಪೋಲಿಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ಸುರೇಶ್, ಪಟ್ಟಣ ಠಾಣೆಯ ಸಬ್‌ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ, ಸಿಬ್ಬಂದಿಗಳಾದ ಮುಖ್ಯ ಪೇದೆಗಳಾದ ಬಿ.ಎಸ್.ಉಮೇಶ್, ಶ್ರೀಧರ್, ಬಿ.ಎಸ್.ಚಂದ್ರಶೇಖರ್, ಪೇದೆಗಳಾದ ಎಸ್.ಅರುಣ್‌ಕುಮಾರ್, ಜಯವರ್ಧನ್, ಕೆ.ಶಿವಕುಮಾರ್, ಪಿ.ರೇವಣ್ಣ, ಮನು, ಪ್ರದೀಪ್, ಚಾಲಕರಾದ ರವಿ, ವಿರೂಪಾಕ್ಷ, ವಾಸು, ಎಎಸ್‌ಐ ಕೃಷ್ಣ, ರವಿಕಿರಣ್, ಲೋಕೇಶ್, ಸಿಬ್ಬಂದಿಗಳಾದ ಬಿ.ಜೆ.ರೇವಣ್ಣ, ಕೆ.ಪಿ.ಚೇತನ್ ಅವರನ್ನು ಪ್ರಶಂಸಿದ್ದಾರೆ.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.