ಬೋನಿಗೆ ಬಿದ್ದ ದೊಡ್ಡಸೋಮನಹಳ್ಳ ಗ್ರಾಮಸ್ಥರಿಗೆ ಉಪಟಳ ನೀಡಿದ್ದ ಚಿರತೆ
Team Udayavani, Oct 10, 2020, 9:39 AM IST
ಮಂಡ್ಯ: ಜಿಲ್ಲೆಯ ಹೋಬಳಿಯ ದೊಡ್ಡಸೋಮನಹಳ್ಳ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ದೊಡ್ಡಸೋಮನಹಳ್ಳ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ.
ಈ ಭಾಗದಲ್ಲಿ ಹಲವು ದಿನಗಳಿಂದ ಚಿರತೆ ಉಪಟಳದಿಂದ ಗ್ರಾಮಸ್ಥರು ಆತಂಕದಲ್ಲಿದ್ದರು. ಇದರಿಂದ ಬೋನು ಇರಿಸಿ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು.
ಅದರಂತೆ ಅರಣ್ಯ ಇಲಾಖೆಯಿಂದ ಬೋನು ಇರಿಸಲಾಗಿತ್ತು. ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ:Covid19 ದೇಶದಲ್ಲಿ ಇಳಿಕೆ, ರಾಜ್ಯದಲ್ಲಿ ಏರಿಕೆ: ಮುಚ್ಚಿಟ್ಟಿದ್ದೇ ಇಂದು ನಮಗೆ ಮುಳುವಾಯಿತೇ?
ಅರಣ್ಯಾಧಿಕಾರಿ ಭರತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಚಿರತೆಯನ್ನು ಕಾಡಿಗೆ ಬಿಡಲು ತೆಗೆದುಕೊಂಡು ಹೋಗಲಾಯಿತು. ಚಿರತೆ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ