ಮಂಡ್ಯ ಜಿಲ್ಲಾಉಸ್ತುವಾರಿ ಸಚಿವರ ಬದಲಾವಣೆ?


Team Udayavani, Mar 31, 2021, 3:43 PM IST

Change of Mandalay District Minister?

ಮಂಡ್ಯ: ಜಿಲ್ಲೆಯ ಉಸ್ತುವಾರಿ ಬದಲಾವಣೆಗೆಬಿಜೆಪಿ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ್ದು,ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಬದ ಲಾ ವ ಣೆಯಾಗುವ ಸಾಧ್ಯತೆ ಇದೆಎನ್ನಲಾಗುತ್ತಿದೆ.ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಉರುಳಿಸಲುಕೆ.ಸಿ. ನಾರಾಯಣ ಗೌಡಒಬ್ಬರು. ನಂತರ ನಡೆದಕೆ.ಆರ್‌. ಪೇಟೆ ಉಪ ಚು® ಾವಣೆಯಲ್ಲಿ ಇತಿಹಾಸ ದಲ್ಲಿಯೇ ಮಂಡ್ಯದಲ್ಲಿ ಕಮಲಅರಳಿಸುವ ಮೂಲಕ 3ನೇಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ನಂತರಮಂಡ್ಯ ಜಿಲ್ಲಾ ಉಸ್ತುವಾರಿಯಾದ ಕೆ.ಸಿ.ನಾರಾಯಣಗೌಡ ಅವರು, ಬಿಜೆಪಿಸರ್ಕಾರದ ಅವ ಯಲ್ಲಿ ಮೊದಲು ತೋಟಗಾರಿಕೆ,ರೇಷ್ಮೆ ಸಚಿವರಾಗಿ ಅ ಧಿಕಾರ ವಹಿಸಿಕೊಂಡ ಅವರುಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದರು.2021ರ ಜ.21ರಂದು ಸಚಿವ ಸ್ಥಾನದ ಖಾತೆಬದಲಾಗಿದ್ದು, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಸಚಿವರಾದರು. ಸಚಿವರಾಗಿಸುಮಾರು 13 ತಿಂಗಳು ಮಂಡ್ಯ ಜಿಲ್ಲಾ ಉಸ್ತುವಾರಿಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಕೆ.ಗೋಪಾಲಯ್ಯಗೆ ಉಸ್ತುವಾರಿ?: ಅಬಕಾರಿಸಚಿವರಾಗಿ ಹಾಸನ ಜಿಲ್ಲೆಯ ಉಸ್ತುವಾರಿ ಆಗಿರುವ ಕೆ.ಗೋಪಾಲಯ್ಯಗೆ ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸುವ ಸಾಧ್ಯತೆ ಹೆಚ್ಚಿದೆ. ಜತೆಗೆ ಸಚಿವಸಿ.ಪಿ.ಯೋಗೇಶ್ವರ್‌ ಹೆಸರೂ ಕೇಳಿ ಬರುತ್ತಿದೆ.ಈಗಾಗಲೇ ಬಿಜೆಪಿ ಹೈಕಮಾಂಡ್‌ ಸ್ಥಳೀಯ ಸಚಿವರು ರಾಜ್ಯ ಮಟ್ಟದಲ್ಲೂ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳನ್ನುಬದಲಿಸಲು ಮುಂದಾಗಿದೆ.

ಅದರಂತೆ ಸಚಿವಕೆ.ಗೋಪಾಲಯ್ಯಗೆ ಮಂಡ್ಯ ಉಸ್ತುವಾರಿ ನೀಡಿದರೆ, ಕೆ.ಸಿ.ನಾರಾಯಣಗೌಡಗೆ ಚಾಮರಾಜನಗರಉಸ್ತುವಾರಿ ನೀಡುವ ಸಾಧ್ಯತೆ ಇದೆ.ಶೀಘ್ರ ಬದಲಾವಣೆ: ಇತ್ತೀಚೆಗೆ ನಡೆದ ಪಕ್ಷದ ಶಾಸಕರಸಭೆಯಲ್ಲಿ ಹಲವು ಸಚಿವರ ಕಾರ್ಯ ವೈಖರಿ ಬಗ್ಗೆಸಿಎಂಗೆ ದೂರು ಬಂದಿದ್ದವು. ಈ ವಿಚಾರ ಬಿಜೆಪಿ ಹೈಕಮಾಂಡ್‌ಗೂ ತಲುಪಿತ್ತು. ಇದರಿಂದ ಅಂತಿಮ ವಾಗಿಜಿಲ್ಲೆಗಳ ಉಸ್ತುವಾರಿ ಗಳನ್ನು ಬದಲಾಯಿಸಿ ಅವ ರುಪ್ರತಿನಿಧಿ ಸುವ ಜಿಲ್ಲೆ ಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಯ ಜವಾಬ್ದಾರಿ ವಹಿಸುವುದು ಅಗತ್ಯ ಎಂಬುದನ್ನುಹೈಕಮಾಂಡ್‌ ಸಿಎಂ ಯಡಿಯೂರಪ್ಪ ಅವರಿಗೆ ಸಲಹೆನೀಡಿರುವ ಹಿನ್ನೆಲೆ ಯಲ್ಲಿ ಒಂದೆರಡು ದಿನ ಗಳಲ್ಲೇಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡುವಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ಎಚ್‌.ಶಿವರಾಜು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.