ಶಾಲಾ ಅಂಗಳದಲ್ಲಿ ಗ್ರಹಣ ವೀಕ್ಷಿಸಿದ ಮಕ್ಕಳು


Team Udayavani, Dec 27, 2019, 1:21 PM IST

MANDYA-TDY-2

ನಾಗಮಂಗಲ: ಗುರುವಾರ ಮುಂಜಾನೆ ಎಲ್ಲರಿಗೂ ಕಂಕಣ ಸೂರ್ಯಗ್ರಹಣ ವೀಕ್ಷಿಸುವ ಕುತೂಹಲ. 8 ಗಂಟೆಗೆಲ್ಲಾ ತಾಲೂಕಿನ ಅನೇಕ ದೇವಸ್ಥಾನಗಳು ಮುಚ್ಚಿದ್ದವು. ವ್ಯಾಪಾರ ವಹಿವಾಟೂ ಸ್ಥಗಿತಗೊಂಡಿತ್ತು. ಕಳೆದ ವಾರ ಆರಂಭಗೊಂಡಿರುವ ದನು ರ್ಮಾಸದ ಪೂಜೆಗಳೂ ಬಂದ್‌ ಆಗಿದ್ದವು. ಬುಧವಾರ ರಾತ್ರಿಯೇ ಅರ್ಚಕರು ದೇವರ ಪೂಜೆ ಮುಗಿಸಿ ಗುರುವಾರ ಬೆಳಗಿನ ಜಾವ ಬಾಗಿಲು ತೆರೆಯಲಿಲ್ಲ.

ಪಟ್ಟಣದ ಇತಿಹಾಸ ಪ್ರಸಿದ್ಧ ಸೌಮ್ಯ ಕೇಶವಸ್ವಾಮಿ, ಯೋಗಾ ನರಸಿಂಹ ಸ್ವಾಮಿ, ಕಾಳಿ ಕಾಂಬ ಕಮಟೇಶ್ವರಿ, ವೀರ ಭದ್ರೇಶ್ವರ, ಬೆಳ್ಳೂರು ಹೋಬಳಿ ಆದಿಚುಂಚನಗಿರಿ ಶ್ರೀ ಕಾಲ ಭೈರ ವೇಶ್ವರ, ಪಟ್ಟಣದ ಆದಿ ಮಾದವರಾಯಸ್ವಾಮಿ ದೇವಾಲ ಯಗಳು 11.30ರ ಬಳಿಕ ದೇವರ ಮೂರ್ತಿ, ದೇವಾಲಯ ಸ್ವತ್ಛಗೊಳಿಸಿದ ಬಳಿಕ ಬಾಗಿಲು ತೆರೆದು ದೇವರ ಪೂಜೆ, ಅಭಿಷೇಕ, ಅಲಂಕಾರ ಮಾಡಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು.

ಅಮಾವಾಸ್ಯೆ ಪೂಜೆ: ಗ್ರಹಣದ ಜೊತೆಗೆ ಅಮಾವಾಸ್ಯೆಯೂ ಸೇರಿದ್ದು ಶೇ.70ರಷ್ಟು ಅಂಗಡಿ ಮುಚ್ಚಿದ್ದು ರಸ್ತೆ ಬಿಕೋ ಎನ್ನುತ್ತಿದ್ದು, ಜನಸಂಖ್ಯೆ ವಿರಳವಾಗಿತ್ತು. ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಸಂತೆ ಬೀದಿ, ಮಾರ್ಕೆಟ್‌ ರಸ್ತೆಗಳು ಜನರಿಲ್ಲದೇ ಭಣಗುಡುತ್ತಿದ್ದವು. ತುಮಕೂರು- ಮೈಸೂರು ಬಸ್ಸುಗಳಲ್ಲಿಯೂ ಪ್ರಯಾಣಿಕರ ಕೊರತೆ ಎದ್ದು ಕಾಣುತ್ತಿತ್ತು.

ದೋಷ ನಿವಾರಣೆ: ಗ್ರಹಣದ ಪರಿನಾಮದಿಂದ ದೋಷವಿದೆಯೆಂಬ ಕಾರಣದಿಂದ ಪರಿಹಾರಾರ್ಥವಾಗಿ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮುಂಜಾನೆ 8 ಗಂಟೆಯಿಂದಲೇ ಗ್ರಹಣ ಬಿಡುಗಡೆ ತನಕ ಹೋಮ ಹವನ, ವಿಶೇಷ ಪೂಜೆ ನೆರವೇರಿಸಲಾಯಿತು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.