ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಕೆ
Team Udayavani, Jul 4, 2020, 5:30 AM IST
ಪಾಂಡವಪುರ: ಪಟ್ಟಣದ ಪೊಲೀಸ್ ಠಾಣೆಯ ನೂತನ ಸರ್ಕಲ್ ಇನ್ಸ್ಪೆಕ್ಟರ್ ಕೆ.ಪ್ರಭಾಕರ್, ಸಬ್ ಇನ್ಸ್ಪೆಕ್ಟರ್ ದಾಸಪ್ಪ ಅವರಿಗೆ ಸಮಾಜ ಸೇವಕ ಬಿ.ರೇವಣ್ಣ ಅಭಿಮಾನಿ ಬಳಗದಿಂದ ಅಭಿನಂದನೆ ಸಲ್ಲಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆಗೆ ತೆರೆಳಿದ ಬಿ.ರೇವಣ್ಣ ಅಭಿಮಾನಿ ಬಳಗದ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಲ್ ಇನ್ಸ್ಪೆಕ್ಟರ್ ಕೆ.ಪ್ರಭಾಕರ್, ಸಬ್ ಇನ್ಸ್ಪೆಕ್ಟರ್ ದಾಸಪ್ಪ ಅವರಿಗೆ ಹೂ ಮಾಲೆ ಹಾಕಿ, ಅಭಿನಂದಿಸಿದರು.
ಬಿ.ರೇವಣ್ಣ ಅಭಿಮಾನಿ ಬಳಗದ ಮುಖಂಡ ಬಿ.ಟಿ.ಮಂಜುನಾಥ್ ಮಾತನಾಡಿ, ತಾಲೂಕಿನ ಆರಕ್ಷಕ ಠಾಣೆಯ ನೂತನ ಅಧಿಕಾರಿಗಳಿಗೆ ಬಿ.ರೇವಣ್ಣ ಅಭಿಮಾನಿ ಬಳಗದಿಂದ ಅಭಿನಂದನೆ ಸಲ್ಲಿಸಲಾಗಿದೆ. ಸರ್ಕಲ್ ಇನ್ಸ್ಪೆಕ್ಟರ್ ಕೆ.ಪ್ರಭಾಕರ್, ಸಬ್ ಇನ್ಸ್ಪೆಕ್ಟರ್ ದಾಸಪ್ಪ ಅವರು ದಕ್ಷ ಹಾಗೂ ಪ್ರಾಮಾಣಿಕಯಿಂದ ಜನರ ಸೇವೆ ಮಾಡಬೇಕು.
ಕೋವಿಡ್ 19 ವೇಳೆ ಜಾಗೃತರಾಗಿ ಜನರನ್ನು ರಕ್ಷಣೆ ಮಾಡಬೇಕು. ಠಾಣೆಗೆ ಬರುವ ರೈತರು, ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು. ಬಿ.ರೇವಣ್ಣ ಅಭಿಮಾನಿ ಬಳಗದ ಮಹದೇಶ್ವರಪುರ ಮಹದೇವು, ಅನುವಿನಹಳ್ಳಿ ವಿಜಿ, ಲಕ್ಷ್ಮೀಸಾಗರ ಜಗದೀಶ್, ಶ್ರೀಕಂಠು, ಟಿ.ಎಸ್.ಛತ್ರ ವಿಜಿ, ಹರವು ಕಾರ್ತಿಕ್, ಭರತ್ ಕಿಚ್ಚ, ರಾಗಿಮುದ್ದನಹಳ್ಳಿ ಜಗದೀಶ್, ಚಿನಕುರಳಿ ಸಂಜು, ರಾಕಿ, ಸುರೇಶ್, ಶಿಂಢಭೋಗನಹಳ್ಳಿ ಸತೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ