ಯೋಧರ ಗೌರವಿಸುವುದೂ ದೇಶಸೇವೆ


Team Udayavani, May 3, 2019, 3:16 PM IST

Udayavani Kannada Newspaper

ಮಂಡ್ಯ: ಹುತಾತ್ಮ ವೀರಯೋಧರಿಗೆ ನೀಡುವ ದೊರಕುವಷ್ಟೇ ಗೌರವ ದೇಶ ರಕ್ಷಣೆಯಲ್ಲಿ ತೊಡಗಿರುವ ಯೋಧರಿಗೆ ದೊರತರ ಮತಷ್ಟು ಯುವಕರು ಸೇನೆ ಸೇರಲು ಪ್ರೇರಣೆಯಾಗುತ್ತದೆ ಎಂದು ಮಂಡ್ಯ ಯೂತ್‌ ಗ್ರೂಪ್‌ ಅಧ್ಯಕ್ಷ ಡಾ.ಅನಿಲ್ ಆನಂದ್‌ ಹೇಳಿದರು.

ನಗರದ ನಿರಾಳ ಕ್ಲಿನಿಕ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧ ಗುರು ಕುಟುಂಬಕ್ಕೆ ಮ್ಯಾನ್‌ಕೈಂಡ್‌ ಸಂಸ್ಥೆ ವತಿಯಿಂದ 2.50 ಲಕ್ಷ ರೂ. ಆರ್ಥಿಕ ನ ನೆರವು ನೀಡಿ ಅವರು ಮಾತನಾಡಿದರು.

ಹುತಾತ್ಮ ಯೋಧರಿಗೆ ಹರಿದುಬರುವ ಎಷ್ಟೇ ಹಣವಾದರೂ ಅವರ ಪ್ರಾಣಕ್ಕೆ ಸಮನಾಗಲಾರದು. ರಾಷ್ಟ್ರಾಭಿಮಾನದ ಕೆಚ್ಚು ನಮ್ಮ ಯುವ ಪೀಳಿಗೆಯಲ್ಲಿ ಜೀವಂñ‌ವಾಗಿದ್ದರಷ್ಟೇ ಸುರಕ್ಷಿತ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ದೇಶಸೇವೆಗೆ ಉತ್ಸಾಹ ಅವಶ್ಯ: ದೇಶ ಕಾಯುವ ಯೋಧರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ವೈಯಕ್ತಿಕ ಸುಖ, ಸಂತೋಷ ತೊರೆದು ಕುಟುಂಬ ವ್ಯಾಮೋಹದಿಂದ ದೂರ ಉಳಿದು ದೇಶ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅಂತಹವರಿಗೂ ಗೌರವ ದೊರಕಿದಂತಾದರೆ ನಮ್ಮ ಸೈನಿಕರಿಗೆ ಮಾನಸಿಕ ಸ್ಥೈರ್ಯ ತುಂಬಿದಂತಾಗುತ್ತದೆ. ದೇಶಸೇವೆಗೆ ಇನ್ನಷ್ಟು ಉತ್ಸಾಹ, ಸ್ಫೂರ್ತಿ ಬರುತ್ತದೆ ಎಂದು ಡಾ. ಆನಂದ್‌ ಹೇಳಿದರು.

ಯುವಜನತೆ ಸೈನ್ಯ ಸೇರಿ: ದೇಶವನ್ನು ಧರ್ಮ ದ ಹೆಸರಿನಲ್ಲಿ ಒಡೆಯುವ ಸಲುವಾಗಿ ವಿಚ್ಛಿದ್ರ ಕಾರಕ ಶಕ್ತಿಗಳು ಅಮಾಯಕರ ಪ್ರಾಣವನ್ನು ಕುತಂತ್ರದಿಂದ ಬಲಿ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ನಮ್ಮ ಸೈನಿಕರಂತೆ ನೇರವಾಗಿ ಹೋರಾಟ ಮಾಡುವ ಶಕ್ತಿ ಇಲ್ಲ. ದೇಶದೊಳಗೆ ದುಷ್ಕೃತ್ಯ ನಡೆಸುವ ಮೂಲಕ ಅಭದ್ರತೆ ಸೃಷ್ಟಿಸುತ್ತಿರುವ ದುಷ್ಟ ಶಕ್ತಿಗಳನ್ನು ನಾಶಪಡಿಸುವುದಕ್ಕೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯ ಸೇರಬೇಕು. ಅವರಿಗೆ ಎಲ್ಲರೂ ಚೈತನ್ಯಶಕ್ತಿಯಾಗಬೇಕು. ಆಗ ರಾಷ್ಟ್ರÊ‌ನ್ನು ಸುಭದ್ರವಾಗಿರಿಸಲು ಸಾಧ್ಯವಾಗುವುದು ಎಂದು ತಿಳಿಸಿದರು.

ಚೆಕ್‌ ವಿತರಣೆ: ಮೃತ ವೀರಯೋಧ ಗುಡಿಗೆರೆ ಕಾಲೋನಿಯ ಗುರು ಪತ್ನಿ ಕಲಾವತಿಗೆ ಮ್ಯಾನ್‌ಕೈಂಡ್‌ ಫಾರ್ಮಾ ವತಿಯಿಂದ ಮಂಡ್ಯ ಯೂತ್‌ ಗ್ರೂಪ್‌ ಸಹಯೋಗದೊಂದಿಗೆ ಗೌರವ ಸನ್ಮಾನ ಮಾಡಿ 2.50 ಲಕ್ಷ ರೂ. ಚೆಕ್‌ ವಿತರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ಸೈನಿಕರ ಕುಟುಂಬಕ್ಕೆ ತಲಾ 2.50 ಲಕ್ಷ ರೂ.ಗಳನ್ನು ಮ್ಯಾನ್‌ಕೈಂಡ್‌ ಸಂಸ್ಥೆ ವತಿಯಿಂದ ವಿತರಿಸ ಲಾಗಿದೆ.ಕಳೆದ ವರ್ಷ ಕೇರಳದಲ್ಲಿ ನಡೆದ ಭೀಕರ ಚಂಡಮಾರುತ ಸಮಯದಲ್ಲೂ ಮ್ಯಾನ್‌ಕೈಂಡ್‌ ಸಂಸ್ಥೆ 1 ಕೋಟಿ ರೂ. ನೆರವು ನೀಡಿತ್ತು. ಇದೇ ಸಂದರ್ಭದಲ್ಲಿ ಮ್ಯಾನ್‌ಕೈಂಡ್‌ ಫಾರ್ಮಾ ಮ್ಯಾನೇಜರ್‌ಗಳಾದ ಅಕ್ಬರ್‌, ಹರ್ಷದ್‌, ಸೈಯದ್‌ ಇದ್ದರು. ಮಂಡ್ಯ ಯೂತ್‌ ಗ್ರೂಪ್‌ನ ಉಪಾಧ್ಯಕ್ಷ ಹೆಚ್.ಎಸ್‌.ಮಂಜು, ದರ್ಶನ್‌, ವಿನಯ್‌, ದೇವಿ, ಕಿರಣ್‌, ಪ್ರತಾಪ್‌ ಇತರರಿದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.