ಆರೋಗ್ಯಾಧಿಕಾರಿ ಕುತ್ತಿಗೆಯಲ್ಲಿ ‘ಕೊವ್ಯಾಕ್ಸಿನ್‌ ಲಭ್ಯವಿಲ್ಲ’ವೆಂಬ ಬೋರ್ಡ್‌!


Team Udayavani, May 14, 2021, 4:13 PM IST

2013_srp_p2_1305bg_2

ಶ್ರೀರಂಗಪಟ್ಟಣ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್‌ ಲಸಿಕೆ ಲಭ್ಯವಿಲ್ಲ. ಈ ಕುರಿತು ಆಸ್ಪತ್ರೆಯಲ್ಲಿ ಭಿತ್ತಿ ಪತ್ರಗಳನ್ನು ಅಂಟಿಸಿದ್ದರೂ ಪದೇ ಪದೇ ನಮ್ಮನ್ನೇ ಕೇಳಲು ಬರುತ್ತಾರೆ. ಹೇಳಿ ಹೇಳಿ ನಮಗೂ ಸಾಕಾಗಿ ಹೋಗಿದೆ. ಹೀಗಾಗಿ ಜನ ಓದಿ ಕೊಳ್ಳಲಿ ಎಂದು ಕುತ್ತಿಗೆಗೆ ನೋಟಿಸ್‌ ಬೋರ್ಡ್‌!.

ಉತ್ತರಿಸಿ ಬೇಸತ್ತಿದ್ದಾರೆ: ಹೀಗೆಂದು ಉತ್ತರಿಸಿದ್ದು ತಾಲೂಕು ಆರೋಗ್ಯಾಧಿ ಕಾರಿ ಡಾ.ಎನ್‌.ಕೆ.ವೆಂಕಟೇಶ್‌. ಕಳೆದ ಕೆಲ ದಿನಗಳಿಂದ ಲಸಿಕೆ ಹಾಕಿಸಿಕೊಳ್ಳುವವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಂದು ಲಸಿಕೆ ಬಗ್ಗೆ ನಿರಂತರವಾಗಿ ವಿಚಾರಿಸುತ್ತಿದ್ದರು. ಹೀಗಾಗಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಎನ್‌.ಕೆ.ವೆಂಕಟೇಶ್‌ ಹಾಗೂ ವೈದ್ಯರು, ಸಿಬ್ಬಂದಿಗೆ ಬೇಸತ್ತು ಆಸ್ಪತ್ರೆ ಯಲ್ಲಿ ಲಸಿಕೆ ಲಭ್ಯವಿಲ್ಲ ಎಂದು ಕುತ್ತಿಗೆಗೆ ಬೋರ್ಡ್‌ ನೇತು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ.

ಕೆಲಸ ಮಾಡಲು ಆಗುತ್ತಿಲ್ಲ:

ತಾಲೂಕು ಆರೋಗ್ಯಾಧಿಕಾರಿ ಡಾ.ಎನ್‌. ಕೆ.ವೆಂಕ ಟೇಶ್‌ ಮಾತನಾಡಿ, ನಾವು ಆಸ್ಪತ್ರೆ ಆವರಣದಲ್ಲಿ ಹಲವು ಬೋರ್ಡ್‌ಗಳನ್ನು ಹಾಕಿದ್ದೇವೆ. ಆದರೂ, ಜನ ನಮ್ಮನ್ನೇ ಕೇಳುತ್ತಿದ್ದು ಬೋರ್ಡ್‌ ಹಾಕಿಕೊಂಡು ಕಾರ್ಯನಿರ್ವಹಿಸುವಂತೆ ಆಗಿದೆ. ಪ್ರತಿ ನಿತ್ಯ ನಮ್ಮ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ 150 ಲಸಿಕೆ, 45 ವರ್ಷಕ್ಕೂ ಮೇಲ್ಪಟ್ಟವರಿಗೆ 50ರಿಂದ 60 ಜನರಿಗೆ ಲಸಿಕೆ ಹಾಕುತ್ತಿದ್ದೇವೆ. ನಮ್ಮಲ್ಲಿ ಅರಕೆರೆ ಹಾಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಲಾ 20 ಲಸಿಕೆ ಬಿಟ್ಟರೆ ಸರ್ಕಾರ ಸರಬರಾಜು ಮಾಡುವವರೆಗೂ ತಾಲೂಕಿನಲ್ಲಿ ಲಸಿಕೆ ಲಭ್ಯವಿಲ್ಲ. ಆದರೆ, ನಮ್ಮ ಎಲ್ಲಾ ಆಸ್ಪತ್ರೆಗಳ ಮುಂದೆ ಬೆಳಗ್ಗೆ 5ಗಂಟೆಗೆ ನೂರಾರು ಜನ ಬಂದು ಸರದಿ ಸಾಲಿನಲ್ಲಿ ಲಸಿಕೆಗಾಗಿ ಸಾಲುಗಟ್ಟಿ ನಿಲ್ಲುತ್ತಾರೆ. ಇದರಿಂದ ನಮಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರಿಸಿದರು.

ಸಮಸ್ಯೆಗಳಿಂದ ಪಾರಾಗಲು:ನಂತರ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಾರುತಿ ಮಾತ ನಾಡಿ, ನಾವು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಯಿಂದ ಕೋವಿಡ್‌ ಟೆಸ್ಟ್‌ ಮಾಡುವ ಕಾರ್ಯ ಚಟು ವಟಿಕೆಯನ್ನೇ ಗುರುಭವನಕ್ಕೆ ವರ್ಗಾವಣೆ ಮಾಡಿ ದ್ದೇವೆ. ಅಧಿಕ ಕೆಲಸದ ಒತ್ತಡ ಹಾಗೂ ಹೆಚ್ಚಿನ ಜನ ಒಂದೆಡೆ ಇದ್ದರೆ ಸೋಂಕು ಹರಡುವಿಕೆ ತಡೆಗಟ್ಟುವು ದನ್ನು ನಿಲ್ಲಿಸಲು, ಲಸಿಕೆ ಬಗ್ಗೆ ನೂರಾರು ಜನ ಸಿಬ್ಬಂದಿ ಹೇಳುವುದನ್ನು ನಂಬದೆ ಆಸ್ಪತ್ರೆ ಹಿರಿಯ ಅಧಿಕಾರಿಗಳ ಜತೆಯೇ ಮಾತನಾಡಬೇಕು ಎಂದು ಗಲಾಟೆ ಮಾಡು ತ್ತಾರೆ. ಈ ಸಮಸ್ಯೆಗಳಿಂದ ಪಾರಾಗಲು ನಾವೂ, ನಮ್ಮ ಸಿಬ್ಬಂದಿ ಹೈರಾಣಾಗಿ ಕುತ್ತಿಗೆಗೆ ಬೋರ್ಡ್‌ ಹಾಕಿ ಕೊಂಡು ಕೆಲಸ ಮಾಡುತ್ತಿದ್ದೇವೆಂದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.