ಜಿಲ್ಲೆಯಲ್ಲಿ ಮತ್ತೆ 84 ಮಂದಿಗೆ ಸೋಂಕು


Team Udayavani, Aug 16, 2020, 1:47 PM IST

ಜಿಲ್ಲೆಯಲ್ಲಿ  ಮತ್ತೆ 84 ಮಂದಿಗೆ ಸೋಂಕು

ಮಂಡ್ಯ: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿಗೆ ಒಬ್ಬ ಬಲಿಯಾಗಿದ್ದು, 84 ಮಂದಿಗೆ ಸೋಂಕು ಆವರಿಸಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3263ಕ್ಕೇರಿದೆ.

ಶ್ರೀರಂಗಪಟ್ಟಣದ ಸೋಂಕಿತ ನಿಮೋನಿಯಾ, ತೀವ್ರ ಉಸಿರಾಟ ಹಾಗೂ ಜ್ವರದಿಂದ ಬಳಲುತ್ತಿದ್ದು, ಸೋಂಕು ದೃಢಪಟ್ಟಿತ್ತು. ಮಿಮ್ಸ್‌ನ ಐಸೋಲೇಷನ್‌ ವಾರ್ಡ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

84 ಮಂದಿಗೆ ಸೋಂಕು ತಗುಲಿದೆ. ಮಂಡ್ಯದ 14 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಇದರಲ್ಲಿ 11 ಮಂದಿಗೆ ಸೋಂಕಿತರ ಸಂಪರ್ಕ ಹಾಗೂ 3 ಮಂದಿಗೆ ಐಎಲ್‌ಐ ಇದೆ. ಮದ್ದೂರು ತಾಲೂಕಿನ 16 ಪ್ರಕರಣ ದಾಖಲಾಗಿದ್ದು, 14 ಮಂದಿಗೆ ಸೋಂಕಿತರ ಸಂಪರ್ಕದಿಂದ ಬಂದಿದ್ದರೆ, ಇಬ್ಬರಿಗೆ ಐಎಲ್‌ಐ ಇದೆ.ಮಳವಳ್ಳಿಯ 16 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 14 ಮಂದಿಗೆ ಸಂಪರ್ಕವಾದರೆ, ಒಬ್ಬರಿಗೆ ಐಎಲ್‌ಐ ಲಕ್ಷಣದಿಂದ ಪಾಸಿಟಿವ್‌ ಬಂದಿದೆ. ಪಾಂಡವಪುರದ 17 ಮಂದಿಯಲ್ಲಿ 16 ಸಂಪರ್ಕದಿಂದ ಸೋಂಕು ಬಂದರೆ, ಒಂದು ಐಎಲ್‌ಐ ಆಗಿದೆ. ಶ್ರೀರಂಗಪಟ್ಟಣದ 5 ಮಂದಿಯಲ್ಲಿ 4 ಸೋಂಕಿತನ ಸಂಪರ್ಕ, ಒಂದು ಐಎಲ್‌ಐ, ಕೆ.ಆರ್‌.ಪೇಟೆ ತಾಲೂಕಿನ 7 ಮಂದಿಗೆ ಕೋವಿಡ್ ದೃಢವಾಗಿದ್ದು, 7 ಜನರಿಗೂ ಸೋಂಕಿತರಿಂದ ಹರಡಿದೆ. ನಾಗಮಂಗಲದ 7 ಮಂದಿಯಲ್ಲಿ 6 ಸಂಪರ್ಕಿತವಾದರೆ, ಒಂದು ಐಎಲ್‌ಐ ಆಗಿದೆ. ಹೊರ ಜಿಲ್ಲೆ ಹಾಸನ ಹಾಗೂ ರಾಮನಗರದ ತಲಾ ಒಬ್ಬರು ಐಎಲ್‌ಐನಿಂದ ಮಿಮ್ಸ್‌ ಐಸೋಲೇಷನ್‌ಗೆ ದಾಖಲಾಗಿದ್ದಾರೆ.

ಮಂಡ್ಯ ಮಿಮ್ಸ್‌ ಐಸೋಲೇಷನ್‌ ವಾರ್ಡ್‌ನಲ್ಲಿ 239, ಜಿಲ್ಲಾ ಕೋವಿಡ್‌ ಕೇರ್‌ ಸೆಂಟರ್‌ ವಾರ್ಡ್‌ನಲ್ಲಿ 103, ತಾಲೂಕು ಐಸೋಲೇಷನ್‌ ವಾರ್ಡ್‌ನಲ್ಲಿ 243, ತಾಲೂಕು ಕೋವಿಡ್‌ ಕೇರ್‌ ಸೆಂಟರ್‌ ವಾರ್ಡ್‌ನಲ್ಲಿ 284, ಖಾಸಗಿ ಆಸ್ಪತ್ರೆಯ ಐಸೋಲೇಷನ್‌ನಲ್ಲಿ 86 ಹಾಗೂ ಹೋಂ ಐಸೋಲೇಷನ್‌ನಲ್ಲಿ 479 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 3263 ಪ್ರಕರಣ ಪತ್ತೆಯಾಗಿದ್ದು, 1795 ಮಂದಿ ಬಿಡುಗಡೆಯಾಗಿದ್ದಾರೆ. 1434 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.