ವಿಶೇಷ ಚೇತನರಿಗೆ ಪ್ಯಾಕೇಜ್ಗೆ ಆಗ್ರಹ
Team Udayavani, May 20, 2021, 8:37 PM IST
ಮದ್ದೂರು: ಕೊರೊನಾ ಸೋಂಕಿನಿಂದಾಗಿ ಸಂಕಷ್ಟದಲ್ಲಿರುವವಿಕಲಚೇತನರ ಶ್ರೇಯೋ ಭಿವೃದ್ಧಿಗೆ ವಿಶೇಷ ಪ್ಯಾಕೇಜ್ಘೋಷಣೆ ಮಾಡುವಂತೆ ಒತ್ತಾಯಿಸಿ ತಾಲೂಕು ಸರ್ವೋದಯ ವಿಕಲಚೇತನರ ಕ್ಷೇಮಾ ಭಿವೃದ್ಧಿ ಸಂಘ ಮತ್ತು ಸಮುದಾಯವಿಕಲ ಚೇತನ ಪುನರ್ವಸತಿ ಯೋಜನೆ ಪದಾಧಿ ಕಾರಿಗಳುಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮದ್ದೂರು ಪಟ್ಟಣದ ವಿಕಲಚೇತನರ ಸಹಕಾರ ಸಂಘದಕಚೇರಿಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಎಸ್.ಸಿ.ರಮೇಶ್ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೊರೊನಾದಿಂದಾಗಿ ವಿಕಲಚೇತನರ ಆರ್ಥಿಕ ಸಂಕಷ್ಟ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು,ದಿನನಿತ್ಯದ ಆಹಾರ,ಉದ್ಯೋಗಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿರುವುದಾಗಿ ಹೇಳಿದರು.
ಕಳೆದ ಮೂರು ತಿಂಗಳಿಂದಲೂ ಮಾಸಾಶನ ಹಾಗೂ ಗೌರವಧನ ಸಿಗದೆ ಔಷಧಿಗೂ ಪರದಾಡುವ ಸ್ಥಿತಿ ಬಂದೊದಗಿದೆ. ತಾವುಪ್ರಕಟಿಸಿರುವ ವಿಶೇಷ ಪ್ಯಾಕೇಜ್ನಲ್ಲಿ ವಿಕಲಚೇತನರನ್ನುಕಡೆಗಣಿಸಿರುವುದು ಬೇಸರ ತರಿಸಿದ್ದು, ಕೂಡಲೇ ತಮಗೂವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿದರು.
ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ, ಮೂರು ತಿಂಗಳ ವರೆಗೂ 10 ಸಾವಿರ ರೂ.ಮಾಸಾಶನ ನೀಡಬೇಕೆಂದು ಒತ್ತಾಯಿಸಿದರು. ಸರ್ವೋದಯವಿಕಲಚೇತನರ ಸಂಘದ ಉಪಾಧ್ಯಕ್ಷ ಎಚ್.ವಿ.ಮಾದೇಗೌಡ,ಸಂಯೋಜಕ ಮಹಾಂತೇಶ್ಹಿರೇಮಠ, ಸಿ.ಕೆ.ಕೃಷ್ಣ,ಬಿ.ಬೋರೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್