
1120 ಮಂದಿ ಗುಣಮುಖ : 10ಮಂದಿ ಬಲಿ
Team Udayavani, May 21, 2021, 8:03 PM IST

ಮಂಡ್ಯ: ಜಿಲ್ಲೆಯಲ್ಲಿ ಗುರುವಾರ 1,120 ಮಂದಿಗೆಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರೆ, 10 ಮಂದಿ ಮೃತಪಟ್ಟಿದ್ದಾರೆ.
ಮೃತಪಟ್ಟ 10 ಮಂದಿಯ ಪೈಕಿ ಮಂಡ್ಯ ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು, ಮಳವಳ್ಳಿ, ಕೆ.ಆರ್.ಪೇಟೆ ತಲಾ 3 ಹಾಗೂ ನಾಗಮಂಗಲದಲ್ಲಿ ಇಬ್ಬರುಸಾವನ್ನಪ್ಪಿದ್ದಾರೆ. ಎಲ್ಲರೂ ಕೊರೊನಾ ಸೋಂಕಿನಜತೆಗೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆಫಲಿಸದೆ ಮೃತಪಟ್ಟಿದ್ದಾರೆ.
ಇದರಿಂದ ಸಾವಿನಸಂಖ್ಯೆ382ಕ್ಕೇರಿದೆ.ಜಿಲ್ಲೆಯಾದ್ಯಂತ 734 ಮಂದಿಗೆ ಸೋಂಕು ಆವರಿಸಿದೆ. ಮಂಡ್ಯ212, ಮದ್ದೂರು119, ಮಳವಳ್ಳಿ 89,ಪಾಂಡವಪುರ87, ಶ್ರಿರಂಗಪಟ್ಟಣ 70,ಕೆ.ಆರ್.ಪೇಟೆ91, ನಾಗಮಂಗಲ 61 ಹಾಗೂ ಹೊರ ಜಿಲ್ಲೆಯ 5ಮಂದಿಗೆ ಸೋಂಕು ಆವರಿಸಿದೆ. ಇದುವರೆಗೂಜಿಲ್ಲೆಯಲ್ಲಿ ಒಟ್ಟು 53,749 ಪ್ರಕರಣಗಳು ದಾಖಲಾಗಿವೆ.
ಅದರಂತೆ 1,120 ಮಂದಿ ಸೋಂಕಿನಿಂದಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 46,407 ಮಂದಿ ಚೇತರಿಸಿಕೊಂಡಿದ್ದಾರೆ.ಜಿಲ್ಲೆಯಲ್ಲಿ ಒಟ್ಟು6,958 ಸಕ್ರಿಯ ಪ್ರಕರಣಗಳಿದ್ದು,ಇದರಲ್ಲಿ 680 ಸರ್ಕಾರಿ ಆಸ್ಪತ್ರೆ, 155 ಖಾಸಗಿಆಸ್ಪತ್ರೆ, 1055 ಮಂದಿ ಕೋವಿಡ್ ಕೇರ್ಸೆಂಟರ್ ಹಾಗೂ 5068 ಮಂದಿ ಮನೆಗಳಲ್ಲೇ ಚಿಕಿತ್ಸೆಪಡೆಯುತ್ತಿದ್ದಾರೆ.3,618 ಮಂದಿಗೆ ಪರೀಕ್ಷೆ ನಡೆಸಲಾಗಿತ್ತು.
ಅದರಲ್ಲಿ 3,102 ಆರ್ಟಿಪಿಸಿಆರ್ ಹಾಗೂ 516ಮಂದಿಗೆ ರ್ಯಾಪಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು.ಇದುವರೆಗೂ ಒಟ್ಟು 7,29,934 ಮಂದಿಪರೀಕ್ಷೆಗೊಳಗಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಡಾ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ಭಾವನೆಗಳಿಗೆ ಸಕಾರಾತ್ಮಕ ಸ್ಪಂದನೆ: ಸಿಎಂ

ಪಾಕಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ: ಕಳೆದ 10 ದಿನದಲ್ಲಿ 2ನೇ ಬಾರಿ ಕಂಪಿಸಿದ ಭೂಮಿ

ಕಂದಕಕ್ಕೆ ಉರುಳಿದ ಪ್ರಯಾಣಿಕರ ವಾಹನ: 39 ಮಂದಿ ಸ್ಥಳದಲ್ಲೇ ಸಾವು

ವಿಸ್ತರಿಸಲಾದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇನ್ನಷ್ಟು ಭದ್ರತಾ ಸಿಬಂದಿ