ಕೋವಿಡ್‌ ನಿಯಂತ್ರಿಸುವಲ್ಲಿ  ವಿಫ‌ಲ: ಚಲುವ ರಾಯಸ್ವಾಮಿ


Team Udayavani, May 25, 2021, 10:29 PM IST

covid effect

ಮದ್ದೂರು: ರಾಜ್ಯದಲ್ಲಿ ಆಡಳಿತನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರಕೋವಿಡ್‌ ನಿಯಂತ್ರಿಸುವಲ್ಲಿ ಸಂಪೂರ್ಣವಿಫ‌ಲವಾಗಿದೆ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಆರೋಪಿಸಿದರು.

ತಾಲೂಕಿನ ಕೊಪ್ಪ ಗ್ರಾಮದಲ್ಲಿ ಹೋಂಐಸೋಲೇಷನ್‌ ಒಳಪಟ್ಟಿರುವ ವ್ಯಕ್ತಿಗಳಿಗೆಕೋವಿಡ್‌ ಮೆಡಿಷನ್‌ ಕಿಟ್‌ ವಿತರಿಸಿಮಾತನಾಡಿದ ಅವರು, ಕಾಟಾಚಾರದಆಲೋಚನೆ ಹಾಗೂ ನಿರ್ಣಯಗಳನ್ನುಕೈಗೊಳ್ಳುವ ಮೂಲಕ ಪ್ರತಿ ಹಳ್ಳಿಹಳ್ಳಿಯಲ್ಲೂ ಕೊರೊನಾ ಹರಡಲು ಕಾರಣವಾಗಿದೆಎಂದರು. ಜಿಲ್ಲೆ ಹಾಗೂ ತಾಲೂಕುಕೇಂದ್ರಗಳಲ್ಲಿ ಜನರು ಸೋಂಕಿಗೆ ಒಳಗಾ ಗಿಮೃತಪಡಲು ಸರ್ಕಾರವೇ ಹೊಣೆಯಾಗಿದ್ದು, ಕೇಂದ್ರ ಮತ್ತು ರಾಜ್ಯಸರ್ಕಾರ ಸಮರ್ಪಕವಾಗಿ ಲಸಿಕೆ ಖರೀದಿಸದೆ ವಿದೇಶಗಳಿಗೆ ರಫ್ತು ಮಾಡಿದ ಹಿನ್ನೆಲೆಯಲ್ಲಿ ದೇಶದ ಜನರಿಗೆ ಲಸಿಕೆ ಅಭಾವ ಸೃಷ್ಟಿಯಾಗಿದೆ ಎಂದರು.

ಕೇವಲ 1,200ಕೋಟಿ ರೂ. ಘೋಷಣೆ ಮಾಡುವಮೂಲಕಕಣ್ಣೊರೆಸುವತಂತ್ರಅನುಸರಿಸಿದ್ದು,ಸೋಂಕಿತರಿಗೆ ಸಮರ್ಪಕವಾದ ಬೆಡ್‌,ಆಕ್ಸಿಜನ್‌, ವ್ಯವಸ್ಥೆ ಕಲ್ಪಿಸದೆ ಕಾಟಾಚಾರದನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದುದೂರಿದರು.ಜಿಲ್ಲಾಡಳಿತ ಹೋಂ ಐಸೋಲೇಷನ್‌ರದ್ದುಗೊಳಿಸಿ ಕೋವಿಡ್‌ ಕೇಂದ್ರಗಳಲ್ಲಿ ಚಿಕಿತ್ಸೆಪಡೆಯಲು ಅನುಕೂಲ ಕಲ್ಪಿಸುವ ಜತೆಗೆರೋಗ ಲಕ್ಷಣ ಕಂಡು ಬಂದಿರುವವ್ಯಕ್ತಿಗಳನ್ನು ‌ ಕೂಡಲೇ ತಪಾಸಣೆ ನಡೆಸಿ ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ನೀಡುವಮೂಲಕ ರೋಗ ಹರvದಂ‌ ತೆ ಅಗತ್ಯಮುನ್ನೆಚ್ಚರಿಕೆ ಕ್ರಮಗಳನ್ನುಅನುಸರಿಸಬೇಕೆಂದರು.

ಈವೇಳೆ ತಾಪಂಉಪಾಧ್ಯಕ್ಷ ಬಿ.ಎಂ.ರಘು, ಸದಸ್ಯತೋಯಿಜಾಕ್ಷ, ಗ್ರಾಪಂ ಉಪಾಧ್ಯಕ್ಷಸಂತೋಷ್‌, ಸದಸ್ಯರಾದ ಕುಮಾರಕೊಪ್ಪ,ರುದ್ರೇಶ್‌, ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕಜೋಗಿಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷದಿವಾಕರ್‌, ಮುಖಂಡರಾದ ರಮೇಶ್‌ಗೌಡ, ಫ‌ರಿÌàಜ್‌,ಕೃಷ್ಣೇಗೌಡ ಇದ್ದರು

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.