ಅಗ್ಗ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಗ್ರಾಹಕರು
Team Udayavani, Apr 26, 2021, 4:00 PM IST
ಭಾರತೀನಗರ: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಭಾರತೀನಗರ ಪಟ್ಟಣ ಭಾನುವಾರ ಸಂಪೂರ್ಣಸ್ತಬ್ಧಗೊಂಡಿತ್ತು. ಮಂಡ್ಯ ರಸ್ತೆ, ಹಲಗೂರು ರಸ್ತೆ,ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿಯಾವಾಗಲೂ ರಸ್ತೆಯಲ್ಲಿ ಜನಜಂಗುಳಿಯಿಂದ ಕೂಡಿರುತ್ತಿತ್ತು. ಅಂಗಡಿ ಮುಂಗಟ್ಟುಗಳೆಲ್ಲವೂಬಂದ್ ಆಗಿದ್ದರಿಂದ ಈ ಎಲ್ಲಾ ರಸ್ತೆಗಳು ಜನರಿಲ್ಲದೆಬಿಕೋ ಎನ್ನುತ್ತಿದ್ದವು.
ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಗ್ರಾಹಕರು: ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳಖರೀದಿಗಾಗಿ ಅವಕಾಶ ಮಾಡಿಕೊಡಲಾ ಗಿತ್ತು. ಈಸಮಯದಲ್ಲಿ ಭಾರತೀನಗರ ಪಟ್ಟಣದ ಸುತ್ತಮುತ್ತಲಗ್ರಾಮಗಳ ಜನರೆಲ್ಲರೂ ಮುಂಜಾನೆ ಯಿಂ ದಲೇಮನೆಯಿಂದ ಹೊರಬಂದು ದಿನಸಿ ಪದಾರ್ಥಗಳುಸೇರಿದಂತೆ ಹೂ-ಹಣ್ಣು ತರಕಾರಿ, ಸೊಪ್ಪು ಸೇರಿದಂತೆಅವಶ್ಯ ಇರುವ ವಸ್ತುಗಳನ್ನು ಖರೀದಿ ಮಾಡಲುಪಟ್ಟಣದಲ್ಲಿ ಮುಗಿಬಿದ್ದಿದ್ದು ಕಂಡಿಬಂದಿತು.
ಮುಗಿಬಿದ್ದ ಮಾಂಸ ಪ್ರಿಯರು: ಭಾನುವಾರಬಂತು ಎಂದರೆ ಮಾಂಸ ಪ್ರಿಯರು ಮಾಂಸ ತಿನ್ನುವುದು ಸರ್ವೆ ಸಾಮಾನ್ಯ. ಅದರಂತೆ ಪಟ್ಟಣದಲ್ಲಿಎಲ್ಲಾ ಮಟನ್, ಚಿಕನ್, ಮೀನು ಅಂಗಡಿಗಳಲ್ಲಿಮಾಂಸ ಖರೀದಿಗೆ ಮುಗಿಬಿದ್ದಿದ್ದರು. ಬೆಳಗ್ಗೆ 6ರಿಂದ 10ರವರೆಗೆ ಸಮಯ ನಿಗದಿ ಮಾಡಿದ್ದರಿಂದಯಾವುದೇ ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ಧರಿಸದೆ ಖರೀದಿಗೆ ಮುಂದಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ