ಕೋವಿಡ್: ಸಾರಿ ಪ್ರಕರಣ ಹೆಚ್ಚಳ


Team Udayavani, Apr 23, 2021, 4:16 PM IST

covid issue

ಮಂಡ್ಯ: ಜಿಲ್ಲೆಯಲ್ಲಿ ಎರಡನೇ ಅಲೆಯ ಕೊರೊನಾ ಸೋಂಕು ವೇಗವಾಗಿಹೆಚ್ಚುತ್ತಿದೆ. ಅದರಂತೆ ಸಾರಿ (ತೀವ್ರ ಉಸಿರಾಟದ ತೊಂದರೆ) ಪ್ರಕರಣಗಳುದಾಖಲಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರುತ್ತಿರುವುದರಿಂದಸಾರ್ವಜನಿಕರು ಆತಂಕಪಡುವಂತೆ ಮಾಡಿದೆ.

ಉಸಿರಾಟದ ತೊಂದರೆ, ಕೆಮ್ಮು, ಜ್ವರದಿಂದಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.ಇದುವರೆಗೂ 174 ಮಂದಿ ಮೃತಪಟ್ಟಿದ್ದಾರೆ.ಮಾ.28ರಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಾಬಂದಿದೆ. ಅದರಲ್ಲೂ ತೀವ್ರ ಉಸಿರಾಟದತೊಂದರೆ(ಸಾರಿ) ಪ್ರಕರಣ ಹೆಚ್ಚು ದಾಖಲಾಗಿದೆ.

20 ಮಂದಿ ಕೋವಿಡ್ಗೆ ಬಲಿ: ಕಳೆದ 25 ದಿನಗಳಿಂದ ಸಾವಿನ ಸಂಖ್ಯೆಯೂಏರುತ್ತಿದ್ದು, ಸುಮಾರು 16 ಮಂದಿ ಮೃತಪಟ್ಟಿದ್ದಾರೆ. ಮಾ.28ರವರೆಗೆ 154ಮಂದಿ ಮೃತಪಟ್ಟಿದ್ದರು. ಅಲ್ಲಿಂದ ಏ.22ರವರೆಗೆ 16 ಮಂದಿ ಮೃತಪಟ್ಟರೆ,ಏ.22ರಿಂದ ನಾಲ್ವರು ಸಾವನ್ನಪ್ಪಿದ್ದಾರೆ.

ವಯಸ್ಸಾದವರೇ ಹೆಚ್ಚು: 60 ವರ್ಷ ಮೇಲ್ಪಟ್ಟ ವಯಸ್ಸಾದವರೇ ಹೆಚ್ಚುಸೋಂಕಿಗೆ ಬಲಿಯಾಗುತ್ತಿದ್ದಾರೆ. ಸೋಂಕಿನ ಜತೆಗೆ ಇತರೆ ಆರೋಗ್ಯ ಸಮಸ್ಯೆ,ಉಸಿರಾಟದ ತೊಂದರೆ, ಜ್ವರ, ಕೆಮ್ಮಿನಿಂದ ಮೃತಪಟ್ಟವರ ಸಂಖ್ಯೆಹೆಚ್ಚಾಗುತ್ತಿದೆ.ಯುವಕರು ಬಲಿ: ಕಳೆದ ಮೂರು ವಾರಗಳಿಂದ 35 ವರ್ಷದೊಳಗಿನನಾಲ್ಕು ಮಂದಿ ಯುವಕರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕುವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿ ಪ್ರಕರಣಗಳು ಹೆಚ್ಚುತ್ತಿವೆ.

14 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ: ಸೋಂಕಿನಿಂದ ಗಂಭೀರ ಸಮಸ್ಯೆಎದುರಿಸುತ್ತಿರುವ 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರಉಸಿರಾಟದ ತೊಂದರೆ, ನಿರಂತರ ಕೆಮ್ಮು, ಜ್ವರ ಇರುವವರಿಗೆ ತುರ್ತಾಗಿಚಿಕಿತ್ಸೆ ನೀಡಲಾಗುತ್ತಿದೆ.300 ಆಕ್ಸಿಜನ್‌ ಬೆಡ್‌ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿಕೋವಿಡ್‌ ಆಸ್ಪತ್ರೆಯನ್ನಾಗಿ ಪರಿವರ್ತಿಸಲುಪ್ರಯತ್ನ ನಡೆಸಲಾಗುತ್ತಿದೆ.

ಈಗಾಗಲೇ300 ಆಕ್ಸಿಜನ್‌ ಬೆಡ್‌ ವ್ಯವಸ್ಥೆಮಾಡಲಾಗಿದ್ದು, ಕೊರೊನೇತರ ಚಿಕಿತ್ಸೆಗೆಒಪಿಡಿ ಬಂದ್‌ ಮಾಡಿದರೆ ಇನ್ನೂ 100ಆಕ್ಸಿಜನ್‌ ಬೆಡ್‌ಗಳು ಸಿಗಲಿವೆ.ಆಕ್ಸಿಜನ್‌ಪ್ಲಾಂಟ್‌ಗೆಪ್ರಸ್ತಾವ®ಮಿಮ್ಸ್‌ನಲ್ಲಿ ಈಗಾಗಲೇ ಒಂದು ಆಕ್ಸಿಜನ್‌ಪ್ಲಾಂಟ್‌ ಇದ್ದು, ನಿರಂತರ ಆಕ್ಸಿಜನ್‌ ಪೂರೈಕೆಮಾಡಲಾಗುತ್ತಿದ್ದು, ಆಕ್ಸಿಜನ್‌ ಕೊರತೆ ಇಲ್ಲ.ಆದರೆ ಮುಂದಿನ ದಿನಗಳಲ್ಲಿ ಕೋವಿಡ್‌ಹೆಚ್ಚಳವಾದರೆ ಸಮಸ್ಯೆಯಾಗಬಾರದುಎಂಬ ಉದ್ದೇಶದಿಂದ ಮತ್ತೂಂದು ಆಕ್ಸಿಜನ್‌ಪ್ಲಾಂಟ್‌ಗೆ ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸಲಾಗಿದೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.