18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಿರಿ: ಶಾಸಕ
Team Udayavani, Jun 20, 2021, 9:01 PM IST
ಮಂಡ್ಯ: 18 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ ಲಸಿಕೆಪಡೆದು ಕೊರೊನಾ ಸೋಂಕಿನಿಂದ ದೂರವಿರಿ ಎಂದು ಶಾಸಕಎಂ.ಶ್ರೀನಿವಾಸ್ ಹೇಳಿದರು.
ನಗರದ15ನೇ ವಾರ್ಡ್ನ ಕುವೆಂಪುನಗರದಲ್ಲಿ ಆರೋಗ್ಯಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವಿಶ್ವದೆÇÉೆಡೆ ವ್ಯಾಪಿಸಿಜನರನ್ನುಬಲಿತೆಗೆದುಕೊಂಡಿದ್ದಲ್ಲದೆ, ಸೋಂಕನ್ನು ತಡೆಗಟ್ಟಲುಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ… ಲಸಿಕೆ ಬಂದಿವೆ. ಜನತೆತಪ್ಪದೇ ಲಸಿಕೆ ಪಡೆದು ಸೋಂಕಿನಿಂದ ದೂರವಿರಿ ಎಂದರು.
ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರೂ ಕೊರೊನಾದಿಂದ ರಕ್ಷಿಸಿಕೊಳ್ಳಿಎಂದರು. ನಗರಸಭೆ ಸದಸ್ಯ ವೈ.ಜೆ.ಮೀನಾಕ್ಷಿ ಪುಟ್ಟಸ್ವಾಮಿ,ಮುಖಂಡರಾದ ರಾಜಣ್ಣ, ಪುಟ್ಟಸ್ವಾಮಿ, ಆಶಾ ಹಾಗೂಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?