ಶೇ.5ರಷ್ಟು18 ವರ್ಷದೊಳಗಿನವರಿಗೆ ಕೊರೊನಾ?
Team Udayavani, Jun 23, 2021, 8:53 PM IST
ಎಚ್.ಶಿವರಾಜು
ಮಂಡ್ಯ: ಕೊರೊನಾ ಸೋಂಕಿನ ಎರಡನೇಅಲೆಯ ನಂತರ ಮುಂದಿನ ದಿನಗಳಲ್ಲಿ 3ನೇಅಲೆ ಪ್ರಾರಂಭವಾಗಲಿದೆ ಎಂಬ ವರದಿಜಿಲ್ಲೆಯ ಜನರನ್ನು ಆತಂಕ ಕ್ಕೀಡು ಮಾಡಿದೆ.ಅದನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಿದ್ಧತೆ ಆರಂಭಿಸಿದೆ.
ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟುಸಾವು-ನೋವು ಸಂಭವಿಸಿದೆ. ಸುಮಾರು350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ದ್ದರೆ,18ಕ್ಕೂಹೆಚ್ಚು ಮಂದಿಗೆ ಬ್ಲಾಕ್ ಫಂಗಸ್ ಸೋಂಕುಪತ್ತೆಯಾಗಿದೆ.
ಸದ್ಯ ಪಾಸಿಟಿವಿಟಿ ದರ ಶೇ.3.5ರಷ್ಟಿದ್ದು, ಸೋಂಕು ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಈ ನಡುವೆ ಮೂರನೇ ಅಲೆಎದುರಿಸಲು ಜನರು ಸಿದ್ಧರಾಗಬೇಕಿದೆ.ಮಕ್ಕಳ ಮೇಲೆ ಹೆಚ್ಚು ನಿಗಾ: ಮೂರನೇಅಲೆಯು ಮಕ್ಕಳಿಗೆ ಹಾಗೂ ದೊಡ್ಡÊ ರಿಗೂಸಂಕಷ್ಟ ತಂದೊಡ್ಡಬಹುದು. ಆದರೆ ಎಲ್ಲಿಯೂ ಕೇವಲ ಮಕ್ಕಳಿಗೆ ಮಾತ್ರ ಬರಲಿದೆಎಂಬುದನ್ನು ವೈಜ್ಞಾನಿಕವಾಗಿ ವರದಿ ಹೇಳಿಲ್ಲ.
ಆದರೂ ಮಕ್ಕಳ ಮೇಲೆ ಹೆಚ್ಚು ನಿಗಾ ವಹಿಸಬೇಕಾಗಿದೆ ಎಂಬುದು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ವೈದ್ಯರ ಅಭಿಪ್ರಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?