ಮಂಡ್ಯ: 806 ಮಂದಿಗೆ ಸೋಂಕು, 5 ಮಂದಿ ಬಲಿ
Team Udayavani, May 27, 2021, 7:33 PM IST
ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಸೋಂಕಿನಪ್ರಕರಣಗಳು ಏರಿಕೆ ಕಂಡಿದ್ದು,ಬುಧವಾರ 806 ಮಂದಿಗೆ ಸೋಂಕುಆವರಿಸಿದ್ದು, 5 ಮಂದಿ ಮೃತಪಟ್ಟಿದ್ದಾರೆ.
ಮೃತ 5 ಮಂದಿಯ ಪೈಕಿ ಮಂಡ್ಯ,ಮಳವಳ್ಳಿ, ಕೆ.ಆರ್.ಪೇಟೆಯಲ್ಲಿ ತಲಾಒಬ್ಬರು, ನಾಗಮಂಗಲದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಎಲ್ಲರೂ ಕೊರೊನಾಸೋಂಕಿನ ಜತೆಗೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇದರಿಂದ ಸಾವಿನ ಸಂಖ್ಯೆ 427ಕ್ಕೇರಿದೆ.ಜಿಲ್ಲೆಯಾದ್ಯಂತ 806 ಮಂದಿಗೆ ಸೋಂಕು ಆವರಿಸಿದೆ. ಮಂಡ್ಯ 147,ಮದ್ದೂರು 146, ಮಳವಳ್ಳಿ 138, ಪಾಂಡವ ಪುರ 88, ಶ್ರೀರಂಗಪಟ್ಟಣ 149, ಕೆ.ಆರ್.ಪೇಟೆ 77, ನಾಗಮಂಗಲ57 ಹಾಗೂ ಹೊರ ಜಿಲ್ಲೆಯ 4 ಮಂದಿಗೆಸೋಂಕು ಆವರಿಸಿದೆ. ಇದುವರೆಗೂ ಜಿಲ್ಲೆ ಯಲ್ಲಿ ಒಟ್ಟು 57429 ಪ್ರಕರಣಗಳು ದಾಖಲಾಗಿವೆ.
ಅದರಂತೆ 432 ಮಂದಿಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ51,591 ಮಂದಿ ಚೇತರಿಸಿಕೊಂಡಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 5,409 ಸಕ್ರಿಯಪ್ರಕರಣಗಳಿದ್ದು, ಇದರಲ್ಲಿ 595 ಸರ್ಕಾರಿಆಸ್ಪತ್ರೆ, 157 ಖಾಸಗಿ ಆಸ್ಪತ್ರೆ, 1430ಮಂದಿ ಕೋವಿಡ್ ಕೇರ್ ಸೆಂಟರ್ಹಾಗೂ 3227 ಮಂದಿ ಮನೆಗಳಲ್ಲೇಚಿಕಿತ್ಸೆ ಪಡೆಯುತ್ತಿದ್ದಾರೆ. 3,451ಮಂದಿಗೆ ಪರೀಕ್ಷೆ ನಡೆಸಲಾಗಿತ್ತು.
ಅದರಲ್ಲಿ 2,485 ಆರ್ಟಿಪಿಸಿಆರ್ ಹಾಗೂ966 ಮಂದಿಗೆ ರ್ಯಾಪಿಡ್ ಪರೀಕ್ಷೆ ಮಾಡಿಸಿ ಕೊಂಡಿದ್ದರು. ಇದುವರೆಗೂ ಒಟ್ಟು7,49,835 ಮಂದಿ ಪರೀಕ್ಷೆಗೊಳಗಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾ ಕಾರಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ