712 ಮಂದಿಗೆ ಸೋಂಕು: 3 ಮಂದಿ ಬಲಿ


Team Udayavani, Jun 3, 2021, 6:02 PM IST

covid news

ಮಂಡ್ಯ: ಜಿಲ್ಲೆಯಲ್ಲಿ ಬುಧವಾರ 712ಮಂದಿಗೆ ಸೋಂಕು ಆವರಿಸಿದ್ದು,3ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ 3ಮಂದಿ ಪೈಕಿ ಮಳವಳ್ಳಿ,ಕೆ.ಆರ್‌.ಪೇಟೆಹಾಗೂ ನಾಗಮಂಗಲ ತಲಾ ಒಬ್ಬರುಸಾವನ್ನಪ್ಪಿದ್ದಾರೆ.

ಎಲ್ಲರೂ ಕೊರೊನಾಸೋಂಕಿನ ಜತೆಗೆ ಉಸಿರಾಟದತೊಂದರೆಯಿಂದ ಚಿಕಿತ್ಸೆ ಫಲಿಸದೆಮೃತಪಟ್ಟಿದ್ದಾರೆ. ಇದರಿಂದ ಸಾವಿನಸಂಖ್ಯೆ456ಕ್ಕೇರಿದೆ.ಜಿಲ್ಲೆಯಾದ್ಯಂತ 712 ಮಂದಿಗೆಸೋಂಕು ಆವರಿಸಿದೆ.

ಮಂಡ್ಯ116,ಮದ್ದೂರು108, ಮಳವಳ್ಳಿ95,ಪಾಂಡವಪುರ98, ಶ್ರೀರಂಗಪಟ್ಟಣ101,ಕೆ.ಆರ್‌.ಪೇಟೆ136,ನಾಗಮಂಗಲ 51 ಹಾಗೂಹೊರ ಜಿಲ್ಲೆಯ7ಮಂದಿಗೆಸೋಂಕುಆವರಿಸಿದೆ.ಇದುವರೆಗೂಜಿಲ್ಲೆಯಲ್ಲಿ ಒಟ್ಟು 61,927 ಪ್ರಕರಣದಾಖಲಾಗಿವೆ. ಅದರಂತೆ136 ಮಂದಿಸೋಂಕಿನಿಂದ ಗುಣಮುಖರಾಗಿಬಿಡುಗಡೆಯಾಗಿದ್ದಾರೆ.

ಇದುವರೆಗೂ55,430 ಮಂದಿ ಚೇತರಿಸಿಕೊಂಡಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 6039 ಸಕ್ರಿಯಪ್ರಕರಣಗಳಿದ್ದು, ಇದರಲ್ಲಿ548 ಸರ್ಕಾರಿಆಸ್ಪತ್ರೆ,128 ಖಾಸಗಿ ಆಸ್ಪತ್ರೆ,1729ಮಂದಿ ಕೋವಿಡ್‌ಕೇರ್‌ ಸೆಂಟರ್‌ಹಾಗೂ 3,634 ಮಂದಿ ಮನೆಗಳಲ್ಲೇಚಿಕಿತ್ಸೆ ಪಡೆಯುತ್ತಿದ್ದಾರೆ.3084 ಮಂದಿಗೆ ಪರೀಕ್ಷೆ ನಡೆಸಲಾಗಿತ್ತು.

ಅದರಲ್ಲಿ2,556 ಆರ್‌ಟಿಪಿಸಿಆರ್‌ಹಾಗೂ 528 ಮಂದಿಗೆ ರ್ಯಾಪಿಡ್‌ ಪರೀಕ್ಷೆಮಾಡಿಸಿಕೊಂಡಿದ್ದರು. ಇದುವರೆಗೂಒಟ್ಟು7,73,423 ಮಂದಿಪರೀಕ್ಷೆಗೊಳಗಾಗಿ ದ್ದಾರೆಎಂದು ಜಿಲ್ಲಾಸರ್ವೇಕ್ಷಣಾಕಾರಿಪ್ರಕಟಣೆಯಲ್ಲಿತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.