ತಾಲೂಕಿಗೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯ ನಿರೀಕ್ಷೆ


Team Udayavani, Jun 4, 2021, 6:37 PM IST

covid news

ಮಂಡ್ಯ: ನಾಗಮಂಗಲ ತಾಲೂಕಿನಲ್ಲಿ ವಲಸಿಗರಸಂಖ್ಯೆ ಹೆಚ್ಚಾಗಿದ್ದು, ಇದರಿಂದಕೊರೊನಾ ಸೋಂಕಿನಎರಡನೇ ಅಲೆಯೂ ವೇಗವಾಗಿ ಹರಡಿತು.ಸೋಂಕನ್ನು ನಿವಾರಿಸಲು ಶಾಸಕಕೆ.ಸುರೇಶ್‌ಗೌಡ ಹಾಗೂ ತಾಲೂಕು ಆಡಳಿತಕ್ಕೆ ಸವಾಲಾಗಿತ್ತು.

ವಲಸಿಗರನ್ನು ಪತ್ತೆ ಹಚ್ಚಿ ಅವರನ್ನುಪರೀಕ್ಷೆಗೊಳಪಡಿಸಿ, ಸೂಕ್ತ ಚಿಕಿತ್ಸೆ ನೀಡಿ ತಾಲೂಕಿನಲ್ಲಿಹರಡಿದ್ದ ಸೋಂಕಿನ ಚೈನ್‌ಲಿಂಕ್‌ಕತ್ತರಿಸಲು ಎಲ್ಲ ರೀತಿಯ ಕ್ರಮಗಳನ್ನುಕೈಗೊಳ್ಳಲಾಗಿದೆ.ಸೋಂಕು ಕಂಡು ಬರುವ ಗ್ರಾಮಗಳನ್ನುಸೀಲ್‌ಡೌನ್‌ ಮಾಡಿ, ಸೋಂಕಿತರನ್ನು ಪತ್ತೆ ಹಚ್ಚಿ ಅವರನ್ನುಕ್ವಾರಂಟೈನ್‌ಕೇಂದ್ರಗಳಿಗೆ ಕರೆತಂದು ಉತ್ತಮ ಚಿಕಿತ್ಸೆ, ಸೌಲಭ್ಯ ಕಲ್ಪಿಸುವ ಮೂಲಕಸೋಂಕು ನಿಯಂತ್ರಣಕ್ಕೆಕ್ರಮ ವಹಿಸಲಾಗುತ್ತಿದೆ.

ಬಡವರು, ನಿರ್ಗತಿಕರಿಗೆ ಆಹಾರ ಹಾಗೂ ಔಷಧಕಿಟ್‌ಗಳನ್ನು ವಿತರಿಸುವ ಮೂಲಕ ನೆರವು ನೀಡುವುದಲ್ಲದೆ,ಖುದ್ದಾಗಿ ಸೋಂಕಿತರಿರುವಕ್ವಾರಂಟೈನ್‌ಕೇಂದ್ರಗಳು ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡಿ ಆರೋಗ್ಯವಿಚಾರಿಸುವ ಮೂಲಕ ಸೋಂಕು ನಿಯಂತ್ರಿಸಲುಪ್ರಯತ್ನ ಮಾಡಲಾಗುತ್ತಿದೆ. ಸದ್ಯ ನಾಗಮಂಗಲತಾಲೂಕು ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ 6ನೇ ಸ್ಥಾನದಲ್ಲಿದ್ದರೆ, ಸಕ್ರಿಯ ಪ್ರಕರಣಗಳಲ್ಲಿ ಕೊನೇ ಸ್ಥಾನಪಡೆದಿದೆ. ಈ ಬಗ್ಗೆ ಶಾಸಕ ಕೆ.ಸುರೇಶ್‌ಗೌಡ ಅವರುಉದಯವಾಣಿಯೊಂದಿಗೆ ಸೋಂಕು ನಿಯಂತ್ರಣಕ್ಕೆಸಂಬಂಧಿಸಿ ಕುರಿತಂತೆ ತಮ್ಮ ಅಭಿಪ್ರಾಯಹಂಚಿಕೊಂಡಿದ್ದಾರೆ.

ತಾಲೂಕಿನ ವಲಸಿಗರ ಪತ್ತೆಗೆಯಾವ ಕ್ರಮ ಕೈಗೊಂಡಿದ್ದೀರಾ?

ತಾಲೂಕಿನಲ್ಲಿ ಹೆಚ್ಚು ವಲಸಿಗರು ಬಂದಿದ್ದಾರೆ.ಮೊದಲ ಅಲೆಯಲ್ಲಿ ಯಾವುದೇ ಸೋಂಕುಕಂಡುಬಂದಿರಲಿಲ್ಲ. ನಂತರದ ದಿನಗಳಲ್ಲಿ ಬಾಂಬೆಯಿಂದ ಬಂದಿದ್ದ ವಲಸಿಗರೊಬ್ಬರಲ್ಲಿ ಕಾಣಿಸಿಕೊಂಡಿತ್ತು.ಇದನ್ನು ನಿಯಂತ್ರಿಸಲಾಗಿತ್ತು. ಆದರೆ ಎರಡನೇಅಲೆಯಲ್ಲಿ ಇದು ಹೆಚ್ಚಳವಾಗಿತ್ತು. ಬೆಂಗಳೂರಿನಲ್ಲಿಅತಿ ಹೆಚ್ಚು ಮಂದಿ ತಾಲೂಕಿನವರು ಇದ್ದು,ಬೆಂಗಳೂರಿನಲ್ಲಿ ಸೋಂಕುಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲರೂ ಗ್ರಾಮಗಳಿಗೆ ಬಂದಿದ್ದರಿಂದಸೋಂಕು ಹೆಚ್ಚಾಗಿ ಹರಡಿತ್ತು. ಇವರನ್ನು ಪತ್ತೆ ಹಚ್ಚಲುಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು, ಅಂಗನವಾಡಿ,ಆಶಾಕಾರ್ಯಕರ್ತೆಯರು ಪತ್ತೆ ಹಚ್ಚಿ ಎಲ್ಲರನ್ನುಪರೀಕ್ಷೆಗೊಳಪಡಿಸಿ, ಸೋಂಕಿತರನ್ನುಕ್ವಾರಂಟೈನ್‌ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕು ನಿಯಂತ್ರಣಕ್ಕೆ ಯಾವ ರೀತಿ ಕ್ರಮ ತೆಗೆದುಕೊಂಡಿದ್ದೀರಾ?

ತಾಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯಕ್ರಮಗಳನ್ನುಕೈಗೊಳ್ಳಲಾಗಿದೆ. ಸೋಂಕುಕಂಡುಬಂದವರನ್ನು ಕೂಡಲೇಕ್ವಾರಂಟೈನ್‌ಕೇಂದ್ರಗಳಿಗೆಕರೆತಂದು ಅವರಿಗೆ ಉತ್ತಮ ಚಿಕಿತ್ಸೆ, ಗುಣಮಟ್ಟದಬಿಸಿಯೂಟ, ಶೌಚಾಲಯ, ಶುಚಿತ್ವ, ಬಿಸಿನೀರು,ಹೊದಿಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನುಕಲ್ಪಿಸಲಾಗಿದೆ. ಖುದ್ದಾಗಿ ಅವರನ್ನು ಭೇಟಿ ಮಾಡಿಸಮಸ್ಯೆ ಆಲಿಸಿ ಬಗೆಹರಿಸುವ ಮೂಲಕ ಸೋಂಕುನಿಯಂತ್ರಣಕ್ಕೆಕ್ರಮ ವಹಿಸಲಾಗಿದೆ.

ತಾಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಸೌಲಭ್ಯ ಹೇಗಿದೆ?

ಸರ್ಕಾರದ ಮಟ್ಟದಲ್ಲಿ ತಾಲೂಕಿಗೆ ವಿಶೇಷ ಸೌಲಭ್ಯಗಳುಕೊಟ್ಟಿಲ್ಲ. ವಿರೋಧ ಪಕ್ಷದವರು ಎಂದು ನಿರ್ಲಕ್ಷವಹಿಸಿದ್ದಾರೆ. ಸ್ಥಳೀವಾಗಿ ತಾಲೂಕು ಆಡಳಿತಹಾಗೂ ದಾನಿಗಳ ಸಹಾಯದಿಂದ ಅಗತ್ಯ ಸೌಲಭ್ಯನೀಡಲಾಗುತ್ತಿದೆ. ಸೋಂಕು ನಿಯಂತ್ರಿಸಲು ದೂರದೃಷ್ಟಿಯಕ್ರಮಕೈಗೊಳ್ಳಬೇಕಿತ್ತು. ಹೆಚ್ಚು ಹೆಚ್ಚುಪರೀಕ್ಷೆಗಳು ನಡೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರಪರೀûಾಕಿಟ್‌ಗಳನ್ನು ಒದಗಿಸಬೇಕು. ಪರೀಕ್ಷೆ ಹೆಚುc ‌ನಡೆದಂತೆ ಸೋಂಕು ನಿಯಂತ್ರಿಸಲು ಸಾಧ್ಯವಾಗಲಿದೆ.ಸೋಂಕಿತರ ಪ್ರಥಮ ಸಂಪರ್ಕದ 30 ಮಂದಿ ಹಾಗೂದ್ವಿತೀಯ ಸಂಪರ್ಕದ20 ಮಂದಿಗೆ ಪರೀಕ್ಷೆ ಅಗತ್ಯವಾಗಿನಡೆಯಬೇಕಿದೆ. ಹೋಂ ಕ್ವಾರಂಟೈನ್‌ ವ್ಯವಸ್ಥೆ ಸರಿಯಲ್ಲ. ರ್ಯಾಪಿಡ್‌, ಆಂಟಿಜೆನ್‌ ಟೆಸ್ಟ್‌ಗಳಲ್ಲಿ ಸರಿಯಾದವರದಿ ಬರುವುದಿಲ. ಆರ್‌ಟಿಪಿಸಿಆರ್‌ನಲ್ಲೂ ನೆಗೆಟಿವ್‌ ವರದಿ ಬಂ¨ರೂ‌ ಸಿಟಿ ಸ್ಕಾನ್‌ನಲ್ಲಿ ವೈರಸ್‌ಗಂಭೀರವಾಗಿ ಹರಡಿರುತ್ತೆ. ಆದರೆ ಸರ್ಕಾರ ಸೋಂಕಿನಸಂಖ್ಯೆಕಡಿಮೆ ಮಾಡುವ ಬದಲು ಜನರ ಜೀವಉಳಿಸಲು ಮುಂದಾಗಬೇಕು.

ಸೋಂಕುನಿಯಂತ್ರಣಕ್ಕೆವೈಯಕ್ತಿಕ ಕೊಡುಗೆಏನು?

ನಮ್ಮ ತಾಲೂಕಿನಲ್ಲಿ ಹೆಚ್ಚು ಬಡವರಿದ್ದಾರೆ. ಅವರುಸಿಟಿ ಸ್ಕಾ Âನ್‌ ಮಾಡಿಸಿಕೊಳ್ಳಲು ಆರ್ಥಿಕವಾಗಿ ಸಬಲರಾಗಿಲ್ಲ. ಅಂಥವರಿಗೆ ಸಹಾಯ ಮಾಡಲಾಗುತ್ತಿದೆ.ಸೋಂಕಿತರಿಗೆ ಬೇಕಾದ ಅಗತ್ಯ ಆಕ್ಸಿಜನ್‌, ಬೆಡ್‌ ವ್ಯವಸ್ಥೆಮಾಡಿಕೊಡಲಾಗುತ್ತಿದೆ. ಅಗತ್ಯವಾದ ಔಷಧಗಳನ್ನುವೈಯಕ್ತಿಕವಾಗಿ ವಿತರಿಸಲಾಗುತ್ತಿದೆ. ಸೀಲ್‌ಡೌನ್‌ ಆದಗ್ರಾಮಗಳಿಗೆ ಆಹಾರ ಕಿಟ್‌ಗಳನ್ನು ತಾಲೂಕು ಆಡಳಿತಹಾಗೂ ಸ್ಥಳೀಯ ಆಡಳಿತಗಳ ಜತೆ ದಾನಿಗಳ ಸಹಕಾರದಿಂದ ನೀಡಲಾಗುತ್ತಿದೆ. ಸೋಂಕಿತರನ್ನುಕರೆತರಲುಹಾಗೂ ಕರೆದುಕೊಂಡು ಹೋಗಲು ಈಗಾಗಲೇ ನಾಲ್ಕುಆಂಬ್ಯುಲೆನ್ಸ್‌ಗಳಿವೆ. ಇನ್ನೂ ನಾಲ್ಕು ಆಂಬ್ಯುಲೆನ್ಸ್‌ಗಳನ್ನುಸರ್ಕಾರ ಬಾಡಿಗೆಗೆ ತೆಗೆದುಕೊಳ್ಳುವಂತೆ ಸೂಚಿಸಿದೆ.ಅದರಂತೆ ವೈಯಕ್ತಿಕವಾಗಿ ಹಲವು ಸಹಾಯಗಳನ್ನುಮಾಡಲಾಗುತ್ತಿದೆ.

ಟಾಪ್ ನ್ಯೂಸ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.