ದಸರಾ ಬೊಂಬೆಗಳ ಪ್ರದರ್ಶನ ಜನಾಕರ್ಷಣೆ

ನವರಾತ್ರಿ ದಸರಾ ಪ್ರಯುಕ್ತ ಗೊಂಬೆ ಪ್ರದರ್ಶನ ಅರ್ಚಕ ಕೃಷ್ಣಭಟ್‌ ಸರ್ವಮಂಗಳಾ ದಂಪತಿ ಆಯೋಜನೆ

Team Udayavani, Oct 12, 2021, 6:26 PM IST

mandya gombe

ಶ್ರೀರಂಗಪಟ್ಟಣ: ಪಟ್ಟಣದ ಜ್ಞಾನ ಮಂದಿರದಲ್ಲಿ ನವ ರಾತ್ರಿ ಸಂಭ್ರಮ ದಲ್ಲಿ ಏರ್ಪಡಿಸಿರುವ ದಸರಾ ಬೊಂಬೆಗಳ ಪ್ರದರ್ಶನ ಜನಾಕರ್ಷಣೆ ಪಡೆಯುತ್ತಿದೆ. ಪಟ್ಟಣದ ಹಳೇ ಅಂಚೆ ಕಚೇರಿ ಬೀದಿಯಲ್ಲಿ, ಲಕ್ಷ್ಮೀದೇವಿ ದೇಗುಲದ ಪ್ರಧಾನ ಅರ್ಚಕ ಕೃಷ್ಣಭಟ್ಟ್ ಸರ್ವಮಂಗಳಾ ದಂಪತಿ ಹಲವಾರು ಬೊಂಬೆ ಗಳನ್ನು ಜೋಡಿಸಿ ಪ್ರದರ್ಶಿಸಿದ್ದಾರೆ.

ದಸರಾ ಉತ್ಸವ, ಪಟ್ಟಾಭಿ ಷೇಕ, ನವ ದುರ್ಗೆಯರು, ಜಾನಪದ ಕಲಾವಿ ದರು, ದೇಸಿ ನೃತ್ಯ, ಗಿರಿಜಾ ಕಲ್ಯಾಣ, ಮಹಾವಿಷ್ಣು, ಶ್ರೀರಂಗ ನಾಥ, ಶ್ರೀಕೃಷ್ಣ ರುಕ್ಕಿಣಿ, ಗೋಪಿಕೆಯರು, ಸಪ್ತ ಋಷಿಗಳ ಯಾಗ, ಶ್ರೀರಾಘ ವೇಂದ್ರರ ಬೃಂದಾವನ, ಗಜಗರಿ, ವಿನಾ ಯಕ, ಯತಿಗಳು, ಸಿಪಾಯಿಗಳ ಬೊಂಬೆಗಳು ಕಣ್ಮನ ಸೆಳೆಯುತ್ತಿವೆ.

ಒಂದಕ್ಕಿಂತ ಒಂದು ಭಿನ್ನ: ಮದುವೆ ದಿಬ್ಬಣ, ನಾಟ್ಯ ಕಲಾವಿದೆಯರು, ಕಾಮಧೇನು, ತೊಟ್ಟಿಲು ಕೃಷ್ಣ ಗ್ರಾಮೀಣ ಕಸುಬು, ಎತ್ತಿನಗಾಡಿ, ಗುಡಿ ಕೈಗಾರಿಕೆ, ರಾಜಸ್ತಾನಿ ವಾದ್ಯವೃಂದ, ಹೂವಾಡಗಿತ್ತಿ ಯರ ಬೊಂಬೆಗಳು ಗಮನ ಸೆಳೆಯುತ್ತವೆ. ಮುಂದಿನ ದ್ವಾರ ದಲ್ಲಿ ಮೃಗಾಲಯದ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಶ್ರೀರಂಗಪಟ್ಟಣದ ಹಳೇ ಅಂಚೆ ಕಚೇರಿ ಬೀದಿಯ ಜ್ಞಾನ ಮಂದಿರದಲ್ಲಿ ಕೃಷ್ಣಭಟ್‌ ಸರ್ವಮಂಗಳಾ ಸಂಪತಿ ದಸರಾ ಬೊಂಬೆಗಳ ಪ್ರದರ್ಶನ ಏರ್ಪಡಿಸಿದ್ದಾರೆ.

ಇದನ್ನೂ ಓದಿ;- ಭಾರೀ ಮಳೆ: ಅವಾಂತರ

ನವಧಾನ್ಯ: ಕ್ರಿಕೆಟ್‌ ಆಟ, ಕಿರಾಣಿ ಅಂಗಡಿ, ಬಟ್ಟೆ ಇತರ ಅಂಗಡಿಗಳ ಚಿತ್ರಣ ಕೂಡ ಇಲ್ಲಿ ಕಾಣ ಸಿಗು ತ್ತದೆ. ಬೊಂಬೆಗಳ ಜತೆಗೆ ನವಧಾನ್ಯಗಳ ಪೈರು ಗಳನ್ನು ಪ್ರದರ್ಶನಕ್ಕೆ ಇರಿಸಿರುವುದು ವಿಶೇಷ. ಸಿಹಿತಿಂಡಿ: ಶ್ರೀರಂಗಪಟ್ಟಣದಲ್ಲಿ ದಸರಾ ಬೊಂಬೆಗ ಳನ್ನು ವೀಕ್ಷಿಸಲು ವಿವಿಧ ಗ್ರಾಮಗಳಿಂದ ಜನರು ಭೇಟಿ ನೀಡುತ್ತಿದ್ದಾರೆ. ಬೊಂಬೆಗಳನ್ನು ವೀಕ್ಷಿಸಲು ಬರುವವರಿಗೆ ಕೃಷ್ಣಭಟ್‌ ದಂಪತಿ ಸಿಹಿತಿಂಡಿ ಕೊಟ್ಟು ಅವರ ಸಂತಸ ಇಮ್ಮಡಿಗೊಳಿಸುತ್ತಿದ್ದಾರೆ.

ಪಟ್ಟಣದ ನಮ್ಮ ಮನೆಯಲ್ಲಿ ನಮ್ಮ ತಾಯಿ 40 ವರ್ಷಗಳ ಹಿಂದೆ ಮನೆಯಲ್ಲಿ ದಸರಾ ಬೊಂಬೆ ಕೂರಿ ಸುವ ಪರಿಪಾಠ ಹೊಂದಿ ಗೊಂಬೆಗಳನ್ನು ವೇದಿಕೆ ನಿರ್ಮಿಸಲು ಒಂದು ಸಣ್ಣ ವೇದಿಕೆ ಮಾಡಿ ದಶಕದ ಈಚೆಗೆ ದಸರಾ ಬೊಂಬೆಗಳ ಸಾರ್ವಜನಿಕ ಪ್ರದರ್ಶನ ಏರ್ಪಡಿಸುತ್ತಿದ್ದೇವೆ. ಇಲ್ಲಿರುವ ಸಹ ಸ್ರಾರು ಬೊಂಬೆ ಗಳ ಪೈಕಿ ನೂರಾರು ಬೊಂಬೆಗಳನ್ನು ಪತ್ನಿ ಸರ್ವ ಮಂಗಳಾ ಮೂಲಕ ಅವರೇ ಸಿದ್ಧಪಡಿಸಿದ್ದಾರೆ. ದಸರಾ ಉತ್ಸವ ಮುಗಿದ ಒಂದು ವಾರದವರೆಗೂ ಬೊಂಬೆಗಳ ಪ್ರದರ್ಶನ ಇರುತ್ತದೆ ಎಂದು ಕೃಷ್ಣಭಟ್‌ ತಿಳಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.