ಜ್ವರಕ್ಕೆಂದು ಇಂಜೆಕ್ಷನ್ ಪಡೆದವ ಸಾವು: ವ್ಯಕ್ತಿಯ ಬಲಿ ಪಡೆದ ನಕಲಿ ವೈದ್ಯ!
Team Udayavani, Nov 21, 2019, 1:18 PM IST
ಮಂಡ್ಯ: ಜ್ವರದ ಕಾರಣಕ್ಕೆ ಔಷಧಿ ಪಡೆಯಲು ಬಂದಿದ್ದ ವ್ಯಕ್ತಿಯೋರ್ವನಿಗೆ ನಕಲಿ ವೈದ್ಯರೋರ್ವರು ಇಂಜೆಕ್ಷನ್ ಕೊಟ್ಟು ಅವನ ಸಾವಿಗೆ ಕಾರಣವಾದ ಘಟನೆ ಜಿಲ್ಲೆಯ ದಡಮಹಳ್ಳಿಯಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ದಡಮಹಳ್ಳಿಯ ಶಿವಲಿಂಗೇಗೌಡ (58) ಮೃತಪಟ್ಟ ದುರ್ದೈವಿ.
ತೊರೆಕಾಡನಹಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿರುವ ವೈದ್ಯ ಕೃಷ್ಣಮೂರ್ತಿ ಅವರು ನೀಡಿದ ಇಂಜೆಕ್ಷನ್ ನೀಡಿ ಶಿವಲಿಂಗೇಗೌಡ ಅವರ ಸಾವಿಗೆ ಕಾರಣ ಎಂದು ವರದಿಯಾಗಿದೆ.
ಕಳೆದ 20 ವರ್ಷಗಳಿಂದ ಮಂಗಳೂರು ಮೂಲದ ವೈದ್ಯ ಯವರು ಕ್ಲಿನಿಕ್ ನಡೆಸುತ್ತಿದ್ದಾರೆ.
ಜ್ವರ ಹಿನ್ನೆಲೆಯಲ್ಲಿ ಶಿವಲಿಂಗೇಗೌಡ ಸೋಮವಾರ ಇಂಜೆಕ್ಷನ್ ಪಡೆದಿದ್ದರು. ಆದರೆ ಇಂಜೆಕ್ಷನ್ ಪಡೆದ ಬಳಿಕ ಸೊಂಟದಲ್ಲಿ ಊತ ಕಾಣಿಸಿಕೊಂಡಿತ್ತು. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶಿವಲಿಂಗೇಗೌಡ ಸಾವನ್ನಪ್ಪಿದ್ದಾರೆ.
ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ