ಕೋವಿಡ್ ಪರೀಕ್ಷೆಗೆ ಅಡ್ಡಿ ಖಂಡನೀಯ: ಸುಮಲತಾ
Team Udayavani, Apr 26, 2020, 12:57 PM IST
ಮಂಡ್ಯ: ಪತ್ರಕರ್ತರ ಕೋವಿಡ್ ಪರೀಕ್ಷೆಗೆ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರ ಪುತ್ರ ಹಾಗೂ ಸ್ಥಳೀಯ ರೊಂದಿಗೆ ಬಂದು ಅಡ್ಡಿಪಡಿಸಿರುವುದು ನನ್ನ ಗಮನಕ್ಕೂ ಬಂದಿದ್ದು, ಇದು ಖಂಡನೀಯ ಎಂದು ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳ ಆದೇಶದಂತೆ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೆ ಜಿಲ್ಲಾಡಳಿತ ಒಳಪಡಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದು ಜಿಲ್ಲಾಡಳಿತದ ಉದ್ದೇಶವಾಗಿತ್ತು. ಇದನ್ನು ಅರ್ಥೈಸಿಕೊಳ್ಳದೆ ವಿಧಾನಪರಿಷತ್ ಸದಸ್ಯರು, ಮತ್ತವರ ಬೆಂಬಲಿಗರು ಸ್ಥಳಕ್ಕೆ ತೆರಳಿ ಅಡ್ಡಿಪಡಿಸಿದ್ದು ಸರಿಯಲ್ಲ. ಘಟನೆಗೆ ಸಂಬಂಧ ಕಾರ್ಯನಿರತ ಪತ್ರಕರ್ತರ ಸಂಘ ದೂರು ನೀಡಿರುವ ಬಗ್ಗೆ ಗೊತ್ತಾಗಿದ್ದು, ಇದೊಂದು ಶಿಕ್ಷಾರ್ಹ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸ ದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೋವಿಡ್ ವಾರಿಯರ್ಸ್ಗಳಿಗೆ ಸೂಕ್ತ ಭದ್ರತೆ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಸುಮಲತಾ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’