ಆಹಾರದ ಕಿಟ್ ವಿತರಣೆ
Team Udayavani, Jun 13, 2021, 8:05 PM IST
ಮದ್ದೂರು: ಕೊರೊನಾದಿಂದ ಸಂಕಷ್ಟ ಪರಿಸ್ಥಿತಿಯಲ್ಲಿರುವ ಕಡುಬಡವರು, ಅಗತ್ಯವುಳ್ಳವರಿಗೆ ಆಹಾರ ಪದಾರ್ಥಗಳನ್ನುಶ್ರೀನಿಧಿಗೌಡ ಪ್ರತಿಷ್ಟಾನದ ವತಿಯಿಂದ ವಿತರಿಸುತ್ತಿರುವುದಾಗಿ ಮನ್ಮುಲ್ ನಿರ್ದೇಶಕ, ಸಂಸ್ಥೆ ಅಧ್ಯಕ್ಷ ಎಸ್.ಪಿ.ಸ್ವಾಮಿತಿಳಿಸಿದರು.
ಆತಗೂರು ಗ್ರಾಮದ ಕಡು ಬಡವರಿಗೆ ಆಹಾರಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿದರು.ಕೊರೊನಾ 2ನೇ ಅಲೆ ಗ್ರಾಮಗಳಲ್ಲಿ ಹೆಚ್ಚು ವ್ಯಾಪಿಸುತ್ತಿದ್ದು ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕೆಂದರು. ನಿಡಘಟ್ಟ ಗ್ರಾಪಂ ಅಧ್ಯಕ್ಷ ಮಹೇಶ್,ಮುಖಂಡರಾದ ಸಿದ್ದರಾಜು, ಅಕ್ಷರಂ ವೆಂಕಟೇಶ್, ಮಹೇಶ್,ನಾಗೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್