ಡಾ.ಶಂಕರೇಗೌಡ ಆರೋಗ್ಯ ವೃದ್ದಿಗಾಗಿ 101 ಈಡುಗಾಯಿ ಹರಿಕೆ, ವಿಶೇಷ ಪೂಜೆ
Team Udayavani, May 27, 2022, 2:07 PM IST
ಶ್ರೀರಂಗಪಟ್ಟಣ: ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯದ ಪ್ರಸಿದ್ದ ಚರ್ಮರೋಗ ತಜ್ಞ ವೈದ್ಯ ಡಾ. ಶಂಕರೇಗೌಡರ ಆರೋಗ್ಯ ವೃದ್ದಿಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ಶ್ರೀರಂಗನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಬೆಳಿಗ್ಗೆ ಪಟ್ಟಣದ ಶ್ರೀ ರಂಗನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇಗುಲದ ಮುಂಭಾಗ 101 ಹರಿಕೆ ತೆಂಗಿನಕಾಯಿ ಈಡುಗಾಯಿ ಒಡೆದು ಶಂಕರೇಗೌಡರ ಆರೋಗ್ಯ ವೃದ್ದಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಇದನ್ನೂ ಓದಿ:ವಡಗಾಂವದಲ್ಲಿ ಸಚಿವ ಅಶೋಕ್ ಗ್ರಾಮವಾಸ್ತವ್ಯ: ಮೆರವಣಿಗೆ ಮೂಲಕ ಸ್ವಾಗತ
ಮಂಡ್ಯ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಶಂಕರ್ ಬಾಬು, ಜಗದೀಶ್, ರವಿ, ಚಿದಂಬರ ಜ್ಞಾನೇಶ್ ಚಂದಗಿರಿಕೊಪ್ಪಲು, ಸೇರಿದಂತೆ ಇತರ ವೇದಿಕೆ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?