ಸಂಸ್ಕೃತಿ ಕಾಪಾಡುವ ನಾಟಕ ಕಲೆ ಉಳಿಸಿ


Team Udayavani, Mar 4, 2019, 10:14 AM IST

nataka.jpg

ಕೆ.ಆರ್‌.ಪೇಟೆ: ಪೌರಾಣಿಕ ನಾಟಕಗಳು ನಮ್ಮ ಸಂಸ್ಕೃತಿ-ಪರಂಪರೆಯ ಪ್ರತೀಕವಾಗಿವೆ. ಹಾಗಾಗಿ ಪೌರಾಣಿಕ ನಾಟಕಗಳನ್ನು ಟೀವಿ ಧಾರಾವಾಹಿಗಳ ಹಾವಳಿಯಿಂದ ಸಂರಕ್ಷಣೆ ಮಾಡಿ ನಮ್ಮ ಸಂಸ್ಕೃತಿಯನ್ನು ಉಳಿಸಬೇಕಾದ
ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಹೇಳಿದರು.
 
ತಾಲೂಕಿನ ಕೈಗೋನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಯುವಕರ ಸಂಘ ಮತ್ತು ಶ್ರೀ ಶಂಭುಲಿಂಗೇಶ್ವರ ಕೃಪಾಪೋಷಿತ ನಾಟಕ ಮಂಡಳಿಯವರು ಹಮ್ಮಿಕೊಂಡಿದ್ದ ಕುರುಕ್ಷೇತ್ರ ನಾಟಕ ಪ್ರದರ್ಶನದಲ್ಲಿಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಜೀವಂತವಾಗಿರುವ ನಾಟಕ ಕಲೆಯನ್ನು ಧಾರಾವಾಹಿಗಳ ಹಾವಳಿಯಿಂದ ಉಳಿಸಬೇಕಾದ ಅಗತ್ಯವಿದೆ. ಟೀವಿಗಳಲ್ಲಿ ಬರುವ ಕೆಲವು ಧಾರಾವಾಹಿಗಳು ಸುಖ ಸಂಸಾರಕ್ಕೆ ಉತ್ತಮ ಸಂದೇಶ ನೀಡುವಲ್ಲಿ ಫ‌ಲವಾಗಿವೆ. ಬಹುತೇಕ ಧಾರಾವಾಹಿಗಳು ಮನೆಯಲ್ಲಿ ಅಣ್ಣ-ತಮ್ಮಂದಿರ, ಅಕ್ಕ ತಂಗಿಯರ, ಅತ್ತೆ-ಸೊಸೆಯ ಹಾಗೂ ಅಳಿಯ ಮಾವನ ನಡುವೆ ಇರುವ ಸಂಬಂಧಗಳ ನಡುವೆ ಬಿರುಕು ಮೂಡಿಸುವ ಕೆಲಸ ನಡೆಯುತ್ತಿವೆ. ಕೆಲವು ಉತ್ತಮ ಧಾರಾವಾಹಿಗಳು ಇರಬಹುದು ದಿನವಿಡೀ ಕೆಲಸ ಬಿಟ್ಟು ಧಾರಾವಾಹಿ ನೋಡುವ ಚಟ ಒಳ್ಳೆಯದಲ್ಲ ಎಂದರು.

ಈಗ ಪುರುಷರು ಧಾರವಾಹಿಗಳು ದಾಸರಾಗುತ್ತಿರುವುದು ಆತಂಕತಾರಿ ವಿಷಯವಾಗಿದೆ. ಏಕೆಂದರೆ ಒಂದೇ ಕಡೆಯಲ್ಲಿ ಗಂಟೆಗಟ್ಟಲೆ ಕುಳಿತು ಧಾರವಾಹಿಗಳನ್ನು ನೋಡುವುದಿಂದ ಆರೋಗ್ಯ ಕೆಡುತ್ತದೆ. ಆದರೆ ನಾಟಕಗಳು ಉತ್ತಮ ಸಮಾಜಕ್ಕೆ ಮನುಷ್ಯನಲ್ಲಿ ಇರಬೇಕಾದ ಉತ್ತಮ ಗುಣಗಳನ್ನು ತಿಳಿಸಿಕೊಡುತ್ತವೆ. ಕೆಟ್ಟ ಗುಣಗಳನ್ನು ದೂರ ಮಾಡುವಂತಹ ಗುಣವನ್ನು ಬೆಳೆಸುತ್ತವೆ. ಉತ್ತಮ ಗುಣ ಇದ್ದರೆ ಸಮಾಜದಲ್ಲಿ ಒಳ್ಳೆಯ
ಹೆಸರು ಬರುತ್ತದೆ ಎಂದು ತಿಳಿಸಿದರು.

ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಡಾಲುರವಿ ನಾಟಕ ಉದ್ಘಾಟಿಸಿದರು. ಮಂಡ್ಯ ಜಿಪಂ ಮಾಜಿ ಉಪಾಧ್ಯಕ್ಷ ಎಸ್‌.ಅಂಬರೀಶ್‌ ಕಲಾವಿದರಿಗೆ ಹಿತವಚನ ಹೇಳಿದರು. ಪುರಸಭೆಯ ಸ್ಥಾಯಿಸಮಿತಿ ಅಧ್ಯಕ್ಷ ಡಿ.ಪ್ರೇಮಕುಮಾರ್‌, ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಡಾ.ಬಸ್ತಿರಂಗಪ್ಪ, ಬಜಾಜ್‌ ಶೋರೂಂ ಮಾಲೀಕ ಸಂತೋಷ್‌, ಉದ್ಯಮಿ ಪೂನಾಶಂಕರ್‌, ಶಿಕ್ಷಕ ಎಸ್‌.ಕೆ.ಹೇಮಣ್ಣ, ಸೊಸೈಟಿ ಸಿಇಒ ಎಂ.ಎಸ್‌.ಸತೀಶ್‌,
ಕಲಾವಿದರಾದ ಡಾ.ಸಿ.ಬಿ.ಸುನಿಲ್‌ಕುಮಾರ್‌, ರಂಗಸ್ವಾಮಿ, ಸಿ.ಎಸ್‌.ರೋಹಿತ್‌ಕುಮಾರ್‌,
ಚಟ್ಟೇನಹಳ್ಳಿ ನಾಗರಾಜು ಮತ್ತಿತರರು ಇದ್ದ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.