ಇ-ಸ್ಟ್ಯಾಂಪಿಂಗ್ ಕೇಂದ್ರ ಉದ್ಘಾಟನೆ
Team Udayavani, Dec 14, 2019, 4:18 PM IST
ಮಂಡ್ಯ: ವಕೀಲರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಇ-ಸ್ಟಾಂಪಿಂಗ್ ಮಾರಾಟ ಕೇಂದ್ರವನ್ನು ಸಂಘದ ಅಧ್ಯಕ್ಷ ಎಂ.ಬಿ.ಬಸವರಾಜು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನ್ಯಾಯಾಲಯ ಸಂಕೀರ್ಣದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆ ಇಲ್ಲದ ಕಾರಣ ವಕೀಲರು ಮತ್ತು ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸಂಘದ ವತಿಯಿಂದ ಇ-ಸ್ಟಾಂಪಿಂಗ್ ಮಾರಾಟ ಕೇಂದ್ರ ಸ್ಥಾಪಿಸಿ ಎಲ್ಲರಿಗೂ ಅನುಕೂಲ ಕಲ್ಪಿಸಲಾಗಿದೆ ಎಂದರು.
ಇದು ವಕೀಲರಿಗೂ ಸಾರ್ವಜನಿಕರಿಗೂ ತುಂಬಾ ಅನುಕೂಲವಾಗುತ್ತದೆ. ಸಾರ್ವಜನಿಕರು ಮತ್ತು ವಕೀಲರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘ, ಹೊಂಬೇಗೌಡ ಮೆಮರಿಯಲ್ ರಿಕ್ರಿಯೇಷನ್ ಕ್ಲಬ್ ಸಹಕಾರದಿಂದ ಇ-ಸ್ಟಾಂಪಿಂಗ್ ಮಾರಾಟ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಸಂಘದ ಉಪಾ ಧ್ಯಕ್ಷ ಜೆ.ಎಸ್.ರಾಜೀವ, ಕಾರ್ಯನಿರ್ವಹಣಾಧಿಕಾರಿ ಮಂಗಳಗೌರಿ, ನಿರ್ದೇಶಕರಾದ ಬಿ.ವಿ.ತಿರುಮಲಸ್ವಾಮಿ, ಜಿ.ಗಿರೀಗೌಡ, ಕೆಂಪೇಗೌಡ, ಎಸ್. ಬೃಂದಾ, ಚಂದ್ರಕಲಾ, ಎಸ್.ಶಂಕರಪ್ಪ, ಜಿ.ಕೆ.ಶಿವಕುಮಾರ್, ಆರ್. ರೇಣುಕಾರಾಧ್ಯ, ಕೆ.ಬಿ.ಸೋಮಶೇಖರ್, ಕಾಂತರಾಜು, ಪಿ.ವಿ.ವಿನಯ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್