ನೀತಿ ಸಂಹಿತೆ ಜಾರಿ: ಮುಖಂಡರ ಫ್ಲೆಕ್ಸ್‌ ತೆರವು


Team Udayavani, Sep 23, 2019, 3:28 PM IST

MANDYA-TDY-2

ಕೆ.ಆರ್‌.ಪೇಟೆ: ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಿರುವು ದರಿಂದ ಪಟ್ಟಣದಲ್ಲಿ ಅಳವಡಿಸಿದ್ದ ರಾಜಕೀಯ ನಾಯಕ ಫ್ಲೆಕ್ಸ್‌, ಶುಭಾಷಯ ನಾಮಫ‌ಲಕ ಮತ್ತಿತರರು ಪ್ರಚಾರದ ವಸ್ತುಗಳನ್ನುಪುರಸಭಾ ಸಿಬ್ಬಂದಿ ತೆರವುಗೊಳಿಸಿದರು.ಕಾಂಗ್ರೆಸ್‌ ಮುಖಂಡ ಹರಳಹಳ್ಳಿ ವಿಶ್ವನಾಥ್‌ ತನ್ನ ಗಾಡ್‌ಫಾದರ್‌ ಡಿ.ಕೆ. ಶಿವಕುಮಾರ್‌ ಅವರ ಫೋಟೋ ಹಾಕಿಗೌರಿ ಗಣೇಶ ಹಬ್ಬದ ಶುಭಾಷಯ ಫ‌ಲಕಗಳನ್ನು ತಾಲೂಕಿನಲ್ಲಿ ಸಾವಿರಕ್ಕೂ ಹೆಚ್ಚು ಹಾಕಿಸಿದ್ದರು.

ಅದರಂತೆ ಪಟ್ಟಣ ದಲ್ಲಿಯೂ 300 ಕ್ಕೂ ಹೆಚ್ಚು ಬೋರ್ಡ್‌ ಗಳನ್ನು ರಸ್ತೆಯ ವಿದ್ಯುತ್‌ ಕಂಬ, ಕಟ್ಟಡ, ಮರ ಸೇರಿ ದಂತೆ ಖಾಲಿ ಸ್ಥಳಗಳಲ್ಲಿ ಶುಭಾಷಯ ಫ್ಲೆಕ್ಸ್‌ ಅಳವಡಿಸಿದ್ದರು. ಪುರಸಭೆ ನಾಲ್ಕು ಸಿಬ್ಬಂದಿ 2 ವಾಹನಗಳಲ್ಲಿ ವಿಶ್ವನಾಥ್‌ಅಳವಡಿಸಿದ್ದ ಶುಭಾಷಯ ಫ‌ಲಕ ತೆರವುಗೊಳಿಸಲು ಒಂದುದಿನ ಪೂರ್ತಿ ಶ್ರಮಿಸಿದ್ದಾರೆ. ಇದರ ಜೊತೆಗೆ ಇತರೆ ರಾಜಕೀಯ ನಾಯಕರ ಫೋಟೊ, ಎಪಿಎಂಸಿ, ಅಧ್ಯಕ್ಷರು, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷರಿಗೆ ಅವರ ಅಭಿಮಾನಿಗಳು ಶುಭಕೋರಿದ್ದ ನಾಮಫ‌ಲಕ ತೆರವುಮಾಡಲಾಯಿತು.

ಔಷಧಾಲಯಕ್ಕೆ, ಜೋತಿಷ್ಯ ನೀತಿ ಸಂಹಿತೆ: ಪಟ್ಟಣದ ಮುಖ್ಯ ರಸ್ತೆಯ ಪ್ರಧಾನ್‌ಮಂತ್ರಿ ಜನೌಷಧ ಕೇಂದ್ರದಲ್ಲಿ ಅಳವಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೋಟೋವನ್ನು ತೆರವುಗೊಳಿಸಲಾಯಿತು. ಜೊತೆಗೆ ಪಟ್ಟಣದಲ್ಲಿ ಜೋತಿಷ್ಯ ಹೇಳಿ

ಜೀವನ ನಡೆಸುತ್ತಿರುವವರು ಅವರ ಅಂಗಡಿಗಳ ಮುಂದಿನ ರಸ್ತೆಯಲ್ಲಿ ಅಳವಡಿಸಿದ್ದ ಅಂಗೈ ಹಸ್ತದ ಚಿತ್ರ ಇರುವ ಬೋರ್ಡ್‌ ತೆರವು ಗೊಳಿಸಲಾಯಿತು. ಪ್ರವಾಸಿ ಮಂದಿರ ವೃತ್ತದ ಅಪ್ಪಾಜಿ ಕ್ಯಾಂಟೀನ್‌ ಮುಂಭಾಗ ಅಳವಡಿಸಿದ್ದ ಎಚ್‌.ಡಿ.  ಕುಮಾರಸ್ವಾಮಿ ಫೋಟೋ, ಇಂದಿರಾ ಕ್ಯಾಂಟೀನ್‌ನ ಇಂದಿರಾ ಗಾಂಧಿ ಫೋಟೋವನ್ನು ಪೇಪರ್‌ನಿಂದ ಮುಚ್ಚಿಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.