ರೈತ ಸಂಘ-ಮೈಷುಗರ್‌ ಕಾರ್ಖಾನೆ ಅಧಿಕಾರಿಗಳ ಸಭೆ


Team Udayavani, May 29, 2022, 1:33 PM IST

Untitled-1

ಮದ್ದೂರು: ತಾಲೂಕಿನ ಭಾರತೀನಗರ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಸ್ಥಳೀಯ ರೈತರ ಸಮಾಲೋಚನಾ ಸಭೆ ಪಟ್ಟಣದ ಲೀಲಾವತಿ ಬಡಾವಣೆ ಚಾಂಷುಗರ್‌ ಕಬ್ಬು ವಿಭಾಗದ ಉಪ ಕಚೇರಿಯಲ್ಲಿ ಜರುಗಿತು.

ಸಭೆ ವೇಳೆ ಜೂನ್‌ ಮೊದಲ ವಾರದಲ್ಲಿ ಪ್ರಸಕ್ತಹಂಗಾಮಿನ ಕಬ್ಬು ಅರೆಯುವ ಸಂಬಂಧ ರೈತ ಸಂಘದಸದಸ್ಯರೊಡನೆ ಚರ್ಚಿಸಿದ ಕಾರ್ಖಾನೆ ಅಧಿಕಾರಿಗಳುಹಿಂದಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.

ವಿವಿಧ ಸಲಹೆ: ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗಪ್ಪಾಜಿ ಮಾತನಾಡಿ, ರೈತರು ಸರಬರಾಜು ಮಾಡುವ ಟನ್‌ ಕಬ್ಬಿಗೆ ಕಾರ್ಖಾನೆವತಿಯಿಂದ 300 ರೂ. ಪ್ರೋತ್ಸಾಹಧನ, ಕಟಾವು ದರ ನಿಗದಿ, ಕಾರ್ಖಾನೆಯೇ ಕಟಾವು ಹಣ ಪಾವತಿಸಂಬಂಧ ಜವಾಬ್ದಾರಿ ಹೊರುವ ಕಬ್ಬು ಸರಬರಾಜುಮುಗಿದ ತಿಂಗಳೊಳಗೆ ರೈತರಿಗೆ ಹಣ ಪಾವತಿಸುವುದೂ ಸೇರಿ ವಿವಿಧ ಸಲಹೆ ಮುಂದಿಟ್ಟರು.

ಭರವಸೆ: ರೈತರ ಸಲಹೆ ಆಲಿಸಿದ ಕಾರ್ಖಾನೆ ಉಪಾಧ್ಯಕ್ಷ ಮಣಿ, ಕೆಲ ಬೇಡಿಕೆಗಳನ್ನು ಆಡಳಿತ ಮಂಡಳಿಗಮನಕ್ಕೆ ತರುವ ಜತೆಗೆ ಕಬ್ಬು ಕಟಾವು ಮೇಸ್ತ್ರಿಗಳ ಹಣಬಟವಾಡೆಗೆ ರೈತರ ಕಬ್ಬಿನ ಹಣದಲ್ಲಿ ನಿಗದಿತ ಹಣನೀಡುವ ಕುರಿತಾಗಿ ಸಮ್ಮತಿಸಿದರಲ್ಲದೇ ಒಂದುತಿಂಗಳೊಳಗೆ ಅಂತಿಮ ಬಟವಾಡೆ ನೀಡುವುದಾಗಿಭರವಸೆ ನೀಡಿದರು.

ರೈತರ ಕಬ್ಬು ಸಾಗಿಸುವ ಲಾರಿ ಮತ್ತು ಟ್ರ್ಯಾಕ್ಟರ್‌ ದರ ನಿಗದಿ ಕುರಿತಾಗಿ ಉತ್ತರಿಸಿದ ಉಪಾಧ್ಯಕ್ಷ ಮಣಿ,ಮುಂದಿನ ತಿಂಗಳು ಲಾರಿ ಮಾಲಿಕರು ಮತ್ತು ರೈತಮುಖಂಡರ ಸಭೆ ಕರೆದು ಚರ್ಚಿಸಿ ಕ್ರಮ ವಹಿಸುವ ಕುರಿತಾಗಿ ಹೇಳಿದರು.

ಸಹಕರಿಸಿ: ರೈತರು ಗುಣಮಟ್ಟದ ಕಬ್ಬು ಸರಬರಾಜು ಮಾಡುವ ಜತೆಗೆ ಕಾರ್ಖಾನೆ ಆಡಳಿತ ಮಂಡಳಿಯೊಡನೆ ಸಹಕರಿಸುವಂತೆ ಸಭೆ ವೇಳೆ ಮನವಿ ಮಾಡಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ.ಎ.ಶಂಕರ್‌, ಗೌರವಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷ ಜಿ.ಕೆ.ರಾಮಕೃಷ್ಣ, ಪದಾಧಿಕಾರಿಗಳಾದ ಸಿದ್ದೇಗೌಡ,ವಿನೋದ್‌ಬಾಬು, ವೆಂಕಟೇಶ, ಗೊಲ್ಲರದೊಡ್ಡಿ ಅಶೋಕ್‌, ಕಾರ್ಖಾನೆಯ ಹಿರಿಯ ವ್ಯವಸ್ಥಾಪಕ ಮಹದೇವ ಪ್ರಸಾದ್‌, ಅಧಿಕಾರಿಗಳಾದ ಕೆ.ನಾಗರಾಜು, ನಿತಿಶ್‌, ಮಂಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.