![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ಕಾಯ್ದೆ ತಿದ್ದುಪಡಿಗೆ ರೈತರ ವಿರೋಧ
Team Udayavani, Sep 19, 2020, 5:04 PM IST
![ಕಾಯ್ದೆ ತಿದ್ದುಪಡಿಗೆ ರೈತರ ವಿರೋಧ](https://www.udayavani.com/wp-content/uploads/2020/09/mysuru-tdy-3-6-620x372.jpg)
ಮದ್ದೂರು: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರಕ್ಕೆ ಶಾಸಕರು ವಿರೋಧ ವ್ಯಕ್ತಪಡಿಸುವಂತೆ ಒತ್ತಾಯಿಸಿ, ರೈತ ಸಂಘಟನೆ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಶಾಸಕರ ಆಪ್ತಕಾರ್ಯದರ್ಶಿ ಯೋಗಾನಂದ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಶಾಸಕರ ನಿವಾಸದ ಬಳಿ ಜಮಾಯಿಸಿದ ಎರಡು ಸಂಘಟನೆ ಕಾರ್ಯಕರ್ತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರೈತ ವಿರೋಧಿಮೂರು ಕಾಯ್ದೆಗಳನ್ನು ಸರಕಾರ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.
ದೇಶದ ಜನತೆ ಕೋವಿಡ್ ಸಂಕಷ್ಟದಲ್ಲಿ ನರಕಯಾತನೆ ಅನುಭವಿಸುತ್ತಿದ್ದರೂ, ರಾಜ್ಯ ಸರ್ಕಾರ ರೈತ ಸಂಕುಲವನ್ನೇ ನಾಶ ಮಾಡಲು ಮುಂದಾಗಿದೆ. ಸೆ.21ರಿಂದ ಆರಂಭವಾಗುವ ವಿಧಾನ ಸಭಾ ಅಧಿವೇಶನದಲ್ಲಿ ಅಂಗೀಕಾರಕ್ಕೆ ಮುಂದಾಗುತ್ತಿರುವುದಕ್ಕೆ ಸ್ಥಳೀಯ ಶಾಸಕ ಡಿ.ಸಿ. ತಮ್ಮಣ್ಣ ಸೇರಿದಂತೆ ಎಲ್ಲಾ ಕ್ಷೇತ್ರಗಳ ಶಾಸಕರು ವಿರೋಧ ವ್ಯಕ್ತಪಡಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿಕರ್ನಾಟಕಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್, ರೈತ ಸಂಘಟನೆ ತಾಲೂಕು ಅಧ್ಯಕ್ಷ ಸೀತಾರಾಂ, ಪದಾಧಿಕಾರಿಗಳಾದ ವರದರಾಜು, ಕೀಳಘಟ್ಟ ನಂಜುಂಡಯ್ಯ, ನಿಂಗಪ್ಪಾಜಿ, ಪುಟ್ಟ ಸ್ವಾಮಿ, ಜಿ.ಎಚ್.ವೀರಪ್ಪ, ಗೊಲ್ಲರ ದೊಡ್ಡಿ ಅಶೋಕ್, ಶಂಕರಯ್ಯ, ನಾಗ ರಾಜು, ಹನುಮೇಶ್ ಹಾಜರಿದ್ದರು.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.