ಕೋವಿಡ್: ಸಕ್ಕರೆ ನಾಡಿನ ಆಸ್ಪತ್ರೆಗಳು ಭರ್ತಿ


Team Udayavani, Apr 30, 2021, 3:52 PM IST

Filling hospitals with sugar pulse

ಮಂಡ್ಯ: ದಿನೇ ದಿನೆ ಹೆಚ್ಚುತ್ತಿರುವ ಸೋಂಕಿನ ಪ್ರಕರಣಗಳಿಂದಜಿಲ್ಲೆಯಲ್ಲಿರುವ ಆಸ್ಪತ್ರೆಗಳ ಬೆಡ್‌ಗಳು ಸಂಪೂರ್ಣಭರ್ತಿಯಾಗಿವೆ.ಜಿಲ್ಲೆಯ ಎಲ್ಲಾ ತಾಲೂಕು ಸರ್ಕಾರಿ ಆಸ್ಪತ್ರೆಗಳಬೆಡ್‌ಗಳು ಸಂಪೂರ್ಣವಾಗಿ ಭರ್ತಿಯಾಗಿವೆ.ನಗರದ ಮಿಮ್ಸ್‌ ನಲ್ಲಿ 377 ಬೆಡ್‌ಗಳಿವೆ.ಇದರಲ್ಲಿ 55 ಐಸಿಯು, 322 ವಾರ್ಡ್ ಗಳಲ್ಲಿವೆ. ಇವೆಲ್ಲವೂ ಭರ್ತಿ ಯಾಗಿವೆ.

ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ50 ಹಾಸಿಗೆಗಳಿದ್ದರೆ, ಪ್ರಾಥಮಿಕ,ಸಮುದಾಯ ಆರೋಗ್ಯ ಕೇಂದ್ರಗಳಲ್ಲಿತಲಾ 15 ಹಾಸಿಗೆ ಇದ್ದು, ಎಲ್ಲವೂಸೋಂಕಿತರಿಂದ ತುಂಬಿ ಹೋಗಿವೆ.ಗುಣಮುಖರಾಗುವ ಸಂಖ್ಯೆಕಡಿಮೆಯಾ ಗುತ್ತಿದ್ದು ಬೆಡ್‌ಗಳ ಸಮಸ್ಯೆಕಾಡುತ್ತಿದೆ. ಪ್ರಸ್ತುತ ಮಿಮ್ಸ್‌ನಲ್ಲಿ ಸೋಂಕಿತರಿಗೆ 4ಬೆಡ್‌ ಖಾಲಿ ಇವೆ. ಬೇರೆ ರೋಗಿಗಳ ವಾರ್ಡ್‌ನಲ್ಲಿ 18 ಹಾಸಿಗೆಖಾಲಿ ಇವೆ. ಐಸಿಯುನಲ್ಲಿ ಒಂದೂ ಬೆಡ್‌ ಖಾಲಿ ಇಲ್ಲ.

ಇಲ್ಲಿ ಅತಿಗಂಭೀರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿರುವರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಕೋವಿಡೇತರ ರೋಗಿಗಳಿಗೂ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಿಮ್ಸ್‌ನ ವಾರ್ಡ್‌ಗಳಲ್ಲಿ ಪ್ರತ್ಯೇಕವಾಗಿ ಅವರಿಗೆ ಚಿಕಿತ್ಸೆಮುಂದುವರಿಸಲಾಗಿದೆ. ಮೆಕಾನಿಕಲ್‌ ವೆಂಟಿಲೇಟರ್‌ನಲ್ಲಿಗಂಭೀರ ಸ್ಥಿತಿಯ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾನ್ಯವೆಂಟಿಲೇಟರ್‌(ಎನ್‌ಐವಿ)ಗಳಲ್ಲಿ 20 ಮಂದಿ ಚಿಕಿತ್ಸೆಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಸೋಂಕಿತರಿಗೆ ಚಿಕಿತ್ಸೆನೀಡಲಾಗುತ್ತಿದೆ.

7 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ: 7 ಖಾಸಗಿ ಆಸ್ಪತ್ರೆ,ನರ್ಸಿಂಗ್‌ ಹೋಂಗಳಲ್ಲಿ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಬೆಳ್ಳೂರಿನಆದಿಚುಂಚನಗಿರಿ ಆಸ್ಪತ್ರೆ, ಸ್ಯಾಂಜೋಆಸ್ಪತ್ರೆ, ಭಾರತೀನಗರದ ಜಿ.ಮಾದೇಗೌಡಆಸ್ಪತ್ರೆ ಸೇರಿ ಕೆಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆನೀಡಲು ಸಿದ್ಧತೆ ನಡೆಯುತ್ತಿದೆ.ಕೋವಿಡ್‌ ಕೇರ್‌ ಸೆಂಟರ್‌ಗಳು ಭರ್ತಿ:ಜಿಲ್ಲೆಯ ಕೋವಿಡ್‌ ಕೇರ್‌ ಸೆಂಟರ್‌ ಗಳುಸೋಂಕಿತರಿಂದ ಭರ್ತಿಯಾಗು ತ್ತಿವೆ.ಇನ್ನು ತಾಲೂಕುಗಳಲ್ಲೂ ಕೋವಿಡ್‌ ಕೇರ್‌ಸೆಂಟರ್‌ ತೆರೆಯಲಾಗಿದೆ. ಅಲ್ಲಿ ಈಗಾಗಲೇಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

5051 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ 5091 ಸಕ್ರಿಯಪ್ರಕರಣಗಳಿವೆ. ಇದರಲ್ಲಿ ಸರ್ಕಾರಿ ಆಸ್ಪತ್ರೆ 604, ಖಾಸಗಿಆಸ್ಪತ್ರೆಗಳಲ್ಲಿ 194, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 988 ಹಾಗೂಮನೆಗಳಲ್ಲಿ 3405ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸೌಕರ್ಯ: ಈ ಬಾರಿ ಕೊರೊನಾ ಸೋಂಕಿನ ಪ್ರಮಾಣಹೆಚ್ಚಾಗಿರುವುದರಿಂದ ನಿಯಂತ್ರಿಸಲು ಆರೋಗ್ಯ ಇಲಾಖೆ ಹಾಗೂಜಿಲ್ಲಾಡಳಿತ ಶ್ರಮ ವಹಿಸುತ್ತಿದ್ದರೂ , ನಿಯಂತ್ರಣಕ್ಕೆ ಬರುತ್ತಿಲ್ಲ.ಆಸ್ಪತ್ರೆಗಳಲ್ಲಿನ ಚಿಕಿತ್ಸೆ, ಮೂಲಭೂತ ಸೌಲಭ್ಯ ಒದಗಿಸಲಾಗುತ್ತಿದೆ.

ಆಕ್ಸಿಜನ್‌ಬೆಡ್‌ಖಾಲಿ ಇಲ್ಲ

ಮಿಮ್ಸ್‌ನಲ್ಲಿ 377 ಬೆಡ್‌ ವ್ಯವಸ್ಥೆಮಾಡಲಾಗಿದೆ. ಅದರಲ್ಲಿ 303 ಆಕ್ಸಿಜನ್‌ ಬೆಡ್‌ಗಳಿದ್ದು ಎಲ್ಲವೂ ಭರ್ತಿಯಾಗಿವೆ. ಬೆಳ್ಳೂರಿನಆದಿಚುಂಚನಗಿರಿ ಆಸ್ಪತ್ರೆಯಲ್ಲಿ 48 ಆಕ್ಸಿಜನ್‌ಬೆಡ್‌, 28 ವೆಂಟಿಲೇಟ್‌ಗಳಿವೆ. ಎಲ್ಲವೂಭರ್ತಿಯಾಗಿವೆ. ಇನ್ನುಳಿದಂತೆ ಜಿಲ್ಲೆಯಯಾವ ಆಸ್ಪತ್ರೆಗಳಲ್ಲೂ ಆಕ್ಸಿಜನ್‌ಬೆಡ್‌ಗಳಿಲ್ಲ.

ಎಚ್‌.ಶಿವರಾಜು

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.