![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ನಿಷೇಧಾಜ್ಞೆ ಪಾಲಿಸಿ: ಮಹಮದ್
Team Udayavani, Mar 24, 2020, 4:46 PM IST
![ನಿಷೇಧಾಜ್ಞೆ ಪಾಲಿಸಿ: ಮಹಮದ್](https://www.udayavani.com/wp-content/uploads/2020/03/mandya-tdy-1-15-620x349.jpg)
ನಾಗಮಂಗಲ: ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ತೀವ್ರವಾಗಿ ಹರಡುತ್ತಾ ಜನರನ್ನು ಆತಂಕ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 144 ನೇ ಸೆಕ್ಷನ್ ಜಾರಿ ಆಗಿದೆ ಎಂದು ತಹಶೀಲ್ದಾರ್ ಮಹಮದ್ ತಿಳಿಸಿದರು.
ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇಂದಿನಿಂದ ಯಾವುದೇ ಕಾರಣಕ್ಕೂ 5 ಜನರಿಗಿಂತಾ ಹೆಚ್ಚಿನ ಜನ ಓಡಾಡಬಾರದು, ನಿಯಮ ಮೀರಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ, ನಮ್ಮೊಂದಿಗೆ ಕೈ ಜೋಡಿಸಿ, ಈ ಆದೇಶ ಜಿಲ್ಲಾಧಿಕಾರಿಗಳಿಂದ ಬಂದಿದ್ದು ಪಾಲನೆ ಮಾಡಿ ಎಂದರು.
ಸಾಮೂಹಿಕ ಕಾರ್ಯಕ್ರಮ, ಜಾತ್ರೆ, ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸಬಾರದು, ಅತ್ಯವಶ್ಯಕ ವಸ್ತು ಖರೀದಿಗೆ ಈ ನಿಯಮ ಅವಲಂಬಿಸುವುದಿಲ್ಲವೆಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಧನಂಜಯ್ , ವೃತ್ತ ಆರಕ್ಷಕ ನಿರೀಕ್ಷಕ ರಾಜೇಂದ್ರ ಮತ್ತಿತರರಿದ್ದರು.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.