ನಿಷೇಧಾಜ್ಞೆ ಪಾಲಿಸಿ: ಮಹಮದ್
Team Udayavani, Mar 24, 2020, 4:46 PM IST
ನಾಗಮಂಗಲ: ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ತೀವ್ರವಾಗಿ ಹರಡುತ್ತಾ ಜನರನ್ನು ಆತಂಕ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 144 ನೇ ಸೆಕ್ಷನ್ ಜಾರಿ ಆಗಿದೆ ಎಂದು ತಹಶೀಲ್ದಾರ್ ಮಹಮದ್ ತಿಳಿಸಿದರು.
ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇಂದಿನಿಂದ ಯಾವುದೇ ಕಾರಣಕ್ಕೂ 5 ಜನರಿಗಿಂತಾ ಹೆಚ್ಚಿನ ಜನ ಓಡಾಡಬಾರದು, ನಿಯಮ ಮೀರಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ, ನಮ್ಮೊಂದಿಗೆ ಕೈ ಜೋಡಿಸಿ, ಈ ಆದೇಶ ಜಿಲ್ಲಾಧಿಕಾರಿಗಳಿಂದ ಬಂದಿದ್ದು ಪಾಲನೆ ಮಾಡಿ ಎಂದರು.
ಸಾಮೂಹಿಕ ಕಾರ್ಯಕ್ರಮ, ಜಾತ್ರೆ, ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸಬಾರದು, ಅತ್ಯವಶ್ಯಕ ವಸ್ತು ಖರೀದಿಗೆ ಈ ನಿಯಮ ಅವಲಂಬಿಸುವುದಿಲ್ಲವೆಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಧನಂಜಯ್ , ವೃತ್ತ ಆರಕ್ಷಕ ನಿರೀಕ್ಷಕ ರಾಜೇಂದ್ರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ