ಕೊರೊನಾ ವಾರಿಯರ್ಸ್ಗೆ ಫುಡ್ಕಿಟ್ ವಿತರಣೆ
Team Udayavani, Jun 17, 2021, 8:02 PM IST
ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯಬೆಕ್ಕಳಲೆ ಹಾಗೂ ಮರಳಿಗ ಗ್ರಾಪಂ ವ್ಯಾಪ್ತಿಗಳಲ್ಲಿ ಕೊರೊನಾ ವಾರಿಯರ್ಸ್ಗಳಾಗಿಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿಹಾಗೂ ಆಶಾ ಕಾರ್ಯಕರ್ತೆಯರಿಗೆ ಎನ್.ಚಲುವರಾಯಸ್ವಾಮಿ ಅಭಿಮಾನಿ ಬಳಗದಿಂದ ಆಹಾರದ ಕಿಟ್ ವಿತರಿಸಲಾಯಿತು.
ಮರಳಿಗ ಗ್ರಾಪಂ ಕಚೇರಿ ಆವರಣದಲ್ಲಿಆಯೋಜಿಸಿದ್ದ ಆಹಾರ ಕಿಟ್ ವಿತರಣೆಕಾರ್ಯಕ್ರಮಕ್ಕೆ ತಾಪಂ ಉಪಾಧ್ಯಕ್ಷ ಬಿ.ಎಂ.ರಘು ಚಾಲನೆ ನೀಡಿ ಮಾತನಾಡಿ, ಸರ್ಕಾರಕೊರೊನಾ ವಾರಿಯರ್ಸ್ಗಳಿಗೆ ಸೂಕ್ತಸೌಲಭ್ಯ ಕಲ್ಪಿಸಿ ವಿಶೇಷ ಪ್ಯಾಕೇಜ್ ಘೋಷಣೆಮಾಡುವಂತೆ ಒತ್ತಾಯಿಸಿದರು.
ಗ್ರಾಮದ ಪ್ರತಿ ಮನೆ ಮನೆಗೆ ತೆರಳಿಸೋಂಕಿತರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆಕೊಡಿಸುವ ಜತೆಗೆ ಗ್ರಾಮದೆಲ್ಲೆಡೆ ಸ್ಥಳೀಯಸಾರ್ವಜನಿಕರಿಗೆ ಅರಿವು ಮೂಡಿಸುವಕಾರ್ಯಕ್ಕೆ ಮುಂದಾಗುತ್ತಿರುವುದು ಉತ್ತಮಬೆಳವಣಿಗೆಯಾಗಿದೆ. ಕೊಪ್ಪ ಹೋಬಳಿವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಕೊರೊನಾ ವಾರಿಯರ್ಸ್ಗಳಿಗೆ ಆಹಾರದಕಿಟ್ ವಿತರಿಸುತ್ತಿರುವುದಾಗಿ ಹೇಳಿದರು.
ಈ ವೇಳೆ ನಾಗಮಂಗಲ ಗ್ರಾಮಾಂತರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್,ತಾಲೂಕು ಪಂಚಾಯತಿ ಸದಸ್ಯತೋಯಿಜಾಕ್ಷ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ