ಕೆಸಿಎನ್ ಪರ “ತುಪ್ಪದ ಹುಡುಗಿ’ ಪ್ರಚಾರ
Team Udayavani, Nov 30, 2019, 9:42 PM IST
ಕೆ.ಆರ್.ಪೇಟೆ: ಕೆ.ಆರ್.ಪೇಟೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡರ ಪರ “ತುಪ್ಪದ ಹುಡುಗಿ’ ಎಂದೇ ಹೆಸರಾಗಿರುವ ರಾಗಿಣಿ ದ್ವಿವೇದಿ ಪ್ರಚಾರ ನಡೆಸಿದರು. ಇವರಿಗೆ ಕಿರುತೆರೆ ನಟಿಯರು ಸಾಥ್ ನೀಡಿದರು.
ತಾಲೂಕಿನ ಬಂಡಿಹೊಳೆ, ಕುಪ್ಪಳ್ಳಿ, ಮಾಕವಳ್ಳಿ, ಹಿರಿಕಳಲೆ, ಅಕ್ಕಿಹೆಬ್ಟಾಳು, ಸಂತೇಬಾಚಹಳ್ಳಿ, ಕಿಕ್ಕೇರಿ ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ನಟಿ ರಾಗಿಣಿ ದ್ವಿವೇದಿ ಪ್ರಚಾರ ನಡೆಸಿದರು. ರಾಗಿಣಿಗೆ “ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾಶ, “ಕಮಲಿ’ ಧಾರಾವಾಹಿಯ ಆಶಿಕಾ ಸಾಥ್ ನೀಡಿದರು. ಹಾಸ್ಯ ನಟರಾದ ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ಮೂಗೂರು ಸುರೇಶ್, ಬುಲೆಟ್ ಪ್ರಕಾಶ್ ಕೂಡ ಪ್ರಚಾರದಲ್ಲಿ ಪಾಲ್ಗೊಂಡರು.
ತಾರೆಯರನ್ನು ನೋಡಿದ ತಾಲೂಕಿನ ಯುವಜನ, ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಈ ವೇಳೆ, ಜನಜಂಗುಳಿ ನಿಯಂತ್ರಿಸಲು ಪೋಲಿಸರು ಹರಸಾಹಸ ನಡೆಸಿದರು. ರಾಗಿಣಿ ಪುಟ್ಟ ಮಕ್ಕಳನ್ನು ಎತ್ತಿಕೊಂಡು ಮುದ್ದಾಡಿದರಲ್ಲದೆ, ಹೆಣ್ಣು ಮಕ್ಕಳು, ಯುವಕ, ಯುವತಿಯರೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ