ಖಾಲಿ ಇರುವ ಗ್ರಾಪಂ ಸ್ಥಾನಗಳಿಗೆ ಉಪಚುನಾವಣೆ


Team Udayavani, May 1, 2022, 1:56 PM IST

Untitled-1

ಮಂಡ್ಯ: ರಾಜ್ಯ ಚುನಾವಣಾ ಆಯೋಗ 2021ರಲ್ಲಿ ಮಂಡ್ಯ ಜಿಲ್ಲೆಯ ಗ್ರಾಪಂಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನ ಭರ್ತಿ ಮಾಡಲು ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌. ಅಶ್ವತಿ ಆದೇಶ ಹೊರಡಿಸಿದ್ದಾರೆ.

ಮೇ 5ರಿಂದ 10ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ 11ರಂದು ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು 13 ಕೊನೇ ದಿನವಾಗಿದೆ. ಮತದಾನ ಅವಶ್ಯಕತೆ ಇದ್ದರೆ 20ರ ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ನಡೆಯಲಿದೆ.ತಾಲೂಕು ಕೇಂದ್ರಗಳಲ್ಲಿ 22ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಸಿಬ್ಬಂದಿ ನೇಮಕ: ಚುನಾವಣಾ ಕಾರ್ಯಕ್ಕೆ 9 ಚುನಾವಣಾಧಿಕಾರಿಗಳು, 9 ಸಹಾಯಕ ಚುನಾವಣಾಧಿಕಾರಿಗಳು ಸೇರಿದಂತೆ ಒಟ್ಟು- 18 ಸಿಬ್ಬಂದಿಯನ್ನು ನೇಮಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಮೇ 5ರಿಂದ 22ರವರೆಗೆ ಜಾರಿಯಲ್ಲಿರುತ್ತದೆ. ಗ್ರಾಪಂನ ಎಲ್ಲಾ ಸ್ಥಾನಗಳಿಗೆ ಚುನಾವಣೆ ನಡೆಯದ ಸಂದರ್ಭದಲ್ಲಿ ಅಥವಾ ಅವಿರೋಧ ಆಯ್ಕೆಯಾಗಿ ಚುನಾವಣಾಧಿಕಾರಿ ಫಲಿತಾಂಶ ಘೋಷಿಸಿದ್ದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ನಿಂತು ಹೋಗುತ್ತದೆ. ನೀತಿ ಸಂಹಿತೆ ಪಪಂ, ಪುರಸಭೆ, ನಗರಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ. ಗ್ರಾಪಂ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿದೆ.

ನೋಟಾಗೆ ಅವಕಾಶವಿಲ್ಲ: ಸದರಿ ಗ್ರಾಪಂ ಉಪ ಚುನಾವಣೆ ಮತಪತ್ರಗಳ ಮೂಲಕ ನಡೆಯಲಿದ್ದು, ಮತಪತ್ರದಲ್ಲಿ ನೋಟಾಗೆ ಅವಕಾಶವಿಲ್ಲ. ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಎಲ್ಲ ಮದ್ಯದ ಅಂಗಡಿ ಮತ್ತು ಮದ್ಯ ತಯಾರಿಕ ಘಟಕಗಳನ್ನು ಅದರ ಮಾಲಿಕರು, ಅದಿಭೋಗದಾರರು ಸಂದರ್ಭಾನುಸಾರ ಅದರ ವ್ಯವಸ್ಥಾಪಕರು ಮುಚ್ಚಬೇಕು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮತಗಟ್ಟೆ ಪ್ರವೇಶಿಸುವ ಮೊದಲು ತಮ್ಮ ಕೈಗಳನ್ನು ಸ್ಯಾನಿಟೈಸ್‌ ಮಾಡಿಕೊಂಡು ಮತಚಲಾಯಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆ ನಡೆಯಲಿರುವ ಗ್ರಾಪಂಗಳು : ಉಪ ಚುನಾವಣೆ ಮಂಡ್ಯ ತಾಲೂಕಿನ ಮುದಗಂದೂರು ಗ್ರಾಪಂ 1 ಸಾಮಾನ್ಯ ವರ್ಗ ಸ್ಥಾನ, ದುದ್ದ ಗ್ರಾಪಂ ಸೌದೇನಹಳ್ಳಿ ಕ್ಷೇತ್ರದ ಹಿಂದುಳಿದ ವರ್ಗ-ಅ 1 ಸ್ಥಾನ, ಮಂಡ್ಯ ಗ್ರಾಮಾಂತರ ಗ್ರಾಪಂ ತಂಡಸನಹಳ್ಳಿ ಕ್ಷೇತ್ರದ ಹಿಂದುಳಿದ ವರ್ಗ-ಅ 1 ಸ್ಥಾನ, ಮದ್ದೂರು ತಾಲೂಕಿನ ಕೊಪ್ಪ ಗ್ರಾಪಂನ ಕೊಪ್ಪ ಕ್ಷೇತ್ರದ ಹಿಂದುಳಿದ ವರ್ಗ-ಅ 1 ಸ್ಥಾನ, ಕದಲೂರು ಗ್ರಾಪಂನ ಕದಲೂರು ಕ್ಷೇತ್ರದ ಸಾಮಾನ್ಯ ವರ್ಗದ ಪುರುಷ ಹಾಗೂ ಮಹಿಳಾ ಮೀಸಲಿನ ತಲಾ 1 ಸ್ಥಾನ, ಅಣ್ಣೂರು ಗ್ರಾಪಂನ ಅಣ್ಣೂರು ಕ್ಷೇತ್ರದ ಹಿಂದುಳಿದ ವರ್ಗ-ಅ 1 ಸ್ಥಾನ, ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಪಂನ ಕುರಹಟ್ಟಿ ಕ್ಷೇತ್ರದ ಅನುಸೂಚಿತ ಪಂಗಡ ಮಹಿಳಾ ಮೀಸಲು 1 ಸ್ಥಾನ, ಟಿ.ಎಸ್‌.ಛತ್ರ ಗ್ರಾಪಂನ ತಿರುಮಲಾಪುರ ಕ್ಷೇತ್ರದ ಹಿಂದುಳಿದ ವರ್ಗ-ಅ 1 ಸ್ಥಾನ, ಕೆ.ಆರ್‌.ಪೇಟೆ ತಾಲೂಕಿನ ಅಕ್ಕಿಹೆಬ್ಟಾಳು ಗ್ರಾಪಂನ ಹೊಸದಡದಹಳ್ಳಿ ಕ್ಷೇತ್ರದ ಅನುಸೂಚಿತ ಜಾತಿ 1 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.