ಹಲಗೂರು ಬಳಿ ಹೆಬ್ಟಾವು ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ


Team Udayavani, Dec 13, 2018, 4:33 PM IST

mnd.jpg

ಮಳವಳ್ಳಿ: ನಿಟ್ಟೂರು ಕೋಡಿಹಳ್ಳಿ ಮತ್ತು ಎಚ್‌.ಬಸಾಪುರ ಗ್ರಾಮದ ಮಧ್ಯೆ ಇರುವ ಇಗ್ಗಲೂರು ನಾಲೆಯ ಬಳಿ ಮಂಗಳವಾರ ರಾತ್ರಿ ಹೆಬ್ಟಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು.

ತಾಲೂಕಿನ ವಳಗೆರೆ ದೊಡ್ಡಿಗ್ರಾಮದ ಆನಂದ್‌ ಕಾರ್ಯನಿಮಿತ್ತ ನಿಟ್ಟೂರು ಗ್ರಾಮಕ್ಕೆ ತೆರಳಿ ವಾಪಸ್‌ ಸ್ವ-ಗ್ರಾಮಕ್ಕೆ ತೆರಳುತ್ತಿದ್ದಾಗ ಇಗ್ಗಲೂರು ನಾಲೆಯ ಸಮೀಪದಲ್ಲಿರುವ ರಾಮು ತೋಟದ ಬಳಿ ಸುಮಾರು 12 ಅಡಿ ಉದ್ದದ ಹೆಬ್ಟಾವು ಹೋಗುತ್ತಿದ್ದನ್ನು ನೋಡಿ ಗಾಬರಿಗೊಂಡರು. ಕೂಡಲೇ ನಿಟ್ಟೂರು ಕೋಡಿಹಳ್ಳಿ ಮತ್ತು
ಬಸಾಪುರ ಗ್ರಾಮದವರಿಗೆ ವಿಷಯ ತಿಳಿಸಿದಾಗ ಹೆಬ್ಟಾವನ್ನು ನೋಡಲು ಜನರದಂಡೆ ಸ್ಥಳದಲ್ಲಿ ಜಮಾಯಿಸಿತು.

ನಿಟ್ಟೂರು ಕೋಡಿಹಳ್ಳಿ ಗ್ರಾಮದ ವಾಸಿ ರುಕ್ಕು ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದ ಮೇರೆಗೆ ಅರಣ್ಯರಕ್ಷಕ ತಾಜು ಫ್ರಾನ್ಸಿಸ್‌, ಬಸವಣ್ಣ ಸ್ಥಳಕ್ಕೆ ಭೇಟಿ ನೀಡಿ ಹೆಬ್ಟಾವನ್ನು ಸುರಕ್ಷಿತವಾಗಿ ತೆಗೆದುಕೊಂಡು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಬಿಟ್ಟರು. ಈ ಸಂದರ್ಭದಲ್ಲಿ ರುಕ್ಕು ಮಾತನಾಡಿ, ಗ್ರಾಮಸ್ಥರು ಈಗಾಗಲೇ ಚಿರತೆಗಳ ಹಾವಳಿಯಿಂದ ಭಯಭೀತರಾಗಿದ್ದಾರೆ.

ಸಾಕು ಪ್ರಾಣಿಗಳಾದ ಆಡು, ಕುರಿ, ಮತ್ತು ಸಾಕು ನಾಯಿಗಳನ್ನು ಹಿಡಿದು ತಿನ್ನುತ್ತಿರುವುದರಿಂದ ನಮಗೆ ರಾತ್ರಿ ವೇಳೆ ಹೊರ ಬರಲು ಭಯ ಪಡುವ ಪರಿಸ್ಥಿತಿ ಇದೆ. ಇದರ ಜೊತೆಗೆ ಈಗ ಹೆಬ್ಟಾವು ಕಾಣಿಸಿಕೊಂಡು ಜನರ ಆತಂಕವನ್ನು ಹೆಚ್ಚಿಸಿದೆ. ನಾವು ಹೊಲ-ಗದ್ದೆಗಳಿಗೆ ಹೋಗುವುದಕ್ಕೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

ಅಂತರಹಳ್ಳಿ ಗುಡ್ಡ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಂಡು ರೈತರು ಆತಂಕದಲ್ಲಿದ್ದಾರೆ. ಚಿರತೆ ಸೆರೆಗೆ ಬೋನು ಇಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಮನವಿ ಮಾಡಿದ್ದಾರೆ.   

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.